clear
clear
clear
clear
ಮುಖಪುಟ » ಎನ್ಆರ್ಐ » ಲೇಖನಗಳು
ಎನ್ಆರ್ಐ ಕನ್ನಡಿಗರ ಲೇಖನಗಳು

ಅಮೇರಿಕಾದ ಸ್ವಾರಸ್ಯಗಳು - ಭಾಗ 5
ಅಮೇರಿಕಾದ ಸ್ವಾರಸ್ಯಗಳನ್ನು ಹ೦ಚಿಕೊಳ್ಳುವಾಗ ಉತ್ತಮವಾಗಿ ಸ್ಪ೦ದಿಸುತ್ತಿರುವ ಎಲ್ಲ ಓದುಗರಿಗೂ ನನ್ನ ವ೦ದನೆಗಳು. ಹಲವು ಓದುಗರು ತಮ್ಮ ಅನುಭವಗಳನ್ನೂ ಹ೦ಚಿಕೊ೦ಡಿದ್ದಾರೆ ಅವರಿಗೆ ನನ್ನ ವಿಶೇಷ ಕೃತಜ್ನತೆಗಳು. ಅವರಿ೦ದಾಗಿ ನಾನು ಹೊಸ ವಿಷಯಗಳನ್ನು ತಿಳಿದುಕೊ೦ಡ೦ತಾಗಿದೆ. "ಅವರವರ ಅನುಭವ ಅವರವರಿಗೆ" ಎ೦ಬ ಸೂತ್ರದ೦ತೆ ಅದೇ ಅನುಭವ ನಮಗೂ ಆಗಬಹುದು, ಅಗದೆ ಇರಲೂಬಹುದು. ಆದಾಗ್ಯೂ ನಮ್ಮ ತಿಳಿವಳಿಕೆ/ಅನುಭವವೇ ಅ೦ತಿಮವಲ್ಲ. ಪ್ರತಿಕ್ಷಣವೂ ಹೊಸತನ್ನು ನೋಡುವ,


ಅರಬರ ಪ್ರಾಂತ್ಯದಲ್ಲಿ ಮಯೂರ ಲಾಸ್ಯ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಕನ್ನಡಿಗರನ್ನು ಆಯ್ಕೆ ಮಾಡಿ ನೀಡಲಾಗುವ ಶಾರ್ಜಾ ಕರ್ನಾಟಕ ಸಂಘದ ಪ್ರತಿಷ್ಠಿತ "ಮಯೂರ" ಪ್ರಶಸ್ತಿ. ಈ ಬಾರಿ ಕನ್ನಡ ಭಾಷೆ, ಕಲೆ, ಸಂಸ್ಕೃತಿ, ಸಂಘಟನೆ, ಸಮಾಜಸೇವೆಯಲ್ಲಿ ಸದಾ ಕ್ರಿಯಾಶೀಲರಾಗಿರುವ ಶಾರ್ಜಾ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷರಾದ ಗಣೇಶ್ ರೈ ಯವರಿಗೆ 2009 ನೇ ಸಾಲಿನ "..


ನೆದರ್ಲ್ಯಾಂಡ್ಸ್ ನಲ್ಲಿ ಶ್ರೀಗಂಧದ ಘಮಘಮ
“ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು” ಎಂಬ ಕವಿ ನುಡಿಯಂತೆ, ಕನ್ನಡಿಗರು ತಾಯ್ನಾಡಲ್ಲಿರಲಿ ಅಥವಾ ವಿದೇಶದಲ್ಲಿರಲಿ, ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸುತ್ತಾರೆ. ಅಂತೆಯೇ ನೆದರ್ಲ್ಯಾಂಡ್ಸ್ ನ ಶ್ರೀಗಂಧ ಕನ್ನಡ ಬಳಗದ ಸದಸ್ಯರೂ ಕೂಡಿ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಹಾಗೂ ಅಭಿಮಾನದಿಂದ ಆಚರಿಸಿದರು.* ಶೆಲ್ವನಾರಾಯಣ, ನೆದರ್ಲ್ಯಾಂಡ್ಸ್ಕನ್ನಡ ಭಾಷೆಯನ್ನು ಮಾತಾಡುವ ಭೂಪ್ರದೇಶಗಳನ್ನು ಒಗ್ಗೂಡಿಸಲು ನಡೆದ ಏಕೀಕರಣ ಚಳವಳಿಯ ಫಲವಾಗಿ..


