clear
clear
clear
clear
ಮುಖಪುಟ » ಚಲನಚಿತ್ರ » ಚಿತ್ರಕುಟೀರ » ಪೂರ್ಣಪಾಠ
ನವದೆಹಲಿಯಲ್ಲಿ ದಾಟು ಚಿತ್ರ ಪ್ರದರ್ಶನ
[IST]

"Daatu"Screening in Karnataka Sangha, New Delhi


ರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.

ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು ಈ ಚಿತ್ರದ ನಿರ್ದೇಶಕರು. ಕಾದಂಬರಿಕಾರ ದಿ.ಅಶ್ವತ್ಥ ಅವರ "ಧರ್ಮಕೊಂಡದ ಕಥೆ" ಆಧಾರಿಸಿ ಚಿತ್ರ ತಯಾರಿಸಲಾಗಿದೆ.

ಸ್ಥಳ: ಕರ್ನಾಟಕ ಸಂಘ ಆಡಿಟೋರಿಯಂ, ನವದೆಹಲಿ
ದಿನಾಂಕ: ಜನವರಿ 10
ಸಮಯ: 4 ಗಂಟೆ

(ದಟ್ಸ್ ಕನ್ನಡ ಸಿನಿವಾರ್ತೆ)

 

ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

  ಸುದ್ದಿ-ರಂಜನೆ
  ವಿಡಿಯೋ
  ನುಡಿಚಿತ್ರಗಳು