ಉದ್ಯಮಿ ಅಶೋಕ್ ಖೇಣಿ ಅವರ 60ನೇ ಹುಟ್ಟುಹಬ್ಬ ಸಂಭ್ರಮ ಮೈಸೂರಿನಲ್ಲಿ ವಿಜೃಂಭಣೆಯಿಂದ ನಡೆಯಿತು. ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ನಟರು ಹುಟ್ಟುಹಬ್ಬ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಹಾರಾಜ ಕಾಲೇಜು ಮೈದಾನದಲ್ಲಿ ಸರಿ ಸುಮಾರು 30,000ಕ್ಕೂ ಹೆಚ್ಚು ಅಶೋಕ್ ಖೇಣಿ ಅಭಿಮಾನಿಗಳ ಜಾತ್ರೆಯೇ ನೆರೆದಿತ್ತು. ಭಾನುವಾರ ಮಂಡ್ಯದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಅಶೋಕ್ ಖೇಣಿ ಸೋಮವಾರ
ಮತ್ತೊಂದು ಪೊಲೀಸ್ ಸ್ಟೋರಿ...ಕನ್ನಡದಲ್ಲಿ ಕಳ್ಳ ಪೊಲೀಸ್ ಆಟದ ಕತೆ ಅದೆಷ್ಟೋ ಬಂದಿವೆ. ಪೊರ್ಕಿ ವರ್ಸಸ್ ಖಾಕಿ ಸಂಬಂಧೀ ಚಿತ್ರಕತೆಗಳು ಲೆಕ್ಕವಿಲ್ಲದಷ್ಟು, ಬೇಸರ ಮೂಡಿಸುವಷ್ಟು ಬಂದುಹೋಗಿವೆ. ಸಾಯಿಕುಮಾರು, ಥ್ರಿಲ್ಲರ್ ಮಂಜು, ಅಷ್ಟೇ ಏಕೆ ನಮ್ಮ ಸರ್ಕಲ್ ಇನ್ಸ್ಪೆಕ್ಟರ್ರು ದೇವಣ್ಣ, ಶಶಿಕುಮಾರು, ವಿನೋದ್ ಆಳ್ವಾ, ಚರಣ್ ರಾಜುಮೊದಲಾದವರು ಸೂಟು, ಬೂಟು, ಬೆಲ್ಟು, ಹ್ಯಾಟಿನಿಂದಲೇ ಫೇಮಸ್ ಆಗಿದ್ದಾರೆ.ಕೊನೆ ಕೊನೆಗೆ ಕನಸಿನ
ಬೆಂಗಳೂರು, ಸೆ. 24 : ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ (NICE)ಯೋಜನೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಚರ್ಚಿಸಲು ಅಕ್ಟೋಬರ್ ತಿಂಗಳು ವಿಶೇಷ ಅಧಿವೇಶನ ಕರೆಯುವಂತೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ. ಇನ್ನೊಂದಡೆ ತೀವ್ರ ಟೀಕೆಗಳ ಹಿನ್ನೆಲೆಯಲ್ಲಿ ನಾಲಿಗೆ ಬಿಗಿ ಹಿಡಿದು ಮಾತಾಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಕೌರವ' ಚಿತ್ರದ ಮೂಲಕ ನಾಯಕನ ಪಟ್ಟ ಅಲಂಕರಿಸಿದ ಬಿ.ಸಿ.ಪಾಟೀಲ್ 'ಪ್ರೇಮಾಚಾರಿ' ಎಂದು ಪ್ರಸಿದ್ದರಾದವರು. ಪೊಲೀಸ್ ಅಧಿಕಾರಿಯಾಗಿ, ಶಾಸಕರಾಗಿ ಜನಪ್ರಿಯರಾಗಿರುವ ಪಾಟೀಲರು ಈಗ ತಮ್ಮದೇ ಸೆಲ್ಯೂಟ್ ಚಿತ್ರಕ್ಕೆ ವಿತರಕರಾಗಿಯೂ ಬದಲಾಗಿದ್ದಾರೆ! ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಸೆಲ್ಯೂಟ್ ಬಿಡುಗಡೆಯಾಗಲಿದೆ.ಇತ್ತೀಚೆಗಷ್ಟೇ ಹಿರೇಕೆರೂರಿನಲ್ಲಿ ಪಾಟೀಲರು ದಿನಪತ್ರಿಕೆಯನ್ನೂ ಆರಂಭಿಸಿದ್ದಾರೆ. ಇದೀಗ ತಮ್ಮ ಚಿತ್ರದ ವಿತರಕರಾಗಿಯೂ ಪಾಟೀಲ್ ಹೊಸ ಜವಾಬ್ದಾರಿಯನ್ನು ಹೊತ್ತಿರುವುದು ವಿಶೇಷ. ಸೆಲ್ಯೂಟ್
ಬೆಂಗಳೂರು, ಸೆ. 9 : ಗೊಟ್ಟಿಗೆರೆ ಬಳಿ ನಿರ್ಮಿಸಲು ಉದ್ದೇಶಿಸಿರುವ ಪೆರಿಫೆರಲ್ ರಸ್ತೆ ಸಂಬಂಧ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಹಾಗೂ ಇತರ ಎಂಟು ನಿರ್ದೇಶಕರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದೆ. ಎಚ್ ವಿ ವಿಜಯರಾಘವನ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರ್ ಹಾಗೂ ಜವ್ವಾದ್ ರಹೀಂ ಅವರ ಪೀಠ ಆದೇಶ ನೀಡಿದೆ.
