ಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ
ಮಧುಗಿರಿ, ಮೇ. 6 : ಮಧುಗಿರಿ ಕ್ಷೇತ್ರ ಬಿಟ್ಟು ರಾಮನಗರಕ್ಕೆ ಹೋಗುವುದಿಲ್ಲ ಎಂದು ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ ಜಯಗಳಿಸಿದರೆ ತೆರವಾಗುವ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ಮಧುಗಿರಿ ಶಾಸಕಿ ಅನಿತಾ ಸ್ಪರ್ಧಿಸುತ್ತಾರೆ ಎಂದು ಕ್ಷೇತ್ರದಾದ್ಯಂತ ಹಬ್ಬಿರುವ ವರದಿ ಸುಳ್ಳು ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.ಆಲಿಕಲ್ಲು ಮಳೆ ಹಾಗು ಬಿರುಗಾಳಿಗೆ
ದೂರದರ್ಶನ ವಾಹಿನಿ "ಕಸ್ತೂರಿ" ಆರಂಭವಾಗಿ ಐದು ತಿಂಗಳಾಯಿತು. ತನ್ನ ವಿಭಿನ್ನ ಕಾರ್ಯಕ್ರಮಗಳ ಮೂಲಕ ಅನತಿ ಕಾಲದಲ್ಲೇ ಸಾಕಷ್ಟು ಜನಪ್ರಿಯತೆ ಗಳಿಸಿಕೊಂಡಿತು. ತನ್ನ ವಾಹಿನಿಯ ವ್ಯಾಪ್ತಿ ಹಾಗೂ ಪ್ರಭಾವವನ್ನು ವೃದ್ಧಿಸಿಕೊಳ್ಳುವ ಉದ್ದೇಶದಿಂದ ಕಸ್ತೂರಿ ಹೊಸಹೊಸ ಸಿನಿಮಾ ಪ್ರಶಸ್ತಿಗಳನ್ನು ಕೊಡಲು ಮುಂದಾಗಿದೆ. ಮಾ.2ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಕನ್ನಡ ಚಿತ್ರೋದ್ಯಮದ ಪ್ರತಿಭಾವಂತ ತಂತ್ರಜ್ಞರು,
ಬೆಂಗಳೂರು, ಡಿ.16 : ಇಂದು(ಡಿ.16) ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ 49ನೇ ಹುಟ್ಟುಹಬ್ಬ. ತಮ್ಮ ತಂದೆ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಕುಮಾರಸ್ವಾಮಿ, ಆಶೀರ್ವಾದ ಪಡೆದರು. ಕುಮಾರಸ್ವಾಮಿ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧೆಡೆ ಸಿಹಿ ಹಂಚಿ ಸಂಭ್ರಮಿಸಿದರು. ಇಂದು ಬೆಳಗ್ಗೆ ಬೆಂಗಳೂರಿನ ವಿವಿಧ ದೇವಸ್ಥಾನಗಳಲ್ಲಿ ಕುಮಾರಸ್ವಾಮಿ ಪೂಜೆ ಸಲ್ಲಿಸಿದರು. ರಾಜರಾಜೇಶ್ವರಿ ದೇವಸ್ಥಾನಕ್ಕೆ ತಮ್ಮ
ಬಳ್ಳಾರಿ, ಸೆ.28: ಗಣಿ ರಾಜಕೀಯದ ಹಿನ್ನೆಲೆಯಿಂದ ಕಸ್ತೂರಿ ಚಾನೆಲ್ ವೀಕ್ಷಣೆ ಬಳ್ಳಾರಿ , ಕೊಪ್ಪಳ ಹಾಗೂ ಗದಗ ಜಿಲ್ಲೆಯ ಜನತೆಗೆ ಲಭಿಸುವುದು ಕಷ್ಟವಾಗಲಿದೆ. ರಾಜ್ಯದಿಂದಲೇ ಆಪ್ ಲಿಂಕ್ ಆಗುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಒಡೆತನದ ಕಸ್ತೂರಿ ಚಾನೆಲ್, ತನ್ನ ಪರಿಮಳವನ್ನು ಬಳ್ಳಾರಿಯಲ್ಲಿ ಬೀರಲು ಸಾಧ್ಯವಾಗುತ್ತಿಲ್ಲ. ಬಳ್ಳಾರಿ ಜಿಲ್ಲೆಯ ಕೇಬಲ್ ಪ್ರಸರಣದ ಮೇಲೆ ಹತೋಟಿ
ಕನ್ನಡವೇ ಸತ್ಯ ಕನ್ನಡವೇ ನಿತ್ಯ ಎಂಬ ಬ್ರಾಂಡ್ ಹೆಸರನ್ನು ಹಿಡಿದುಕೊಂಡು ಕನ್ನಡ ಡಿಂಡಿಮ ಬಾರಿಸಿ, ಯುವಜನರಲ್ಲಿ ಅದರಲ್ಲೂ ಐಟಿ ಬಿಟಿ ಜನತೆಯಲ್ಲಿ ಕನ್ನಡ ಭಾವಗೀತೆಗಳ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದವರು ಹಿರಿಯ ಗಾಯಕ ಸಿ.ಅಶ್ವಥ್ ಎಂದರೆ ತಪ್ಪಾಗಲಾರದು. ಬಹು ಜನಪ್ರಿಯತೆ ಗಳಿಸಿದ್ದ ಈ ಕಾರ್ಯಕ್ರಮ ಕಾರಾಣಾಂತರಗಳಿಂದ ನಾಲ್ಕೈದು ಬೃಹತ್ ಪ್ರದರ್ಶನ ನೀಡಿ ಮರೆಯಾಗಿದ್ದು ದುರಂತವೇ ಸರಿ.
