ಯಕ್ಷಲೋಕದಲ್ಲಿ ಲೀನರಾದ ಕೆರೆಮನೆನವರಸಗಳ ಮೂಲಕ ಯಕ್ಷಗಾನ ರಂಗವನ್ನು ಆಳಿದ ಮೇರು ಕಲಾವಿದ ಕೆರೆಮನೆ ಮಹಾಬಲ ಹೆಗಡೆ ಈಗ ನೆನಪು. ಉತ್ತರಕನ್ನಡ ಜಿಲ್ಲೆಯಲ್ಲಿ 1927ರಲ್ಲಿ ಜೂನ್ 30 ರಂದು ಜನಿಸಿದ ಮಹಾಬಲ ಹೆಗಡೆ ಅವರು ಗುರುವಾರ ಮಧ್ಯಾಹ್ನ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಅಳಕೆಯಲ್ಲಿನ ಪುತ್ರನ ಮನೆಯಲ್ಲಿ ಕೊನೆಯುಸಿರೆಳೆದರು. ಈ ಮೂಲಕ ಕೆರೆಮನೆಯ ಮತ್ತೊಂದು ಕೊಂಡಿ ಕಳಚಿಕೊಂಡಿತು.ಸುಮಾರು ಆರುದಶಕಗಳ ಕಾಲ...
ದಕ್ಷ ಪೊಲೀಸ್ ಅಧಿಕಾರಿ ಹಾಸಟ್ಟಿಯವರಿಗೆ ನಮನದೇಶದಾದ್ಯಂತ ಅಕ್ಟೋಬರ್ 21 ಪೊಲೀಸ್ ಹುತಾತ್ಮರ ದಿನಾಚರಣೆ ಆಚರಿಸಲಾಯಿತು. ಕರ್ತವ್ಯದಲ್ಲಿದ್ದಾಗ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವ ದಿನ. ಈ ನೆನಪಿಗಾಗಿ ನನ್ನ ಸ್ಮೃತಿಪಟಲದಿಂದ ಅಳಿಸಿಹೋಗದ ಒಬ್ಬ ಪೊಲೀಸ್ ಅಧಿಕಾರಿಗೆ ನುಡಿನಮನ.* ಚಿದಂಬರ ಬೈಕಂಪಾಡಿ, ಮಂಗಳೂರುಹೆಸರು ಕೆ.ಎನ್.ಹಾಸಟ್ಟಿ. ಮೂಲತ: ಧಾರವಾಡ ಜಿಲ್ಲೆಯವರು. ಮಂಗಳೂರಿನ ಉರ್ವಾ ಪೊಲೀಸ್ ಠಾಣೆಗೆ ಸಬ್ಇನ್ಸ್ಪೆಕ್ಟರ್ ಆಗಿ ಬಂದಿದ್ದರು ಸುಮಾರು 1985-86ರ ಅವಧಿ (ಕ್ಷಮಿಸಿ ಇಸವಿಯಲ್ಲಿ..
ಜೈನಕಾಶಿಯಲ್ಲಿ ನುಡಿಸಿರಿಯ ಸಂಭ್ರಮನವೆಂಬರ್ 6ರಿಂದ 8ರವರೆಗೆ ಮೂಡುಬಿದಿರೆಯಲ್ಲಿ ನಡೆಯುತ್ತಿರುವ ಈ ಸಮ್ಮೇಳನದಲ್ಲಿ ಭಾಗವಹಿಸುವವರು ಮುಂಚಿತವಾಗಿ 100 ರೂಪಾಯಿ ಪ್ರತಿನಿಧಿ ಶುಲ್ಕಕೊಟ್ಟು ಹೆಸರು ನೋಂದಾಯಿಸಬೇಕು. ಉಚಿತ ವಸತಿ, ಊಟ ಕೊಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರವೇಶವೂ ಉಚಿತ. ಅತ್ಯಂತ ಅಚ್ಚುಕಟ್ಟಾಗಿ ಜರಗುವ ಈ ಸಮ್ಮೇಳನದಲ್ಲಿ ನಾಡಿನಾದ್ಯಂತ ಬೇರೆ ಬೇರೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಹತ್ತು ಮಂದಿಗೆ ನುಡಿಸಿರಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.* ಚಿದಂಬರ ಬೈಕಂಪಾಡಿ,..
