ಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ ... [ Read Article ]
ಇದನ್ನು ನ್ಯೂಸ್ ರೀತಿಯಲ್ಲಿ ಹಾಕುವಷ್ಟು ಏನಿದೆ? ಯಾಕೆ ಅಷ್ಟು ಪ್ರಾಧಾನ್ಯತೆ ಕೊಡುತ್ತೀರಿ? ಸಾಲಿನಲ್ಲಿ ಆಕೆಯ ಹಿಂದೆ ಮುಂದೆ ನಿಂತವರ ಬಗ್ಗೆ ಯಾಕೆ ಬರೆಯಲಿಲ್ಲ? ದಯವಿಟ್ಟು ಇಂಥಾ ಕ್ಷುಲ್ಲಕ ವಿಷಯಗಳನ್ನು ನ್ಯೂಸ್ ಮಾಡಬೇಡಿ. ಮಾಡಿ ನಿಮ್ಮ ಪತ್ರಿಕೆಯ ಪ್ರಾಧಾನ್ಯತೆ, ಘನತೆ ಕಮ್ಮಿ ಮಾಡಿಕೊಳ್ಳಬೇಡಿ.
ಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ ... [ Read Article ]
ಪದ್ಮಪ್ರಿಯಾ
ಅಧರಂ ಮಧುರಂ
ಆಪ್ತರಕ್ಷಕಿ