clear
clear
clear
clear
   
  BSE  16,158.28 +94.38   NSE  4796.15 +30.60   RS/$ 46.96 0.24  at:16:10 Hrs (IST) Nov 6  
clear
  ಮುಖಪುಟ    ಜಾಹೀರಾತುದರ    ಸುದ್ದಿಜಾಲ    ಚಲನಚಿತ್ರ    ಅಡುಗೆ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help    Twitter thatsKannada Twitter
   ಜಿಲ್ಲಾಸುದ್ದಿ
 ವಾರ್ತೆಗಳು
   ಕ್ರೀಡೆ
   ಯಡ್ಡಿ ಆಡಳಿತ
   ರಾಜಕೀಯ
   ಐಟಿ-ಬಿಟಿ
   ಬೆಂಗಳೂರು
   ಸಭೆ ಸಮಾರಂಭ
   ಸುದ್ದಿ-ಚಿತ್ರ
   ವಿಡಿಯೋ
Home » News » Headline » Full story
ಮಾಂಸಹಾರಿಗಳಿಗೆ ಬಸವ ಧರ್ಮದ ಬಾಗಿಲು ತೆರೆದ ಶರಣ ಸಮ್ಮೇಳನ
[IST]
What is this?
ಮಾಂಸಹಾರಿಗಳಿಗೆ ಬಸವ ಧರ್ಮದ ಬಾಗಿಲು ತೆರೆದ ಶರಣ ಸಮ್ಮೇಳನ
ಸಮಾನತೆಯತ್ತ ಬಸವ ಸಮ್ಮೇಳನದ ಮಹತ್ವದ ಹೆಜ್ಜೆ , ಪಾದಪೂಜೆಗೆ ಚಿತ್ರದುರ್ಗ ಶ್ರೀಗಳ ನಕಾರ

ಕೂಡಲ ಸಂಗಮ : ಮಾಂಸಹಾರಿಗಳು ಬಸವ ಧರ್ಮ ಸ್ವೀಕರಿಸಲು ಯಾವುದೇ ಅಡೆತಡೆಗಳಿಲ್ಲ. ಬಸವ ಧರ್ಮ ಸ್ವೀಕರಿಸಿದ ಬಳಿಕ ಮಾಂಸಾಹಾರ ತ್ಯಜಿಸಬೇಕಾದ ಅಗತ್ಯವೂ ಇಲ್ಲ ಎನ್ನುವ ಮಹತ್ವದ ಗೊತ್ತುವಳಿಯನ್ನು ಮೇ 2ರ ಭಾನುವಾರ ಮುಕ್ತಾಯವಾದ ಪ್ರಪ್ರಥಮ ್ಫರಾಷ್ಟ್ರೀಯ ಬಸವ ಸಮ್ಮೇಳನ ಸರ್ವಾನುಮತದಿಂದ ಅಂಗೀಕರಿಸಿದೆ.

ಈ ಮಹತ್ವಾಕಾಂಕ್ಷಿ ಗೊತ್ತುವಳಿಯನ್ನು ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮರುಘ ರಾಜೇಂದ್ರ ಶರಣರು ಮಂಡಿಸಿದರು. ಇಳಕಲ್ಲ ವಿಜಯ ಮಹಾಂತ ಮಠದ ಮಹಾಂತ ಅಪ್ಪಗಳು, ಭಾಲ್ಕಿ ಹೀರೇಮಠದ ಬಸವಲಿಂಗ ಪರಮಾಧ್ಯಕ್ಷರು ಸೇರಿದಂತೆ ವೇದಿಕೆಯ ಮೇಲಿದ್ದ ಮಠಾಧೀಶರು ಚಪ್ಪಾಳೆ ತಟ್ಟುವ ಮೂಲಕ ಗೊತ್ತುವಳಿಯನ್ನು ಸ್ವಾಗತಿಸಿದರು.

ಹಿಂದೂ ಧರ್ಮದಲ್ಲಿರುವ ಜಾತಿ ವ್ಯವಸ್ಥೆ , ಅಸಮಾನತೆ ಹಾಗೂ ವಿವಿಧ ಸ್ತರಗಳ ಶೋಷಣೆಯಿಂದ ಹೊರಬಂದು ಬಸವ ಧರ್ಮ ಕಟ್ಟುವುದಾಗಿ ಮಠಾಧೀಶರು ಘೋಷಿಸಿದರು.

