clear
clear
clear
clear
   
  BSE  16,158.28 +94.38   NSE  4796.15 +30.60   RS/$ 46.96 0.24  at:16:10 Hrs (IST) Nov 6  
clear
  ಮುಖಪುಟ    ಜಾಹೀರಾತುದರ    ಸುದ್ದಿಜಾಲ    ಚಲನಚಿತ್ರ    ಅಡುಗೆ    ಎನ್‌ಆರ್‌ಐ    ಅಂಕಣ    ಸಾಹಿತ್ಯ    ಚೌಚೌ    ಗ್ಯಾಲರಿ    ಕಾಮಸೂತ್ರ    ಸಂಪರ್ಕ    Font Help    Twitter thatsKannada Twitter
   ಜಿಲ್ಲಾಸುದ್ದಿ
 ವಾರ್ತೆಗಳು
   ಕ್ರೀಡೆ
   ಯಡ್ಡಿ ಆಡಳಿತ
   ರಾಜಕೀಯ
   ಐಟಿ-ಬಿಟಿ
   ಬೆಂಗಳೂರು
   ಸಭೆ ಸಮಾರಂಭ
   ಸುದ್ದಿ-ಚಿತ್ರ
   ವಿಡಿಯೋ
ಮುಖಪುಟ » ಸುದ್ದಿಜಾಲ » ರಾಜಕೀಯ » ಪೂರ್ಣಪಾಠ
'ಧೈರ್ಯವಿದ್ದರೆ ಮಾನನಷ್ಟ ಮೊಕದ್ದಮೆ ಹೂಡಲಿ'
[IST]
What is this?

ಬೆಂಗಳೂರು, ಜ. 6 : ನೈಸ್ ವಿಚಾರದಲ್ಲಿ ಸತ್ಯಾಂಶ ಬಯಲಾಗಲಿದೆ ಎನ್ನುವ ಭಯದಿಂದ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಿಂದೇಟು ಹಾಕಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಲೇವಡಿ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಧೈರ್ಯವಿದ್ದರೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಗೌಡರು ಮರು ಸವಾಲು ಹಾಕಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮಲ್ಲಿ ಸಾಕಷ್ಟು ಪುರಾವೆಗಳಿವೆ. ಆ ಭಯದಿಂದಲೋ ಏನೊ ಯಡಿಯೂರಪ್ಪ ವಿರೋಧ ಪಕ್ಷಗಳೊಂದಿಗೆ ಸುಮಧುರ ಬಾಂಧವ್ಯದ ಬಗ್ಗೆ ಮಾತನಾಡುತ್ತಿದ್ದಾರೆ ಎಂದರು. ಆರಂಭದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದ ಅವರು, ಈಗ ಅದಕ್ಕೆ ವಿರುದ್ಧವಾದ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಟೀಕಿಸಿದರು.

ಸುಪ್ರಿಂಕೋರ್ಟನ್ನು ವಂಚಿಸಲು ನೈಸ್ ಸಂಸ್ಥೆಯವರು ಅಧಿಕಾರಿಗಳು, ರಾಜಕಾರಣಿಗಳನ್ನು ಹೇಗೆ ಬಳಿಸಿಕೊಂಡರು ಎಂಬುದನ್ನು ತಾವು ಪುಸ್ತಕ ರೂಪದಲ್ಲಿ ಹೊರತಂದಿದ್ದು, ಅದನ್ನು ಜನತೆಯ ಮುಂದೆ ಇಡುತ್ತೇವೆ. ಪುಸ್ತಕದ ಪ್ರತಿಯನ್ನು ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಸಂಸತ್ ಸದಸ್ಯರು, ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಗಣ್ಯರಿಗೆ ಕಳುಹಿಸಿಕೊಡಲಾಗಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ರ ಇತರೆ ಸುದ್ದಿ/ಲೇಖನಗಳನ್ನು ಓದಿ
User Comments
[ ಅಭಿಪ್ರಾಯ ಬರೆಯಿರಿ ]
ಇಂದ: ವಿಜಿ
ದಿನಾಂಕ: 07 Jan 2009 8:57 am
ಗೌಡರು ಹೆಲಿದೊರಲ್ಲಿ ತಪ್ಪೇನಿದೆ ಅಂತ ಗೊತ್ತಾಗಲಿಲ್ಲ..ಗೌಡರು ಏನು ಹೇಳಿದರೂ ಕೊಡ ನಾಯಿಗಳು ಬೊಗಳುತ್ತಲೇ ಇರುತ್ತವೆ..ನಿಜವಾಗಿ ಹ ಕಂತ್ರಿ ಯಡ್ಡಿ ಗೂ ಹ ಕೆನಿ ಗೂ ಏನೂ ವ್ಯಾವಹಾರ ಇಲ್ಲ ಅಂದ್ರೆ ಮಾನ ನಷ್ಟ ಮುಕೊದ್ದಮೆ ಹಾಕಬೇಕು..ಕೇಸ್ ಹಾಕೂ ಅಂದರೆ ಯಾಕೆ ಹಾಗೋಲ್ಲ ಅಂತ ಅರ್ಥ ಆಗೋಲ್ಲ.. ಅಲ್ಲಿಗೆ ತಪ್ಪು ನಡೆದಿರ ಬೇಕು ಅಲ್ವ..ಅದಕ್ಕೆ ಲಿಂಗ ಗಳಿಗೆ ಟೆನ್ಶನ್ ಶುರು ಹಾಗಿರಬೇಕು..ಅದಕ್ಕೆ ಬೊಗಲೋಕೆ ಶುರು ಮಾಡಿದ್ದಾವೆ..ಗೌಡರೇ ನೀವು ಹೆದರಬೇಡಿ ನಿಮ್ಮದು ಏನೂ ಕಿತುಕೊಲ್ಲೋಕೆ ಹಾಗೋಲ್ಲ ಹಿ ಕಂತ್ರಿ ನಾಯಿಗಳಿಗೆ..