ವಿಶ್ವ ತುಳು ಸಮ್ಮೇಳನಕ್ಕೆ ಹೀಗೊಂದು ಮುನ್ನುಡಿದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳನ್ನು ಒಳಗೊಂಡ ಕರಾವಳಿಯಲ್ಲಿ ತುಳು ಮಾತೃಭಾಷೆ, ವ್ಯವಹಾರದ ಭಾಷೆ, ಸಂಪರ್ಕದ ಭಾಷೆ. ತುಳು ಕೇವಲ ಭಾಷೆಯಲ್ಲ ಅದು ಇಲ್ಲಿನ ಜನರ ಬದುಕಿನ ಭಾಗವೂ ಹೌದು. ತುಳು ಸಂಸ್ಕೃತಿಯಾಗಿಯೂ ಬೆಳೆದು ಬಂದಿದೆ. ಹಬ್ಬ, ಆಚರಣೆ, ನಂಬಿಕೆ-ನಡವಳಿಕೆ ಹೀಗೆ ಎಲ್ಲವುದರಲ್ಲೂ ವಿಭಿನ್ನತೆ ಇದೆ, ಆದ್ದರಿಂದಲೇ ಇದಕ್ಕೆ ತನ್ನದೇ ಆದ ಐಡೆಂಟಿಟಿ ಇದೆ.*..
ಥೈಲ್ಯಾಂಡ್ :ಸುವರ್ಣಭೂಮಿ, ಸ್ವಚ್ಛ ಭೂಮಿಥೈಲ್ಯಾಂಡ್ ಜಗತ್ತಿನ ಪುಟ್ಟ ದ್ವೀಪರಾಷ್ಟ್ರಗಳಲ್ಲಿ ಒಂದು. ಈ ದೇಶ ಮುನ್ನಡೆಯುತ್ತಿರುವುದು ಮತ್ತು ಇಲ್ಲಿನ ಜನರು ಬದುಕುತ್ತಿರುವುದು ಕೇವಲ ಪ್ರವಾಸೋದ್ಯಮದಿಂದ ಎಂದರೆ ನಿಜಕ್ಕೂ ಯಾರಿಗೇ ಆದರೂ ಅಚ್ಚರಿ ಆದೀತು, ಆದರೆ ವಾಸ್ತವ ಸತ್ಯ. ಪ್ರವಾಸೊದ್ಯಮವನ್ನೇ ನಂಬಿರುವ ಇಲ್ಲಿನ ಸರ್ಕಾರದ ಮೊದಲ ಆದ್ಯತೆ ಕೂಡಾ ಪ್ರವಾಸಿಗರಿಗೆ. ಯಾವುದೇ ಕಾರಣಕ್ಕೂ ಪ್ರವಾಸಿಗರಿಗೆ ತೊಂದರೆ ಆಗಬಾರದು ಎನ್ನುವ ಕಟ್ಟಪ್ಪಣೆ ಅಲ್ಲಿನ ಜನರಿಗಿದೆಯಂತೆ, ಆದ್ದರಿಂದಲೇ..