ಸಮಾರಂಭದಲ್ಲಿ ಅನುಮೋದನೆಗೊಂಡ ಇತರ ಬೇಡಿಕೆಗಳು
  • ಸರ್ಕಾರಿ ದಾಖಲೆಯ ಜಾತಿ-ಧರ್ಮ ಕಾಲಂನಲ್ಲಿ ಬಸವಧರ್ಮ ಎಂದು ನಮೂದಿಸ ಬೇಕು.
  • ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಸವ ಅಂತರಾಷ್ಟ್ರೀಯ ನಿಲ್ದಾಣ ಎಂಬ ಹೆಸರಿಡಬೇಕು
  • ಆಲಮಟ್ಟಿ ಜಲಾಶಯಕ್ಕೆ ಹರ್ಡೇಕರ್‌ ಮಂಜಪ್ಪ ಅವರ ಹೆಸರಿಡಬೇಕು
  • ಬಸವ ಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ತೀವ್ರಗತಿಯಲ್ಲಿ ಕಾರ್ಯರಂಭ ಮಾಡಬೇಕು
  • ಬಸವ ಧರ್ಮ ತತ್ವದರ್ಶಿ ಮತ್ತು ವಚನ ಸಾಹಿತ್ಯವನ್ನು ದೇಶದ ಎಲ್ಲಾ ಭಾಷೆಯಲ್ಲಿ ಪ್ರಕಟಿಸಬೇಕು
(ಇನ್ಫೋ ವಾರ್ತೆ)


ಮುಖಪುಟ / ವಾರ್ತೆಗಳು

ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]


ಈ ಲೇಖನಕ್ಕೆ ಕಾಮೆಂಟ್ ಹಾಕುವವರಲ್ಲಿ ನೀವೇ ಮೊದಲಿಗರಾಗಿರಿ.

 
 
 
 ಬೆಂಗಳೂರಲ್ಲಿರುವ ಸಸ್ತಾ ಹೊಟೇಲುಗಳು
 ಮಕಾವುನಲ್ಲಿರುವ ಐಷಾರಾಮಿ ಹೊಟೇಲುಗಳು
ThatsKannada
ThatsKannada

 ಕಿರಣ್ ಮಾರುತಿ ಸಣ್ಣಕಥೆ : ಹೀಗೊಂದು ಸಂಜೆ
 ಜೀವನವನ್ನೇ ಬದಲಾಯಿಸಿದ ಜಾಹೀರಾತುಗಳು
 ಶಿರಸಿಯಲ್ಲಿ ಹೀಗೊಂದು ಅ'ಮರ' ಭಕ್ತಿ!
 ಮಧುಚಂದ್ರದಲಿ ಮೊದಲ ರಾತ್ರಿಯ ಮಧುರಯಾತನೆ
 ಸಂಜೆ ಕಾಫಿಯ ಸಂಗಾತಿ ಆಲೂಗಡ್ಡೆ ಕಟ್ಲೇಟ್‌
ThatsKannada
ThatsKannada
ThatsKannada
ThatsKannada
 ದಟ್ಸ್ ಕನ್ನಡ ಮಿತವ್ಯಯ ಜಾಹೀರಾತು ದರಗಳು
 ವೆಬ್‌ಸೈಟ್ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿರಿ
 ನಿಮ್ಮದೇ ಆದ ಬ್ಲಾಗ್ ರೂಪಿಸಿಕೊಳ್ಳಿ
 ನಾಗರಿಕ ಪತ್ರಕರ್ತರಿಗೆ ಮುಕ್ತ ಆಹ್ವಾನ!
 ಉಚಿತ ನ್ಯೂಸ್‌ಲೆಟರ್‌ಗೆ ಚಂದಾದಾರರಾಗಿರಿ
 ಕನ್ನಡ ಎಸ್ಎಮ್ಎಸ್: SMS START KNNEWS 5757576
ThatsKannada
ನಿಮ್ಮ ಮತ ಚಲಾಯಿಸಿ
ThatsKannada
Recommended Links
     Become fans of Namitha, Trisha, Katrina, Deepika, Hrithik Roshan      Make Like Minded Friends      SMS Updates      Astrology      Chat      RSS      Jobs      Book your Domains      Explore India