ಶಿವಮೊಗ್ಗ, ನ. 16 : ಬಿಜೆಪಿ ಗೂಡಿನಿಂದ ಹಾರಿರುವ ಹಕ್ಕಿಗಳು ಈ ಪಾರಿವಾಳದಂತೆಯೇ ಮತ್ತೆ ಮರಳಲಿವೆ. ಪಾರಿವಾಳ ಹಾರಿ ಮತ್ತೆ ನನ್ನ ಕೈಮೆಲೆ ಬಂದು ಕುಳಿತಂತೆಯೇ ನಮ್ಮ ಎಲ್ಲಾ ಸಚಿವರೂ ಬಳಿ ಬರಲಿದ್ದಾರೆ, ನಾವೆಲ್ಲ ಒಂದಾಗಲಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.ಸೋಮವಾರ ಬೆಳಿಗ್ಗೆ ಇಲ್ಲಿನ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 32ನೇ ರಾಷ್ಟ್ರಮಟ್ಟದ ಕಿರಿಯ ಬಾಲಕ-ಬಾಲಕಿಯರ ಕ್ರೀಡಾಕೂಟವನ್ನು
ರಾಮನಗರ, ಜು. 24 : ರಾಮನಗರ ಜಿಲ್ಲೆಯ ಬಿಡದಿ ಮಂಜುನಾಥ ಕನ್ವೆನ್ಷನ್ಹಾಲ್ನಲ್ಲಿ ಆದಿಚುಂಚನಗಿರಿ ಸಂಸ್ಥಾನಮಠದ ಬಾಲಗಂಗಾಧರನಾಥ ಶ್ರೀಗಳಿಗೆ ಡಾಕ್ಟರೇಟ್ ಪದವಿ ಸಂದಿರುವ ಸಂದರ್ಭದಲ್ಲಿ ರಜತ ತುಲಾಭಾರ ನಡೆಸಿ ಅಭಿನಂದನೆ ಸಲ್ಲಿಸಲಾಯಿತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಎಲ್ಲಾ ವರ್ಗದ ಭಕ್ತಸಮೂಹ ಇಟ್ಟಿರುವ ವಿಶ್ವಾಸ ಪ್ರೀತಿಯಿಂದ ವಿಶ್ವವಿದ್ಯಾಲಯಗಳು ಡಾಕ್ಟರೇಟ್ ನೀಡಿ ಗೌರವಿಸಿವೆ. ಡಾಕ್ಟರೇಟ್ ನಮ್ಮ ಸೇವೆಗೆ ನೆಪ ಮಾತ್ರ. ಆದಿಚುಂಚನಗಿರಿ
ಬೆಂಗಳೂರು, ಮೇ.31: ಆದಿ ಚುಂಚನಗಿರಿ ಮಹಾಸಂಸ್ಥಾನದ ಮಠಾಧೀಶ ಬಾಲಗಂಗಾಧರನಾಥ ಸ್ವಾಮಿಜಿ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ನಗರದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶ್ರೀಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.ನಂತರ ಮಾತನಾಡಿದ ಮುಖ್ಯಮಂತ್ರಿಗಳು , ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಲು ಉಪಕುಲಪತಿ ಪ್ರಭುದೇವ ಅವರು ಪ್ರಸ್ತಾಪಿಸಿದಾಗ ಬಹಳ
ಯಡಿಯೂರು, ಮೇ 29 : ಬಹುದಿನಗಳಿಂದ ಸಮಸ್ಯೆಯಾಗಿ ಉಳಿದಿರುವ ಹೊಗೇನಕಲ್ ವಿವಾದವನ್ನು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರೊಂದಿಗೆ ಚರ್ಚಿಸಿ ಶೀಘ್ರದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಎಂದು ನಿಯೋಜಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಗುರುವಾರ ಕುಟುಂಬ ಸಮೇತರಾಗಿ ಮನೆ ದೇವರಾದ ಯಡಿಯೂರು ಸಿದ್ಧಲಿಂಗೇಶ, ಆದಿಚುಂಚನಗಿರಿ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ಬಿಜೆಪಿ ದಕ್ಷಿಣ
ಬೆಂಗಳೂರು : ಪುಸ್ತಕ ಕೊಳ್ಳಬೇಕು ಅಂದುಕೊಂಡ ತಕ್ಷಣ ಸಪ್ನಾ ಬುಕ್ ಹೌಸ್ ನೆನಪಾಗುತ್ತದೆ. ಓದುಗರಿಗೆ ಹತ್ತಿರವಾಗಲು, ನಾಲ್ಕನೇ ಮಳಿಗೆಯನ್ನು ಸಪ್ನಾ ತೆರೆಯುತ್ತಿದೆ. ಇಂದಿರಾನಗರದ 80ಅಡಿ ರಸ್ತೆಯಲ್ಲಿ ಸಪ್ನಾ ಮಳಿಗೆ ತಲೆ ಎತ್ತಿದ್ದು, ಭಾನುವಾರ ಬೆಳಗ್ಗೆ 10.30ಕ್ಕೆ ಮಳಿಗೆಯ ಉದ್ಘಾಟನೆಯನ್ನು ಗೃಹ ಸಚಿವ ಎಂ.ಪಿ.ಪ್ರಕಾಶ್ ನೆರವೇರಿಸುವರು. ಆದಿಚುಂಚನಗಿರಿ ಮಠಾಧೀಶರಾದ ಶ್ರೀ ಬಾಲಗಂಗಾಧರ ನಾಥ ಸ್ವಾಮೀಜಿ, ಪ್ರೊ.ಕೆ.ನಿಸಾರ್ ಅಹಮದ್ ಮತ್ತಿತರರು
ಮಂಡ್ಯ, ಜ. 6 : ಮೂವತ್ತೈದನೇ ಅಖಿಲ ಭಾರತ ಕಿರಿಯರ ವಾಲಿಬಾಲ್ ಛಾಂಪಿಯನ್ ಫಿಪ್ ಪಂದ್ಯಾವಳಿಗಳು ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆಯಲಿವೆ. ಜನವರಿ 11ರಿಂದ ಜನವರಿ 18ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಲು ಪಂದ್ಯಾವಳಿಯ ಆಯೋಜಕರು ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸುತ್ತಿರುವವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು.