clear
clear
Search results for "ಆರ್ಥಿಕ ಹಿಂಜರಿತ" in Oneindia Kannada
ಮುಂಬೈ ನ 28 : ದುಬೈನ ಸರಕಾರದ ವ್ಯವಹಾರ ಮತ್ತು ಇತರ ಯೋಜನೆಗಳ ನಿರ್ವಹಣೆ ಹಾಗು ಉಸ್ತುವಾರಿ ನೋಡಿಕೊಳ್ಳುತ್ತಿರುವ ಸರಕಾರದ ಅಧೀನದ 'ದುಬೈ ವರ್ಲ್ಡ್' ಮತ್ತು ರಿಯಲ್ ಎಸ್ಟೇಟ್ ಕಂಪನಿ 'ನಖಿಲ್'; ಬೃಹತ್ ಮೊತ್ತದ ಸಾಲಗಾರ ಕಂಪೆನಿಗಳಾಗಿ ಮಾರ್ಪಟ್ಟಿದೆ. ಈ ಹಿನ್ನಲೆಯಲ್ಲಿ ತೈಲ ಸಂಪದ್ಭರಿತ ದುಬೈ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದ್ದು ಅಂದಾಜು ಸುಮಾರು

ಮುಂಬೈ, ಸೆ. 22 : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ಒಂದು ಜಾಹೀರಾತು ಭಾರತ ಸದ್ಯಕ್ಕೆ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿನ ಇನ್ನೊಂದು ಮಗ್ಗುಲನ್ನು ತೆರೆದಿಟ್ಟಿದೆ. ದೇಶ ಎದುರಿಸುತ್ತಿರುವ ನಿರುದ್ಯೋಗದ ಪೆಡಂಭೂತವನ್ನು ಈ ಒಂದು ಜಾಹೀರಾತು ಜಗಜ್ಜಾಹೀರಾತು ಮಾಡಿದೆ.ಆರ್ಥಿಕ ಬಿಕ್ಕಟ್ಟಿನಿಂದಾಗಿ ಖಾಸಗಿ ಬ್ಯಾಂಕುಗಳು ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕುಗಳು ಕೂಡ ಒಂದೆರಡು ವರುಷಗಳಿಂದ ನೇಮಕಾತಿಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದವು. ಕಳೆದ

ಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ

ಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ

ನವದೆಹಲಿ, ಜೂ. 9 : ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಠಿಣ ನಿಲುವನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಭಾರತದ ನೆಲೆದಲ್ಲಿ ಸಂಘಟಿತ ಭಯೋತ್ಪಾದನೆ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ತಾಕೀತು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಿದ್ದು, ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ ಎಂದು ಸಿಂಗ್ ಸ್ಪಷ್ಟಪಡಿಸಿದರು. ಲೋಕಸಭೆಯಲ್ಲಿಂದು

ನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ

ಹೌಸ್ಟನ್, ಮೇ. 21 : ಆರ್ಥಿಕ ಹಿಂಜರಿತದ ನಡುವೆಯೂ ಮುಂದಿನ ಒಂದೂವರೆ ವರ್ಷದೊಳಗೆ 1000 ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಇನ್ಫೋಸಿಸ್ ಕಂಪನಿ ಮುಂದಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ, ಅಮೆರಿಕದಲ್ಲಿರುವ ಕಂಪನಿಯ ಶಾಖೆಗೆ 1000 ಉದ್ಯೋಗಿಗಳ ಅವಶ್ಯಕತೆ ಇದೆ. ಆರ್ಥಿಕ ಹಿಂಜರಿತ ಇದ್ದರೂ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಬೇಕಾಗಿದೆ

ಬೆಂಗಳೂರು, ಮೇ. 12 : ಆರ್ಥಿಕ ಹಿಂಜರಿತದಿಂದ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಈಗಾಗಲೇ ಭಾರತದಲ್ಲಿ ಶೇ. 1 ರಷ್ಟು ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿದೆ. ಮುಂದಿನ ದಿನಗಳಲ್ಲಿ ಆರ್ಥಿಕ ಪರಿಸ್ಥಿತಿ ಹೀಗೆ ಮುಂದುವರೆದಲ್ಲಿ ಇನ್ನಷ್ಟು ಜನರನ್ನು ಕೆಲಸದಿಂದ ತೆಗೆಯಲಾಗುವುದು ಎಂದು ಕಂಪನಿ ತಿಳಿಸಿದೆ.ಆರ್ಥಿಕ ಕುಸಿತದಿಂದ ಹಣಕಾಸು ಸ್ಥಿತಿ ಗಮನಾರ್ಹ ರೀತಿಯಲ್ಲಿ ಕುಸಿತ ಕಂಡಿದೆ. ಇದೇ ಸ್ಥಿತಿ

ಬೆಂಗಳೂರು, ಮೇ. 11 : ಆರ್ಥಿಕ ಹಿಂಜರಿತದಿಂದ ಕಂಗಾಲಾಗಿರುವ ಹಿನ್ನೆಲೆಯಲ್ಲಿ ಸಾಫ್ಟವೇರ್ ದಿಗ್ಗಜ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಪಿಂಕ್ ಸ್ಲಿಪ್ ಹಾವಳಿ ಆರಂಭವಾಗಿದ್ದು, ಭಾರತದ ಬೆಂಗಳೂರು ಮತ್ತು ಹೈದರಾಬಾದ್ ನಲ್ಲಿರುವ ಕಂಪನಿ ಶೇ. 1 ರಷ್ಟು ಉದ್ಯೋಗಿಗಳನ್ನು ಮನೆಗೆ ಕಳಿಹಿಸಲು ಅದು ನಿರ್ಧರಿಸಿದೆ. ಭಾರತದ ಉದ್ಯೋಗಿಗಳಿಗೆ ಈಗಾಗಲೇ ಮೇಲ್ ರವಾನಿಸಲಾಗಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಬೆಂಗಳೂರು ಮತ್ತು

ಸ್ಯಾನ್ ಫ್ರಾನ್ಸಿಕೋ, ಮೇ. 6 : ಜಾಗತಿಕ ಮಾರುಕಟ್ಟೆಯಲ್ಲಿ ಆರ್ಥಿಕ ಬಿಸಿ ಚೇತರಿಕೆ ಲಕ್ಷಣಗಳು ಇನ್ನೂ ಮಸುಕಾಗಿರುವ ಹಿನ್ನೆಲೆಯಲ್ಲಿ ಜಗತ್ತಿನ ಬಹುದೊಡ್ಡ ಸಾಫ್ಟವೇರ್ ಉದ್ಯಮ ಮೈಕ್ರೋಸಾಫ್ಟ್ ಕಂಪನಿಯಲ್ಲಿ ಮತ್ತೆ 3000 ಸಾವಿರ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಿರುವ ಸುದ್ದಿ ವರದಿಯಾಗಿದೆ. ಜನವರಿಯಿಂದ ಈಚೆಗೆ ಒಟ್ಟು 5000 ನೌಕರರನ್ನು ಮನೆಗೆ ಕಳುಹಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೈಕ್ರೋಸಾಫ್ಟ್

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು