15 ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ, ಸೋತು ಸುಣ್ಣವಾಗಿರುವ ರಾಜ್ಯದ 28 ಲೋಕಸಭೆ ಕ್ಷೇತ್ರ ಅಭ್ಯರ್ಥಿಗಳ ಹೆಸರು, ಪಕ್ಷ ಹಾಗೂ ಗೆಲುವಿನ ಅಂತರ ಈ ಕೆಳಗಿನಂತಿದೆ. ಲೋಕಸಭಾ ಕ್ಷೇತ್ರ ಗೆದ್ದವರು ಬಿದ್ದವರು ಗೆಲುವಿನ ಅಂತರ
2009 ಸಾಲಿನಲ್ಲಿ ನಡೆದ 15 ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ರಾಜ್ಯದ 28 ಲೋಕಸಭೆ ಕ್ಷೇತ್ರ ಅಭ್ಯರ್ಥಿಗಳ ಹೆಸರು, ಪಕ್ಷ ಹಾಗೂ ಗೆಲುವಿನ ಅಂತರ ಈ ಕೆಳಗಿನಂತಿದೆ. 2004ರಲ್ಲಿ ಗೆಲುವು ಸಾಧಿಸಿದರು ಪಟ್ಟಿಯನ್ನು ಸಹ ನೀಡಲಾಗಿದೆ. ಲೋಕಸಭಾ ಕ್ಷೇತ್ರ ಗೆದ್ದವರು
ಬೆಂಗಳೂರು,ಏ.23: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿರುವ ಆರೋಪದ ಮೇಲೆ ರಾಜ್ಯದ್ಯಂತ 1977 ಪ್ರಕರಣಗಳು ದಾಖಲಾಗಿದ್ದು, ಒಟ್ಟು 4489 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಆರ್. ಶ್ರೀನಿವಾಸನ್ ಬುಧವಾರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮುಖ್ಯವಾಗಿ ರಾಜಕಾರಣಿಗಳ ರಾಜಕೀಯ ದೊಂಬರಾಟಕ್ಕೆ ಕಡಿವಾಣ ಹಾಕಲಾಗಿದ್ದು, ಮತದಾರರನ್ನು ಸೆಳೆಯಲು ನಡೆಸಿದ ಬಹುತೇಕ ಎಲ್ಲ ಪ್ರಯತ್ನಕ್ಕೆ ಇಲಾಖೆ ಯಾವುದೇ ಆಸ್ಪದ
ಬೆಂಗಳೂರು, ನ. 24 : ಡಿ. 27 ರಂದು ನಡೆಯಲಿರುವ ಎಂಟೂ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆತ್ಮವಿಶ್ವಾಸದಿಂದ ಹೇಳಿದರು. ನಗರದ ಹೋಟೆಲ್ ವೊಂದರಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಬಿಜೆಪಿ ಚಿಂತನ ಮಂಥನ ಕಾರ್ಯಕ್ರಮದ ನೇತೃತ್ವ ವಹಿಸಿ ಚರ್ಚೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಹಿನ್ನೆಲೆಯಲ್ಲಿ
ಬೆಂಗಳೂರು, ನ. 28 : ಮುಂದಿನ ತಿಂಗಳು ನಡೆಯುವ ಉಪಚುನಾವಣೆಗೆ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ಸಂಭಾವ್ಯ ಅಭ್ಯರ್ಥಿಗಳನ್ನು ಬಿಡುಗಡೆ ಮಾಡಿದೆ. ಆಪರೇಷನ್ ಕಮಲದ ಮೂಲಕ ಇತ್ತೀಚೆಗೆ ಬಿಜೆಪಿ ಸೇರಿದ ಕಾಂಗ್ರೆಸ್ ಪಕ್ಷದ ಮಾಜಿ ಶಾಸಕ ಡಿ ಸಿ ತಮ್ಮಣ್ಣ ಮದ್ದೂರಿನಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕಾಂಗ್ರೆಸ್ * ಮದ್ದೂರು
ಬೆಂಗಳೂರು, ಮಾ5 : ಕರ್ನಾಟಕ ಲೋಕಸೇವಾ ಆಯೋಗವು ಸಹಾಯಕರು/ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಮತ್ತು ವಿವಿಧ ಮೀಸಲಾತಿಯಲ್ಲಿ ಆಯಾ ಮೀಸಲಾತಿಯಡಿ ಆಯ್ಕೆಯಾಗಿರುವ ಕೊನೆಯ ಅಭ್ಯರ್ಥಿಗಳ ಅಂಕಗಳು ಮತ್ತು ಜನ್ಮ ದಿನಾಂಕವನ್ನು ಆಯೋಗದ ವೆಬ್‌ಸೈಟ್ http://kpsc.kar.nic.in ನಲ್ಲಿ ಪ್ರಕಟಿಸಿದೆ.ತಾತ್ಕಾಲಿಕ ಆಯ್ಕೆ ಪಟ್ಟಿ ಕುರಿತಂತೆ ಆಕ್ಷೇಪಣೆ ಸಲ್ಲಿಸಬಯಸುವ ಅಭ್ಯರ್ಥಿಗಳು ಮಾರ್ಚ್16