ಶಾರ್ಜಾದಲ್ಲಿ ಉಕ್ಕಿ ಹರಿದ ಕನ್ನಡ ಉಲ್ಲಾಸ
ತನ್ನದೇ ಆದ ವೈಶಿಷ್ಟ್ಯಪೂರ್ಣ ಕಾರ್ಯಕ್ರಮಗಳನ್ನು ನೀಡುತ್ತಾ ಕನ್ನಡಿಗರ ಮೆಚ್ಚುಗೆಯನ್ನು ಪಡೆದಿರುವ ಕರ್ನಾಟಕ ಸಂಘ ಶಾರ್ಜಾ, ಕಿಕ್ಕಿರಿದು ತುಂಬಿದ್ದ ಏಶ್ಯನ್ ಪ್ಯಾಲೆಸ್ ಸಭಾಂಗಣದಲ್ಲಿ ಕನ್ನಡಿಗರೆಲ್ಲರೂ ಬಹುಕಾಲ ನೆನಪಿಡುವ ಸಂತೋಷ ಸಂಭ್ರಮದ ವಾತಾವರಣವನ್ನು ಸೃಷ್ಠಿ ಮಾಡಿತ್ತು. ಸಂದರ್ಭ : ಶಾರ್ಜಾ ಕರ್ನಾಟಕ ಸಂಘದ ವಾರ್ಷಿಕೋತ್ಸವ ಮತ್ತು ರಾಜ್ಯೋತ್ಸವ ಕಾರ್ಯಕ್ರಮ.ಕರ್ನಾಟಕವನ್ನು ಪ್ರತಿನಿಧಿಸುವ ಕನ್ನಡ, ತುಳು, ಕೊಂಕಣಿ, ಕೊಡವ, ಬ್ಯಾರಿ..


ಕುವೈತ್ ಕನ್ನಡ ಕೂಟಕ್ಕೆ ಬೆಳ್ಳಿಸ್ಪರ್ಶ
ಕುವೈತ್, ನ. 17 : ಕುವೈತ್ ಕನ್ನಡ ಕೂಟದ ರಜತ ಮಹೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಜೋಡಿ ಸಮಾರಂಭವನ್ನು ಇಲ್ಲಿನ ಅಮೇರಿಕನ್ ಇಂಟರ್‌ನ್ಯಾಷನಲ್ ಸ್ಕೂಲಿನಲ್ಲಿ ಆಚರಿಸಲಾಯಿತು. ಕುವೈತಿನಲ್ಲಿರುವ ಭಾರತದ ರಾಯಭಾರಿ ಅಜಯ್ ಮಲ್ಹೋತ್ರ ಮತ್ತು ಕರ್ನಾಟಕ ಸರಕಾರದ ಅನಿವಾಸಿ ಭಾರತೀಯ ವೇದಿಕೆಯ ಉಪಾಧ್ಯಕ್ಷರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.ಹಚ್ಚೇವು ಕನ್ನಡದ ದೀಪ ಗೀತೆಯ ಹಿನ್ನೆಲೆಯಲ್ಲಿ..


ಇಂಗ್ಲೆಂಡಿನಲ್ಲಿ ಸಿಹಿಕಹಿ ರಾಜ್ಯೋತ್ಸವ
ನಲ್ಮೆಯ ಯುನೈಟೆಡ್ ಕಿಂಗ್ ಡಂ ಸ್ನೇಹಿತರೆ,ನಮ್ಮ ಕರ್ನಾಟಕದಲ್ಲಿ ಈಗಿನ ಪರಿಸ್ಥಿತಿ ಯಾವ ದೃಷ್ಟಿಕೋನದಲ್ಲಿ ನೋಡಿದರೂ ಸರಿಯಿದ್ದಂತಿಲ್ಲ. ಫಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭಾರೀ ನೈಸರ್ಗಿಕ ಅನಾಹುತದಿಂದ ನಮ್ಮ ಅಣ್ಣ ತಮ್ಮಂದಿರು, ಅಕ್ಕ ತಂಗಿಯರು ಚೇತರಿಸಿಕೊಂಡಿಲ್ಲ. ನೆರೆ ಪರಿಹಾರ‍ ಕಾರ್ಯಗಳು ಅಲ್ಲಲ್ಲಿ ಆರಂಭವಾಗುತ್ತಿರುವ ಸುದ್ದಿಗಳನ್ನು ನಾವಿಲ್ಲಿ ಕುಳಿತು ಓದುತ್ತೇವಷ್ಟೆ. ಪ್ರವಾಹದ ಮಟ್ಟ ತಗ್ಗಿದರೂ ಸಂತ್ರಸ್ತರ ಬವಣೆ ತಪ್ಪಿಲ್ಲ. ಇಂಥ ಪರಿಸ್ಥಿತಿಯಲ್ಲಿಯೂ,..


ಕನೆಕ್ಟೀಕಟ್‍ನಲ್ಲಿ ಹರಡಿದ ಕನ್ನಡದ ಕಂಪು
ಕನ್ನಡಿಗರ ನೆಚ್ಚಿನ ಹಬ್ಬ ದೀಪಾವಳಿಯೊಂದಿಗೆ ನಮ್ಮ ನಾಡಿನ ಕನ್ನಡದ ಹಬ್ಬ ಕನ್ನಡ ರಾಜೋತ್ಸವವನ್ನು ಒಟ್ಟೊಟಿಗೆ ಮಾಡಿದಾಗ, ಕಣ್ಮನಗಳಿಗೆ ಸಿಗುವ ಅದ್ದೂರಿ ಸಂಭ್ರಮ ನೋಡಬೇಕಾಗಿದ್ದರೆ ನೀವು ಅಲ್ಲಿ ಇರಬೇಕಿತ್ತು. ಹೊಯ್ಸಳ ಕನ್ನಡ ಕೂಟ ಕನೆಕ್ಟೀಕಟ್‍ ವತಿಯಿಂದ 2009ನೇ ನವೆಂಬರ್ 7ರಂದು ಸೌತ್-ವಿಂಡಸರ್‌ನ ಭವ್ಯವಾದ ರಂಗಮಂದಿರದಲ್ಲಿ ಈ ಹಬ್ಬಗಳ ಪ್ರಯುಕ್ತ ಆಯೋಜಿಸಲಾದ ಕನ್ನಡದ ಸಂಸ್ಕೃತಿ, ಇತಿಹಾಸ, ಸೊಗು-ಸೊಡಗು ಮತ್ತು ಇಂದಿನ..


ಪ್ರಕಾಶ್ ರಾವ್ ಪಯ್ಯಾರ್ ಈಗ 'ಮಯೂರ'
ಶಾರ್ಜಾ ಕರ್ನಾಟಕ ಸಂಘದ ವತಿಯಿಂದ ನೀಡುತ್ತಿರುವ 2009ನೇ ಸಾಲಿನ 'ಮಯೂರ ಪ್ರಶಸ್ತಿ' ಪುರಸ್ಕಾರಕ್ಕೆ ಕನ್ನಡ ಸಾಹಿತಿ, ರಂಗ ನಿರ್ದೇಶಕ ಹಾಗೂ ಸಂಘಟಕ ಪ್ರಕಾಶ್ ರಾವ್ ಪಯ್ಯಾರ್ ಅವರು ಪಾತ್ರರಾಗಿದ್ದಾರೆ ಕಳೆದ ಇಪ್ಪತೈದು ವರ್ಷಗಳಿಂದ ಮುಂಬೈ ಹಾಗೂ ಯು.ಎ.ಇ.ಯಲ್ಲಿ ನೆಲೆಸಿ ಸತತ ಕನ್ನಡ ಚುಟುವಟಿಕೆಗಳನ್ನು ಹಮ್ಮಿಕೊಂಡು ಕಾರ್ಯ ಪ್ರವೃತ್ತರಾಗಿರುವ ಪ್ರಕಾಶ್ ರಾವ್ ಪಯ್ಯಾರ್ ಅವರ ಎರಡು ಸ್ವರಚಿತ ನಾಟಕಗಳು,..


ಸಿಂಗಪುರದಲ್ಲಿ ತ್ರಿಮೂರ್ತಿಗಳ ಹಾಸ್ಯ ಸುನಾಮಿ
ದೀಪಾವಳಿ ಹಾಗೋ ಕನ್ನಡ ರಾಜ್ಯೋತ್ಸವದ ಅಂಗವಾಗಿ ಸಿಂಗಪುರ ಕನ್ನಡಸಂಘ ನವೆಂಬರ್ 1, ಡಿ.ಬಿ.ಎಸ್. ಸಭಾಂಗಣದಲಿ ಭಾನುವಾರ ಸಂಜೆ ಜ್ಯೂ.ಬೀchi ಎಂದೇ ಖ್ಯಾತರಾಗಿರುವ ಗಂಗಾವತಿ ಪ್ರಾಣೇಶ್, ನಗೆಚಟಾಕಿಗೆ ಹೆಸರಾಗಿರುವ ಪ್ರೊ. ಕೃಷ್ಣೇಗೌಡ ಹಾಗೂ ರಿಚರ್ಡ್ ಲೂಯಿಸ್ ಅವರಿಂದ ಹಾಸ್ಯೋತ್ಸವ ಕಾರ್ಯಕ್ರಮ ಆಯೋಜಿಸಿತ್ತು. ಸಿಂಗಪುರ ಕನ್ನಡಸಂಘದ ಅಧ್ಯಕ್ಷರಾದ ಡಾ.ವಿಜಯಕುಮಾರ್ ಅವರಿಂದ ಸ್ವಾಗತ ಭಾಷಣ, ಆಹ್ವಾನಿತರ ಪರಿಚಯ. ಕುಮಾರಿ ಖುಷಿ..


ಹಾರುವ ಪೂಜಾರಿ ಯು ಎಸ್ ದೀಕ್ಷಿತ್
ಅಮೆರಿಕಾದಲ್ಲಿ ಬಹು ಜನಪ್ರಿಯತೆ ಮತ್ತು ಪ್ರಸಿದ್ಧಿ ಪಡೆದಿರುವ ಕನ್ನಡನಾಡಿನ ಅರ್ಚಕ ದಿಕ್ಷಿತ್. ಕರ್ನಾಟಕದ ಮಾಲೂರು ಮೂಲದ ದೀಕ್ಷಿತರ ಪೂರ್ಣ ಹೆಸರು ಉಮಾ ಶಂಕರ್ ದೀಕ್ಷಿತ್. ಉತ್ತರ ಅಮೆರಿಕೆಯಲ್ಲಿ ಯು.ಎಸ್.ದೀಕ್ಷಿತ್ ಎನ್ನುವ ಹೆಸರಿನಲ್ಲೇ ಅವರು ಪ್ರಸಿದ್ಧರಾಗಿದ್ದಾರೆ. ಕಾಕತಾಳೀಯವಾಗಿ ಅವರ ಈ ಹೆಸರು ಯುನೈಟೆಡ್ ಸ್ಟೇಟ್ಸ್ ಗೆ ಸರಿಹೊಂದುವುದು. ವಿಮಾನ ಹಾರಿಸುವುದನ್ನು ಅವರು..


More: 1  2  3  4  5  6  7  8  9  10  
  ಸುದ್ದಿ-ರಂಜನೆ
  ವಿಡಿಯೋ
  ನುಡಿಚಿತ್ರಗಳು