clear
clear
clear
clear

ಮುಖಪುಟ » ಸಾಹಿತ್ಯ-ಸಂಸ್ಕೃತಿ
ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಪ್ರಸಿದ್ದ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗಿವೆ. ಶೀರೂರು ಮಠದ 31ನೇ ಯತಿ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿ ಜನವರಿ 18, 2010ರಂದು ನಡೆಯುವ ಅದ್ದೂರಿ ಪರ್ಯಾಯ ಮಹೋತ್ಸವ ಸಮಾರಂಭದಲ್ಲಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಸ್ವಾಮೀಜಿಯವರಿಂದ ಮುಂದಿನ ಎರಡು ವರ್ಷಕ್ಕೆ ಶ್ರೀಕೃಷ್ಣನ ಪೂಜೆ ಮತ್ತು ಕೃಷ್ಣ ಮಠದ ಆಡಳಿತವನ್ನು ವಿಧ್ಯುಕ್ತವಾಗಿ ವಹಿಸಿಕೊಳ್ಳಲಿದ್ದಾರೆ.


ನುಡಿಚಿತ್ರ
ThatsKannada
ಸುಬ್ರಮಣ್ಯಂ ಸುಬ್ರಮಣ್ಯಂ ಷಣ್ಮುಖನಾಥ ಸುಬ್ರಮಣ್ಯಂ..