ಕನ್ನಡದ 'ಉಡ' ಚಿತ್ರದ ನಾಯಕ ನಟ ಯುವರಾಜ್ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವರಾಜ್ ಕೆನ್ನೆಯ ಎರಡು ಬದಿಗಳಲ್ಲಿ ಬ್ಲೇಡ್ ನಿಂದ ಹಾಗೂ ಕಾಲಿಗೆ ಮಚ್ಚಿನಿಂದ ಗಾಯಗೊಳಿಸಲಾಗಿದೆ. ಈ ಸಂಬಂಧ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಹಳೆಯ ವೈಷಮ್ಯವೇ ಹಲ್ಲೆಗೆ ಕಾರಣ ಎನ್ನಲಾಗಿದೆ. ಸಂಭಾವನೆ ವಿಚಾರವಾಗಿ
ಬೆಂಗಳೂರು, ನ.15: ಹೊಸೂರು ರಸ್ತೆಯಲ್ಲಿನ ವಿಷ್ಣು ಲಾಡ್ಜ್ ಗೆ 50ಕ್ಕೂ ಹೆಚ್ಚು ಮಂದಿಯಿದ್ದ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿ ದಾಳಿ ಮಾಡಿದ ಘಟನೆ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಶನಿವಾರ ಆನಂದ್ ಎಂಬ ವ್ಯಕ್ತಿಯ ಹತ್ಯೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಕಾರ ತೀರಿಸಿಕೊಳ್ಳಲು ಬನ್ನಹಳ್ಳಿ ಗ್ರಾಮಸ್ಥರು ದಾಳಿ ಮಾಡಿದ್ದಾರೆ ಎನ್ನಲಾಗಿದೆ.ವಿಷ್ಣು ಲಾಡ್ಜ್
ಮಂಗಳೂರು, ಅ.10: ಬಜ್ಪೆ ಬಳಿಯ ಪಡವಿನಂಗಡಿಯಲ್ಲಿ ಪೊಲೀಸರ ಎನ್ ಕೌಂಟರ್ ಗೆ ಕುಖ್ಯಾತ ಅಂತಾರಾಜ್ಯ ದರೋಡೆಕೋರನೊಬ್ಬ ಬಲಿಯಾಗಿದ್ದಾನೆ. ದರೋಡೆಕೋರರ ತಂಡದ ಉಳಿದ ನಾಲ್ಕು ಮಂದಿಯನ್ನು ಪೊಲೀಸರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಈ ಬಗ್ಗೆ ಪೊಲೀಸ್ ಮಹಾನಿರ್ದೇಶಕ ಗೋಪಾಲ್ ಹೊಸೂರ್ ಮಾಹಿತಿ ನೀಡಿದರು. ದರೋಡೆಕೋರರ ವಾಹನ ಪಡವಿನಂಗಡಿಯಿಂದ ಉಳ್ಳಾಲ ಕಡೆಗೆ ಹೊರಟಿತ್ತು. ಪೊಲೀಸರನ್ನು ಕಂಡ ಕೂಡಲೆ ದರೋಡೆಕೋರರು ರಿವಾಲ್ವರ್
ಚಂಡೀಗಡ, ಆ. 10: ತಾನುಹೆತ್ತ ಮಗಳನ್ನೇ ಮಾರಾಟ ಮಾಡಿ ತಾಯಿ ಪರಾರಿಯಾಗಿರುವ ಘಟನೆ ಪಂಜಾಬ್ ರಾಜ್ಯದ ಸಂಗ್ರೂರ್ ನಲ್ಲಿ ವರದಿಯಾಗಿದೆ. ಈಗ ಗರ್ಭಿಣಿಯಾಗಿರುವ ಮಗಳನ್ನು ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದು ಪರಾರಿಯಾಗಿರುವ ತಾಯಿಗಾಗಿ ಶೋಧ ಮುಂದುವರಿಸಿದ್ದಾರೆ.ಸ್ಕೂಲ್ ಗೆ ಹೋಗಬೇಕಾದ ವಯಸ್ಸಿನಲ್ಲಿ ಗರ್ಭವತಿಯಾಗಿರುವ 14 ವರ್ಷದ ಈ ಹುಡುಗಿಯನ್ನು ಬಲವಂತವಾಗಿ ತಾಯಿ ಮದುವೆ ಮಾಡಿಸಿದ್ದಳು. ತನ್ನ ಗಂಡ
ನವದೆಹಲಿ, ಆ.10: ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿರುವ 28 ವರ್ಷದ ಯುವಕನೊಬ್ಬನನ್ನು ಅತ್ಯಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಪಶ್ಚಿಮ್ ವಿಹಾರ್ ಪೋಲಿಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ತನಗೆ ಮತ್ತು ಬರುವ ಪಾನೀಯ ನೀಡಿ ಅತ್ಯಾಚಾರವೆಸಗಿದ್ದಾನೆಂದು ಅದೇ ಕಛೇರಿಯಲ್ಲಿ ಕೆಲಸ ಮಾಡುತ್ತಿರುವ ಸಹದ್ಯೋಗಿ ಯುವತಿ ಆರೋಪಿಸಿದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ತನ್ನ ಸಂಸ್ಥೆಯಲ್ಲಿ
