ಮಂಡ್ಯ, ಜ. 6 : ಮೂವತ್ತೈದನೇ ಅಖಿಲ ಭಾರತ ಕಿರಿಯರ ವಾಲಿಬಾಲ್ ಛಾಂಪಿಯನ್ ಫಿಪ್ ಪಂದ್ಯಾವಳಿಗಳು ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆಯಲಿವೆ. ಜನವರಿ 11ರಿಂದ ಜನವರಿ 18ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಲು ಪಂದ್ಯಾವಳಿಯ ಆಯೋಜಕರು ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸುತ್ತಿರುವವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು. ... [ Read Article ]
ಮಂಡ್ಯ, ಜ. 6 : ಮೂವತ್ತೈದನೇ ಅಖಿಲ ಭಾರತ ಕಿರಿಯರ ವಾಲಿಬಾಲ್ ಛಾಂಪಿಯನ್ ಫಿಪ್ ಪಂದ್ಯಾವಳಿಗಳು ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆಯಲಿವೆ. ಜನವರಿ 11ರಿಂದ ಜನವರಿ 18ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಲು ಪಂದ್ಯಾವಳಿಯ ಆಯೋಜಕರು ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸುತ್ತಿರುವವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು. ... [ Read Article ]
ಪದ್ಮಪ್ರಿಯಾ
ಅಧರಂ ಮಧುರಂ
ಆಪ್ತರಕ್ಷಕಿ