ನ.23ರಂದು ಹೊನ್ನಬಿತ್ತೇವು ಹೊಲಕೆಲ್ಲ ಕೃತಿ ಬಿಡುಗಡೆಬೆಂಗಳೂರು, ನ. 20 : 1967ರಲ್ಲಿ ತರೀಕೆರೆಯಲ್ಲಿ ನಡೆದ ಅಖಿಲ ಭಾರತ ಪ್ರಥಮ ಜಾನಪದ ಸಾಹಿತ್ಯ ಸಮ್ಮೇಳನ ಸ್ಮರಣ ಗ್ರಂಥ 'ಹೊನ್ನಬಿತ್ತೇವು ಹೊಲಕೆಲ್ಲ' ಮರು ಮುದ್ರಿತ ಕೃತಿ ಬಿಡುಗಡೆ ಸಮಾರಂಭ ಹಾಗೂ ಜನಪದ ಕಲಾಪ್ರದರ್ಶನವನ್ನು ನವೆಂಬರ್ 23ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಹಿಂಭಾಗದ ಸಂಸ ಬಯಲುರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ
ಅ.27ಕ್ಕೆ ಲತಾ ಮಂಗೇಶ್ಕರ್ ಪುಸ್ತಕ ಲೋಕಾರ್ಪಣೆಬೆಂಗಳೂರು, ಅ. 23 : ಬೆಂಗಳೂರು: ವಿಜಯ ಕರ್ನಾಟಕ ಸುದ್ದಿ ಸಂಪಾದಕ ವಸಂತ ನಾಡಿಗೇರ ಬರೆದಿರುವ ಲತಾ ಮಂಗೇಶ್ಕರ್ ಜೀವನ ಚರಿತ್ರೆ ‘ಹಾಡು ಹಕ್ಕಿಯ ಹೃದಯಗೀತೆ’ ಪುಸ್ತಕವು ಅಕ್ಟೋಬರ್ 27ರಂದು ಲೋಕಾರ್ಪಣೆಗೊಳ್ಳಲಿದೆ.ಆನಂದರಾವ್ ವೃತ್ತದ ಬಳಿ ಇರುವ ಕೆಇಬಿ ಎಂಜಿನಿಯರ್ಸ್ ಸಂಘದ ಸಭಾಂಗಣದಲ್ಲಿ ಸಂಜೆ 6.30ಕ್ಕೆ ಖ್ಯಾತ ಹಿನ್ನೆಲೆ ಗಾಯಕ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಪುಸ್ತಕ ಬಿಡುಗಡೆ..
ಧಾರವಾಡ : ನ.8 ರಂದು ರಾಜ್ಯ ಮಟ್ಟದ ಪುಸ್ತಕ ಮೇಳಧಾರವಾಡ,ಸೆ. 24 : ಕನ್ನಡ ಪುಸ್ತಕ ಪ್ರಾಧಿಕಾರದಿಂದ ಧಾರವಾಡದ ಕರ್ನಾಟಕ ಕಲಾ ಮಹಾವಿದ್ಯಾಲಯದ ಮೈದಾನದಲ್ಲಿ ನವೆಂಬರ್ 8 ರಿಂದ 15ರ ವರೆಗೆ ರಾಜ್ಯ ಮಟ್ಟದ ಕನ್ನಡ ಪುಸ್ತಕ ಮೇಳ-2009 ನ್ನು ಏರ್ಪಡಿಸಲಾಗುವುದು.ಸದರಿ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆಗಳು, ಪ್ರದರ್ಶಕರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ 1000 ರೂ. ಬಾಡಿಗೆ ಹಾಗೂ 1000 ರೂ. ಭದ್ರತಾ ಠೇವಣಿ ಸೇರಿ ಒಟ್ಟು..
ಜಿನ್ನಾ ಕುರಿತ ಪ್ರತಾಪ್ ಸಿಂಹ, ಜಿಬಿ ಹರೀಶ್ ಪುಸ್ತಕದೇಶ ವಿಭಜನೆಯ ಖಳನಾಯಕ ಎಂದೇ ಕುಖ್ಯಾತರಾಗಿರುವ ಮಹಮದ್ ಅಲಿ ಜಿನ್ನಾ ಬಗ್ಗೆ ಒಂದೇ ಒಂದು ಒಳ್ಳೆಯ ಮಾತನ್ನೂ ಆಡುವ ಪರಿಸ್ಥಿತಿ ಭಾರತದಲ್ಲಿರಲಿಲ್ಲ. ಆದರೆ ಆಗಿನ ಬಿಜೆಪಿ ಅಧ್ಯಕ್ಷ ಲಾಲ್ ಕೃಷ್ಣ ಆಡ್ವಾಣಿಯವರು 2005ರಲ್ಲಿ ಪಾಕಿಸ್ತಾನಕ್ಕೆ ನೀಡಿದ ಭೇಟಿಯ ಸಂದರ್ಭದಲ್ಲಿ, “1947, ಅಗಸ್ಟ್ 11ರಂದು ಪಾಕಿಸ್ತಾನದ ಪ್ರಜಾಪ್ರತಿನಿಧಿ ಸಭೆಯನು ಉದ್ದೇಶಿಸಿ ಮಾಡಿದ್ದ ಭಾಷಣ"ವನ್ನು ಆಧಾರವಾಗಿಟ್ಟುಕೊಂಡು “ಜಿನ್ನಾ ಕೂಡ ಸೆಕ್ಯುಲರ್ಆಗಿದ್ದರು"..