ಬೆಂಗಳೂರು, ಜು.11: ಆರ್ ಟಿ ನಗರ ಪೊಲೀಸ್ ಠಾಣೆಯಲ್ಲಿ ಮಂಜುನಾಥ್(26) ಎಂಬ ಯುವಕ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಮೃತನ ಕುಟುಂಬದವರು ಇದು ಲಾಕಪ್ ಡೆತ್ ಎಂದು ಆರೋಪಿಸಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಸಮೀಕ್ಷಿಸುತ್ತಿದ್ದಾರೆ. ಆಟೋ ಚಾಲಕನಾಗಿ ಕೆಲಸ ಮಾಡುತ್ತಿರುವ ಮಂಜುನಾಥ್ ಬೆಂಗಳೂರಿನ ಮನೋರಾಯನ ಪಾಳ್ಯದ ನಿವಾಸಿ. ಆರ್ ಟಿ ನಗರ
ಅಮರಾವತಿ, ಜು. 10 : ಹದಿನೆಂಟು ತಿಂಗಳ ಹಸುಳೆಯ ಮೇಲೆ ಅತ್ಯಾಚಾರವೆಸಗಿ ನಂತರ ಕೊಂದು ಮಗುವಿನ ಶವವನ್ನು ಬಾವಿಗೆ ಎಸೆದ ಅಮಾನವೀಯ ಘಟನೆ ವರದಿಯಾಗಿದೆ. ಈ ಪಾತಕಿಯ ಹೆಸರು ಸಂಜಯ್ ಗಜಾಬೆ. ಪೊಲೀಸರು ಈತನನ್ನು ತಕ್ಷಣವೇ ಬಂಧಿಸಿದ್ದಾರೆ.ಇಲ್ಲಿಂದ ಎಂಟು ಕಿ.ಮೀ ದೂರದ ಮೋರ್ಷಿ ಎನ್ನುವ ಹಳ್ಳಿಯಲ್ಲಿ ಈ ಘಟನೆ ವರದಿಯಾಗಿದೆ. ಮಗುವಿನ ತಂದೆ ಖಾಸಗಿ ಕಾರ್ಖಾನೆಯಲ್ಲಿ
ಮುಂಬೈ, ಜೂ.20: ಎರಡನೇ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಯುವಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಮಾಡಿದ ಅಮಾನವೀಯ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂಬೈನ ಮೀರಾ ರಸ್ತೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಏಳು ಮಂದಿ ಹುಡುಗರು ಅತ್ಯಾಚಾರ
ಲೈಂಗಿಕ ಜಾಲದಲ್ಲಿ ಭಾಗಿಯಾಗಿದ್ದ ಕನ್ನಡ ಚಿತ್ರರಂಗದ ನೃತ್ಯ ಸಂಯೋಜಕಿ ಅಂಬಿಕಾ ಕಬಡೆ ಮತ್ತು ನಾಲ್ಕು ಮಂದಿ ಹುಡುಗಿಯರನ್ನು ಸಿಸಿಬಿಯ ಮಹಿಳಾ ಮತ್ತು ಮಾದಕ ವಸ್ತು ಪಡೆ ಹಾಗೂ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಅಂಬಿಕಾ ಕಬಡೆ ಗದಗ ಮೂಲದವರು. ಕನ್ ಕಾರ್ಡೆ ಹೋಮ್ ಲೇಔಟ್ ನ ಸರ್ವಿಸ್ ಅಪಾರ್ಟ್ ಮೆಂಟ್ ಮೇಲೆ ಭಾನುವಾರ ದಾಳಿ
ಲೈಂಗಿಕ ಜಾಲದಲ್ಲಿ ಭಾಗಿಯಾಗಿದ್ದ ಕನ್ನಡ ಚಿತ್ರರಂಗದ ನೃತ್ಯ ಸಂಯೋಜಕಿ ಅಂಬಿಕಾ ಕಬಡೆ ಮತ್ತು ನಾಲ್ಕು ಮಂದಿ ಹುಡುಗಿಯರನ್ನು ಸಿಸಿಬಿಯ ಮಹಿಳಾ ಮತ್ತು ಮಾದಕ ವಸ್ತು ಪಡೆ ಹಾಗೂ ಪರಪ್ಪನ ಅಗ್ರಹಾರ ಪೊಲೀಸರು ಬಂಧಿಸಿದ್ದಾರೆ. ಅಂಬಿಕಾ ಕಬಡೆ ಗದಗ ಮೂಲದವರು. ಕನ್ ಕಾರ್ಡೆ ಹೋಮ್ ಲೇಔಟ್ ನ ಸರ್ವಿಸ್ ಅಪಾರ್ಟ್ ಮೆಂಟ್ ಮೇಲೆ ಭಾನುವಾರ ದಾಳಿ