ಬೆಂಗಳೂರು, ಡಿ. 4 : ಜಾತಿ ಲೆಕ್ಕಾಚಾರದಲ್ಲಿ ಒಕ್ಕಲಿಗ ಜನಾಂಗ ಹೆಚ್ಚಿರುವ ಮಧುಗಿರಿ ವಿಧಾನಸಭೆ ಕ್ಷೇತ್ರದಲ್ಲಿ ಕಸ್ತೂರಿ ಕನ್ನಡ ವಾಹಿನಿ ಮುಖ್ಯಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಮಧುಗಿರಿ ಕ್ಷೇತ್ರದಲ್ಲಿ ಜೆಡಿಎಸ್ ಹುರಿಯಾಳು ಆಗುವ ಸಾಧ್ಯತೆಗಳು ಹೆಚ್ಚಾಗಿವೆ. ಬಿಜೆಪಿ ಪಕ್ಷದಿಂದ ಸಿ ಚೆನ್ನಿಗಪ್ಪ ಮಧುಗಿರಿ ಕ್ಷೇತ್ರದಿಂದ
ತುಮಕೂರು, ಡಿ. 4 : ಅನಿತಾ ಕುಮಾರಸ್ವಾಮಿ ಅವರನ್ನು ಮಧುಗಿರಿ ಕ್ಷೇತ್ರದ ಮರುಚುನಾವಣೆಯಲ್ಲಿ ಕಣಕ್ಕಿಳಿಸಲು ಜೆಡಿಎಸ್ ವರಿಷ್ಠರ ಕ್ರಮವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ. ಅನಿತಾ ಅವರ ಸ್ಪರ್ಧೆಯಿಂದ ಕುಟುಂಬ ರಾಜಕಾರಣವನ್ನು ದೇವೇಗೌಡರು ಮುಂದುವರೆಸಿದ್ದಾರೆ ಎಂದು ಸಾರಿಗೆ ಸಚಿವ ಆರ್ ಅಶೋಕ್ ಕಿಡಿಕಾರಿದ್ದಾರೆ. ತುಮಕೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಅನಿತಾ ಕುಮಾರಸ್ವಾಮಿ ಅವರನ್ನು ಮಧುಗಿರಿಯಲ್ಲಿ ಸ್ಪರ್ಧಿಸುವಂತೆ ಸೂಚನೆ
ಬೆಂಗಳೂರು, ಡಿ.5 : ರಾಜ್ಯದ ಖಜಾನೆ ಈಗಾಗಲೇ ಬರಿದಾಗಿದೆ. ಉಪಚುನಾವಣೆ ನಂತರ ಇನ್ನಷ್ಟು ಖಾಲಿಯಾಗುವ ಮೂಲಕ ಸರ್ಕಾರ ದಿವಾಳಿಯಾಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ಈ ಸಂದರ್ಭದಲ್ಲಿ ಮಧುಗಿರಿ ಮತ್ತು ಹುಕ್ಕೇರಿ ಕ್ಷೇತ್ರಗಳನ್ನು ಬಿಟ್ಟು ಉಳಿದ ಆರು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ
ಮಧುಗಿರಿ, ಡಿ. 8 : ಮಧುಗಿರಿ ವಿಧಾನಸಭೆ ಕ್ಷೇತ್ರದಿಂದ ಜೆಡಿಎಸ್ ನ ಅಧಿಕೃತ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಖಾತ್ರಿಯಾಗಿದ್ದು, ಇಂದು ಅವರು ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಭಾನುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ಜೆಡಿಎಸ್ ನಿಂದ ವೀರಭದ್ರಯ್ಯ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿತ್ತು. ಅವರ ಸ್ವಯಂ