ಜೀವನ್ಮುಖಿ-ಇದು ಜೀವಂತ ಕವಿತೆಗಳ ಸಂಗ್ರಹಚೈತ್ರರಶ್ಮಿ ಪತ್ರಿಕೆಯ ಸಂಪಾದಕ ರಾಮಚಂದ್ರ ಹೆಗಡೆ ಅವರ ಮೂಲಕ ಜೀವನ್ಮುಖಿ ಕವನ ಸಂಕಲನ ನನ್ನ ಕೈ ಸೇರಿತು. ಓದುತ್ತಾ ಹೋದಂತೆ ನನಗರಿವಿಲ್ಲದೆ ಮನ ಮುಟ್ಟಿತು.*ಮಲೆನಾಡಿಗಜೀವನ್ಮುಖಿ ಇದು ಜೀವಂತ ಕವಿತೆಗಳ ಸಂಗ್ರಹ ಹೌದು.. ಇದರಲ್ಲಿರುವ ಕವನದ ಸಾಲುಗಳು ಜೀವನ, ಹೊಸ ನೆಲೆ, ನಾಡು ನುಡಿಯ ಪ್ರೇಮಗಳಿಂದ ಕೂಡಿವೆ. ಒಂದಷ್ಟು ಭಾವನಾತ್ಮಕವಾಗಿ, ಕೆಲವು ಹಸಿಹಸಿಯಾಗಿ, ಮತ್ತೆ ಹಲವು ಅನುಭವಾತ್ಮಕವಾಗಿ, ಓದುತ್ತಾ..
ಸುಚಿತ್ರಾದಲ್ಲಿ ಪ್ರಣತಿಯ ಐದನೇ ಕನಸು ನನಸುಪ್ರಣತಿ ಆಯೋಜಿಸಿದ್ದ ಸುಶ್ರುತ ದೊಡ್ಡೇರಿಯ ಹೊಳೆಬಾಗಿಲು ಲಲಿತ ಪ್ರಬಂಧಗಳು ಮತ್ತು ಶ್ರೀನಿಧಿ ಡಿ ಎಸ್ ರ ಹೂವು ಹೆಕ್ಕುವ ಸಮಯ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಗರದಲ್ಲಿ ಆಗಸ್ಟ್ 9 ರಂದು ನಡೆಯಿತು. ನಗರದ ಸುಚಿತ್ರ ಫಿಲ್ಮ್ ಸೊಸೈಟಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗತಿಹಳ್ಳಿ ಚಂದ್ರಶೇಖರ, ಡಾ.ಎಚ್.ಎಸ್.ವೆಂಕಟೇಶಮೂರ್ತಿ ಮತ್ತು ಜೋಗಿ ಭಾಗವಹಿಸಿದ್ದರು.ಸುಶ್ರುತ ದೊಡ್ಡೇರಿಯ ಹೊಳೆಬಾಗಿಲು ಬಿಡುಗಡೆ ಮಾಡಿ ಮಾತನಾಡಿದ..
ಸುಚಿತ್ರದಲ್ಲಿ ಶ್ರೀನಿಧಿ, ಸುಶ್ರುತ ಜುಗಲ್ ಬಂದಿಬೆಂಗಳೂರು, ಆ. 4 : ಪತ್ರಕರ್ತ ಡಿ ಎಸ್ ಶ್ರೀನಿಧಿ ಅವರ 'ಹೂವು ಹೆಕ್ಕುವ ಮುನ್ನ' ಕವನ ಸಂಕಲನ ಹಾಗೂ ಸುಶ್ರುತ ದೊಡ್ಡೇರಿ ಅವರ 'ಹೊಳೆಬಾಗಿಲು' ಲಲಿತ ಪ್ರಬಂಧ ಸಂಕಲನ ಬಿಡುಗಡೆ ಕಾರ್ಯಕ್ರಮ ಆಗಸ್ಟ್ 9 ರಂದು ನಗರದ ಸುಚಿತ್ರಾ ಫಿಲ್ಮ್ ಸೊಸೈಟಿಯಲ್ಲಿ ಬೆಳಗ್ಗೆ 10.30ಕ್ಕೆ ನಡೆಯಲಿದೆ. ಹಿರಿಯ ಕವಿ ಎಚ್ ಎಸ್ ವೆಂಕಟೇಶಮೂರ್ತಿ, ಸಾಹಿತಿ ಹಾಗೂ..