ಬಾಲಿವುಡ್ ಖ್ಯಾತ ಗಾಯಕ ಸೋನು ನಿಗಂ ಅವರ ಚೊಚ್ಚಲ ಕನ್ನಡ ಆಲ್ಪಂ 'ನೀನೆ ಬರಿ ನೀನೆ' ಬಿಡುಗಡೆಯಾಗಿದೆ. ಉದ್ಯಮಿ ಅಶೋಕ್ ಖೇಣಿ ಈ ಆಲ್ಪಂನ ನಿರ್ಮಾಪಕರು. ಖ್ಯಾತ ಗೀತ ರಚನೆಕಾರ ಜಯಂತ ಕಾಯ್ಕಿಣಿ ಸಾಹಿತ್ಯವಿದೆ. ಸೋನು ನಿಗಂ ಹಾಡುವುದರೊಂದಿಗೆ ಬಾಲಿವುಡ್ ರೂಪದರ್ಶಿ ಮಾಧುರಿ ಕುಲಕರ್ಣಿ ಅವರೊಂದಿಗೆ ಅಭಿನಯಿಸಿದ್ದಾರೆ. ಬೆಂಗಳೂರಿನ ವಿಂಡ್ಸರ್ ಮ್ಯಾನರ್ ಹೋಟೇಲ್ ನಲ್ಲಿ ಆಲ್ಬಂ ಬಿಡುಗಡೆ
ಬೆಂಗಳೂರು, ಸೆ. 1 : ನೈಸ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ವಿಚಾರಣೆ ನಡೆಸಿದ ಹೈಕೋರ್ಟ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಂದಾಯ ಸಚಿವ ಕರುಣಾಕರರೆಡ್ಡಿ ಹಾಗೂ ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ. ಬನ್ನೇರುಘಟ್ಟ ರಸ್ತೆ, ಗೊಟ್ಟಗೆರೆ ಬಳಿ ನೈಸ್ ರಸ್ತೆ ನಿರ್ಮಾಣ ಸಂಬಂಧ ನ್ಯಾಯಾಲಯ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ
ಬೆಂಗಳೂರು, ಆ. 5 : ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟಿ-20 ಕದನದ ರೋಚಕ ಕ್ಷಣಗಳಿಗೆ ಕ್ಷಣಗಣನೆ. ಬುಧವಾರ ಸಂಜೆ 5 ಗಂಟೆ ನಂತರ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 8 ತಂಡಗಳ ಮಾಲೀಕರು ಯಾರಾಗುತ್ತಾರೆ ಎಂಬ ಪ್ರಶ್ನೆ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಜೋರಾಗಿ ಕೇಳಿಬರತೊಡಗಿದೆ.ಈಗಾಗಲೇ ಸುಮಾರು 70ರಷ್ಟು ಅರ್ಜಿಗಳು ಬಂದಿವೆ. ಬುಧವಾರ ಸಂಜೆ 4 ಗಂಟೆಗೆ ತಂಡ ಖರೀದಿಗೆ
ಬೆಂಗಳೂರು, ಆ. 5 : ಕರ್ನಾಟಕ ಪ್ರಿಮಿಯರ್ ಲೀಗ್ ನಲ್ಲಿ ಉತ್ಸುಕತೆಯಿಂದ ಪಾಲ್ಗೊಳ್ಳುತ್ತಿದ್ದು, ಯಾವುದಾದರೂ ಒಂದು ತಂಡವನ್ನು ಖರೀದಿಸುವ ವಿಶ್ವಾಸ ತಮ್ಮಲ್ಲಿದೆ ಎಂದು ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ್ ಖೇಣಿ ಹೇಳಿದ್ದಾರೆ. ಒಟ್ಟು ಮೂರು ತಂಡಗಳಿಗೆ ಬಿಡ್ ಸಲ್ಲಿಸಿದ್ದು, ಆಗಲೇ ಹೆಸರು ಬಹಿರಂಗಪಡಿಸುವುದು ಬೇಡ. ಏಕೆಂದರೆ ಸ್ಪರ್ಧೆ ತೀವ್ರಗೊಂಡಿರುವುದರಿಂದ ಸ್ಪಷ್ಟವಾಗಿ ಹೇಳುವುದು ಕಷ್ಟ. ಆದರೆ, ತಂಡ ಸಿಗಲಿ
ಬೆಂಗಳೂರು, ಜು. 27 : ರಾಜ್ಯದ ಪ್ರಮುಖ ರಾಜಕಾರಣಿಯೊಬ್ಬರು ನೈಸ್ ರಸ್ತೆ ನಿರ್ಮಾಣ ಯೋಜನೆಗೆ ಅಡ್ಡಗಾಲು ಹಾಕುತ್ತಿದ್ದಾರೆ. ಅವರಿಂದ ಅಷ್ಟೇ ಅಲ್ಲ ಯಾವುದೇ ರಾಜಕಾರಣಿ ಹಾಗೂ ಅಧಿಕಾರಿಗಳಿಂದ ಈ ಯೋಜನೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಪರೋಕ್ಷವಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಆದಿಚುಂಚನಗಿರಿ ಮಹಾಸಂಸ್ಥಾನಮಠ ಮತ್ತು