ನವದೆಹಲಿ, ಜ. 6 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಗಾಳಿ ಸುದ್ದಿಯನ್ನು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಂತಹ ಪ್ರಸ್ತಾವನೆ ಬಂದಲ್ಲಿ ಪಕ್ಷದ ವರಿಷ್ಠರೊಂದಿಗೆ ತೀರ್ಮಾನಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿರುವ ಸಿದ್ದರಾಮಯ್ಯ ... [ Read Article ]
ಸಿದ್ದು ಶಕುನಿ ಇದ್ದ ಹಾಗೆ ಕಣಯ್ಯಾ. ಜೆ.ಡಿ.,ಎಸ್ ನ ದೇವೇಗೌಡನ ಹತ್ತಿರ ಜಗಳಾ ಕಾಯ್ದು ಕಾ೦ಗ್ರೆಸ್ಸಿಗೆ ಸೇರಿಕೊ೦ಡ. ಅಲ್ಲೂ ಇವನ ಬೇಳೇ ಬೇಯಿಲಿಲ್ಲ. ಈಗ ಅದ್ಯವುದೋ ಪ್ರಜಾರಾಜ್ಯ್೦ ಅನ್ನುವ ತೆಲುಗು ಪಾರ್ಟಿಗೆ ಸೇರಿಕೊ೦ಡವನ೦ತೆ. ಆ ಪಾರ್ಟಿ ಇ೦ದ ಎಲೆಕ್ಶ್೦ನ್ ನಿ೦ತರೆ ಡಿಪಾಸಿಟ್ ಕಳೆದುಕೊಳ್ಳುವ ಸ೦ಭವನೇ ಜಾಸ್ತಿ. ಇಶ್ಟೆಲ್ಲಾ ಚರಿತ್ರೆ ಇರೋ ಮನುಶ್ಯನನ್ನು ಅದೇಕೆ ಯಡ್ಡಿ ಬಿ.ಜೆ.ಪಿ ಗೆ ಸೇರಿಕೊಳ್ತಾನೋ ನನಗೆ ಅರ್ಥವಾಗುತ್ತಿಲ್ಲ.
ವರನಟ ಕನ್ನಡದ ಮೇರು ನಟ ನಟ ಸಾರ್ವಭೌಮ ಡಾ ರಾಜಕುಮಾರ್ ಅವರಿಂದ ಸಾಹಿತಿ /ಬುದ್ಧಿ ಜೀವಿ ಗಳು ಪಾಠ ಕಲಿಯ ಬೇಕಾಗಿದೆ .ಅವರು ಜೀವನ ಪೂರ್ತಿ ರಾಜಕೀಯ ದಲ್ಲಿ ಸೇರದೆ .ಕನ್ನಡ ಭಾಷೆಗೆ ಮೆರುಗು ತಂದ ನಟ ಮತ್ತು ಮಹಾನ್ ಕಲಾವಿದ .ಇತ್ತೀಚೆಗಿನ ದಿನಗಳಲ್ಲಿ ರಾಜಕೀಯ ಮುಖಂಡರು ತಮ್ಮ ಪಕ್ಷದ ಪ್ರಚಾರ ಕ್ಕಾಗಿ ಚುನಾವಣೆಯಲ್ಲಿ ಇಂಥಹ ಸ್ವಾರ್ಥಿ ಸಾಹಿತಿ ಮತ್ತು ಬುದ್ಧಿ ಜೀವಿ ಗಳನ್ನೂ ಬಳಸಿ ಕೊಂಡು ಮುಂದೆ ಬರುವ ಲೋಕ ಸಭೆ ಗೆ ಉಪಯೋಗಿಸಲು ಹವಣಿಸಿದರೆ ಕನ್ನಡದ /ರಾಜ್ಯದ ಬೇಸರದ ಸಂಗತಿ .
ಸ್ವಾರ್ಥ ಮನೋಭಾವ ಇರುವ ಜನರು ಕೇವಲ ಧನಲಾಭ ಕ್ಕಾಗಿ /ಖುರ್ಚಿ ಗಾಗಿ ಪಕ್ಷ ಬದಲಾಯಿಸು ತ್ತಲೇ ಇರುವಾಗ ಅಭಿವ್ರದ್ದಿ ಯ ಅಪೇಕ್ಷೆ ಹೇಗೆ ಮಾಡ ಬಹುದು ನೀವೇ ಹೇಳಿ ?
ಭವ್ಯ ಭಾರತದ ನವ ನಿರ್ಮಾಣ ವೇದಿಕೆ .
ನವದೆಹಲಿ, ಜ. 6 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಗಾಳಿ ಸುದ್ದಿಯನ್ನು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಂತಹ ಪ್ರಸ್ತಾವನೆ ಬಂದಲ್ಲಿ ಪಕ್ಷದ ವರಿಷ್ಠರೊಂದಿಗೆ ತೀರ್ಮಾನಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿರುವ ಸಿದ್ದರಾಮಯ್ಯ ... [ Read Article ]
ಪದ್ಮಪ್ರಿಯಾ
ಅಧರಂ ಮಧುರಂ
ಆಪ್ತರಕ್ಷಕಿ