ಮಾಲೀಕರೇ, ಕೆಪಿಎಲ್ಗೆ ಗುಡ್ಬೈ ಹೇಳಿ!ಕರ್ನಾಟಕ ಪ್ರೀಮಿಯರ್ ಲೀಗ್ ಆರಂಭಿಸಿದ್ದರಿಂದ ಆದ ಲಾಭವೇನು ಎನ್ನುವುದು ಈಗ ಬಟ್ಟಾಬಯಲಾಗಿದೆ. ಟ್ವೆಂಟಿ20 ಅಂತರರಾಜ್ಯ ಕ್ರಿಕೆಟ್ ಟೂರ್ನಿಗೆ ಆರಿಸಿರುವ ತಂಡದ ಮೇಲೆ ಹಾಗೇಸುಮ್ಮನೆ ಕಣ್ಣಾಡಿಸಿದರೆ ಇವರ ಬಂಡವಾಳ ಬಯಲಾಗುತ್ತದೆ. ಯಾರು ಕೆಪಿಎಲ್ ಸಾರಥ್ಯವಹಿಸಿದ್ದಾರೋ ಅವರ ಮಕ್ಕಳು ಅನಾಯಾಸವಾಗಿ ಆಯ್ಕೆಯಾಗಿದ್ದಾರೆ ಮಾತ್ರವಲ್ಲ ತಂಡದ ಹನ್ನೊಂದು ಮಂದಿಯಲ್ಲಿ ಅವರು ಎಷ್ಟೇ ಕಳಪೆ ಪ್ರದರ್ಶನ ಮಾಡಿದರೂ ಮತ್ತೊಂದು ಮತ್ತೊಂದು ಅವಕಾಶ ಪಡೆಯುತ್ತಲೇ..
ಕುದ್ರೋಳಿ ಮೆರವಣಿಗೆ ಬಂತು, ದಾರಿಬಿಡಿನಾಡಿನಾದ್ಯಂತ ಈಗ ನಾಡಹಬ್ಬ ದಸರಾ ಸಂಭ್ರಮ. ಎಲ್ಲಿ ನೋಡಿದರೂ ದುರ್ಗೆಯರ ಆರಾಧನೆ ಕಾಣಸಿಗುತ್ತದೆ. ಮೈಸೂರು ದಸರಾ ನೋಡಲೆಂದೇ ದೇಶ-ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಇತ್ತೀಚಿನ ದಿನಗಳಲ್ಲಿ ಕಡಲತಡಿಯ ಮಂಗಳೂರು ದಸರಾ ಕೂಡ ಜನಪ್ರಿಯತೆ ಗಳಿಸುತ್ತಿದ್ದು ಉತ್ಸವ ನೋಡಲು ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಬರುತ್ತಿದ್ದಾರೆ.* ಚಿದಂಬರ ಬೈಕಂಪಾಡಿ, ಮಂಗಳೂರುಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಶತಮಾನದ ಇತಿಹಾಸವಿದೆ. ಬ್ರಹ್ಮಶ್ರೀ ನಾರಾಯಣಗುರುಗಳು ಕೇರಳದಿಂದ ಕುದ್ರೋಳಿಗೆ..
ಪಟ್ಟಾಯದ ಜಗಮಗಿಸುವ ಕಾಲುದಾರಿಕರ್ನಾಟಕದ ಬೆಂಗಳೂರಿನಿಂದ ಪ್ರತೀದಿನ ರಾತ್ರಿ 12.20ಕ್ಕೆ ಬ್ಯಾಂಕಾಕ್ಗೆ ಹೋಗುವ ವಿಮಾನದಲ್ಲಿ 330 ಮಂದಿ ಇರುತ್ತಾರೆ. ಇವರಲ್ಲಿ ಹೆಚ್ಚಿನವರು ಬ್ಯಾಂಕಾಕ್ನಲ್ಲಿ ಇಳಿದು ಕಾರನ್ನೇರಿ ನೇರವಾಗಿ ಹೋಗುವುದೇ ಪಟ್ಟಾಯಕ್ಕೆ. ರಾತ್ರಿ ಹತ್ತುಗಂಟೆಗೆ ಪಟ್ಟಾಯದ ವಾಕಿಂಗ್ ಸ್ಟ್ರೀಟ್ಗೆ ಹೋದರೆ ಸಾಕು ಒಂದಷ್ಟುಮಂದಿ ಕನ್ನಡಿಗರು ಸಿಗುತ್ತಾರೆ, ಇದು ಪಟ್ಟಾಯದಲ್ಲಿ ಕರ್ನಾಟಕ ಪ್ರವಾಸಿಗರಿಗೆ ದೊರಕುವ ಇನ್ನೊಂದು ಆಕರ್ಷಣೆ!* ಚಿದಂಬರ ಬೈಕಂಪಾಡಿ, ಮಂಗಳೂರುಜಗತ್ತಿನಲ್ಲೇ ಪ್ರವಾಸಿಗರ ಸ್ವರ್ಗವೆಂದರೆ..