ಇಂದ: ಶಿವ
ದಿನಾಂಕ: 06 Jan 2009 4:47 pm
ಗೌಡ ಕಿ ಜೈ . ಗೌಡ ಜಿನ್ಧಬಾದ್ . ಗೌಡ ರ ಗೌಡ ಈ ನಮ್ಮ ದೇವೇಗೌಡ .

[ ಅಭಿಪ್ರಾಯ ಬರೆಯಿರಿ ]
 
 
 
 ಬೆಂಗಳೂರಲ್ಲಿರುವ ಸಸ್ತಾ ಹೊಟೇಲುಗಳು
 ಮಕಾವುನಲ್ಲಿರುವ ಐಷಾರಾಮಿ ಹೊಟೇಲುಗಳು
ThatsKannada
ThatsKannada

 ಕಿರಣ್ ಮಾರುತಿ ಸಣ್ಣಕಥೆ : ಹೀಗೊಂದು ಸಂಜೆ
 ಜೀವನವನ್ನೇ ಬದಲಾಯಿಸಿದ ಜಾಹೀರಾತುಗಳು
 ಶಿರಸಿಯಲ್ಲಿ ಹೀಗೊಂದು ಅ'ಮರ' ಭಕ್ತಿ!
 ಮಧುಚಂದ್ರದಲಿ ಮೊದಲ ರಾತ್ರಿಯ ಮಧುರಯಾತನೆ
 ಸಂಜೆ ಕಾಫಿಯ ಸಂಗಾತಿ ಆಲೂಗಡ್ಡೆ ಕಟ್ಲೇಟ್‌
ThatsKannada
ThatsKannada
ThatsKannada
ThatsKannada
 ದಟ್ಸ್ ಕನ್ನಡ ಮಿತವ್ಯಯ ಜಾಹೀರಾತು ದರಗಳು
 ವೆಬ್‌ಸೈಟ್ ಬುಕ್ ಮಾರ್ಕ್ ಮಾಡಿಟ್ಟುಕೊಳ್ಳಿರಿ
 ನಿಮ್ಮದೇ ಆದ ಬ್ಲಾಗ್ ರೂಪಿಸಿಕೊಳ್ಳಿ
 ನಾಗರಿಕ ಪತ್ರಕರ್ತರಿಗೆ ಮುಕ್ತ ಆಹ್ವಾನ!
 ಉಚಿತ ನ್ಯೂಸ್‌ಲೆಟರ್‌ಗೆ ಚಂದಾದಾರರಾಗಿರಿ
 ಕನ್ನಡ ಎಸ್ಎಮ್ಎಸ್: SMS START KNNEWS 5757576
ThatsKannada
ನಿಮ್ಮ ಮತ ಚಲಾಯಿಸಿ
ThatsKannada
Recommended Links
     Become fans of Namitha, Trisha, Katrina, Deepika, Hrithik Roshan      Make Like Minded Friends      SMS Updates      Astrology      Chat      RSS      Jobs      Book your Domains      Explore India