ಭಳಾರೆ ಕುಂ. ವೀರಭದ್ರಪ್ಪ ಭಳಾರೆ!ಕಳೆದ ವಾರ ಪತ್ರಕರ್ತ ಸತೀಶ್ ಚಪ್ಪರಿಕೆಯವರ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಬಂದಿದ್ದ 'ಅರಮನೆ'ಯ ಕಾದಂಬರಿಕಾರ ಕುಂ.ವೀರಭದ್ರಪ್ಪ ಫುಲ್ ಖುಷಿಯಾಗಿದ್ದರು. ಅವರ ಖುಷಿಗೆ ಕೆಲವು ಕಾರಣಗಳಿವೆ. ಕುಂವೀ ಮೇಷ್ಟ್ರಾಗಿ ಕೆಲಸ ಮಾಡುತ್ತಿದ್ದುದು ತಿಳಿದ ವಿಷಯವಷ್ಟೇ. ಅವರೀಗ ತಮ್ಮ ಮೇಷ್ಟ್ರು ಕೆಲಸದಿಂದ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಇನ್ನೂ ಎರಡು ವರ್ಷಗಳ ಸೇವೆ ಬಾಕಿಯಿತ್ತು. ಕೈತುಂಬಾ ಸಂಬಳ ಪಡೆಯುವ ಹೊತ್ತಿನಲ್ಲಿ ಸ್ಕೂಲು..
ಕಲಾಕ್ಷೇತ್ರದಲ್ಲಿ ಆಶೀಶ್ ನಂದಿ ಉಪನ್ಯಾಸಕೆ.ವಿ. ಸುಬ್ಬಣ್ಣ ಅವರ ಆಯ್ದ ಪ್ರಬಂಧಗಳ ಇಂಗಿಷ್ ಅನುವಾದ ಪುಸ್ತಕ ರೂಪದಲ್ಲಿ ಹೊರಬರುತ್ತಿದೆ. ಪ್ರಬಂಧ ಸಂಕಲನ ಇದೇ ಭಾನುವಾರ 26ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಬಿಡುಗಡೆ ಆಗುತ್ತಿದೆ. ಸಮಯ ಬೆಳಗ್ಗೆ 9.30. ಸುಬ್ಬಣ್ಣ ಅವರ ಬರಹಗಳ ಅಭಿಮಾನಿಗಳು ಮತ್ತು ಪುಸ್ತಕಲೋಕದ ಪ್ರಿಯರು ಕಾರ್ಯಕ್ರಮಕ್ಕೆ ಆಗಮಿಸಬೇಕೆಂದು ದೇಶಕಾಲ ಮಾಸಿಕ ಪತ್ರಿಕೆಯ ಸಂಪಾದಕ ವಿವೇಕ್ ಶಾನ್ ಭಾಗ್..
ಎಸ್.ದಿವಾಕರ್ ಅವರ ಕಥಾ ಜಗತ್ತುಬೆಂಗಳೂರು, ಜುಲೈ 17 : ಕನ್ನಡದ ಮೊದಲ ಪಂಕ್ತಿಯ ಅನುವಾದ ಕೃತಿಗಳಲ್ಲೊಂದಾದ ಎಸ್.ದಿವಾಕರ್ ಅವರ 'ಕಥಾ ಜಗತ್ತು' ಹೊಸ ಆವೃತ್ತಿ ಜುಲೈ 19ರ ಭಾನುವಾರ ಬಿಡುಗಡೆಯಾಗಲಿದೆ. ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಬೆಳಗ್ಗೆ 10ಕ್ಕೆ ಕಾರ್ಯಕ್ರಮ. ದಿವಾಕರ್ ಅವರೊಂದಿಗೆ ಪ್ರೊ. ಎಚ್.ಕೆ.ರಾಮಚಂದ್ರಮೂರ್ತಿ, ಜಯಂತ ಕಾಯ್ಕಿಣಿ ಹಾಗೂ ಎಸ್.ಆರ್.ವಿಜಯಶಂಕರ ಕಾರ್ಯಕ್ರಮದಲ್ಲಿ ಭಾಗವಹಿಸುವರು.'ಕಥಾ ಜಗತ್ತು' ನೊಬೆಲ್ ಸಾಹಿತ್ಯ ಪುರಸ್ಕಾರಕ್ಕೆ..