ಕೆಪಿಎಲ್ : ಜಿಲ್ಲಾ ಪ್ರತಿಭೆಗಳ ಮೂತಿಗೆ ಮೊಸರನ್ನಕರ್ನಾಟಕ ಪ್ರೀಮಿಯರ್ ಲೀಗ್ ಕ್ರಿಕೆಟ್ ನೋಡಿದ ಮೇಲೆ ಮನಸ್ಸಿಗೆ ಅತೀವ ಬೇಸರವಾಯಿತು. ಇಲ್ಲಿರುವ ರಾಜಕೀಯ, ಜಾತೀಯತೆ, ಪ್ರಭಾವಗಳು ಇಡೀ ಕ್ರಿಕೆಟ್ ಜಗತ್ತನ್ನು ಆಳುತ್ತಿವೆ ಎನ್ನುವುದು ಅರಿವಿಗೆ ಬಂತು. ಇದಕ್ಕೂ ಮೊದಲು ಅನೇಕ ಮಂದಿ ಇಂಥ ಮಾಹಿತಿ ಕೊಟ್ಟಿದ್ದರು, ಆದರೆ ನಂಬಿರಲಿಲ್ಲ, ಈಗ ಖಂಡಿತಕ್ಕೂ ಕೆಪಿಎಲ್ ಎನ್ನುವುದು ಕೇವಲ ಬೋಗಸ್. ಇಲ್ಲಿ ಆಡಲು ಪ್ರತಿಭೆ ಬೇಕೇ ಬೇಕು ಎನ್ನುವಂತಿಲ್ಲ...
ಕರಾವಳಿಯಲ್ಲಿ ಮುಂಗಾರು ಮಳೆಯ ಲೀಲೆಮಂಗಳೂರು ಸುತ್ತಮುತ್ತ ಪ್ರವಾಹ ಅಥವಾ ಮನೆಗಳಿಗೆ ಮಳೆನೀರು ನುಗ್ಗಿದೆ ಎನ್ನುವುದು ಮನುಷ್ಯ ನಿರ್ಮಿತ ದುಷ್ಕೃತ್ಯಗಳಿಂದ ಆದ ಅನಾಹುತ. ಗದ್ದೆಗಳನ್ನು ಸಮತಟ್ಟು ಮಾಡಿ ಮನೆ ಕಟ್ಟಿದ್ದಾರೆ. ನೀರು ನಿಲ್ಲುತ್ತಿದ್ದ ತಗ್ಗುಪ್ರದೇಶಗಳನ್ನು ಮಣ್ಣು ತುಂಬಿಸಿ ಮಹಲು ಕಟ್ಟಿಕೊಂಡಿದ್ದಾರೆ. ಮಳೆ ನೀರು ಹರಿದುಹೋಗಲು ಇದ್ದ ಚರಂಡಿಗಳನ್ನೂ ಮನೆಗಳ ಆವರಣಗೋಡೆ ಆವರಿಸಿಕೊಂಡಿವೆ. ಪರವಾನಿಗೆ ಪಡೆಯುವಾಗ ಇದ್ದ ಚರಂಡಿ, ಪಾರ್ಕಿಂಗ್ ಸ್ಥಳ ಕಾಣೆಯಾಗಿದೆ. ಹಾಗಾದರೆ..