clear
clear
Search results for "ಉತ್ತರ ಕನ್ನಡ" in Oneindia Kannada
ಶಿರಸಿ, ಫೆ .4 : ಲೋಕಕಲ್ಯಾಣ ಹಾಗೂ ಸರ್ವತ್ರ ಸುಭೀಕ್ಷಾರ್ಥವಾಗಿ ಧಾರ್ಮಿಕ ಪರಂಪರೆಯಂತೆ ಪೂಜಾ ಉತ್ಸವಗಳಿಂದೊಡಗೂಡಿದ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯನ್ನು ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಶ್ರೀ ಶಾಲಿವಾಹನ ಗತಶಕೆ 1931ನೇ ವಿರೋಧಿನಾಮ ಸಂವತ್ಸರದ ಫಾಲ್ಗುಣ ಶುದ್ಧ ನವಮಿ ಮಂಗಳವಾರ ಫೆಬ್ರವರಿ 23ರಿಂದ 3 ಮಾರ್ಚ್ 2010ರವರೆಗೆ ಜರುಗಿಸಲು ನಿಶ್ಚಯಿಸಲಾಗಿದೆ.ಸಕಲ ಭಕ್ತರು ಜಾತ್ರೆಗೆ ಆಗಮಿಸಿ, ಉತ್ಸವದಲ್ಲಿ

ಬೆಂಗಳೂರು, ಜ.26: ಮೈಸೂರು ಮತ್ತು ಭಟ್ಕಳದ ಚರ್ಚ್ ಗಳ ಮೇಲೆ ದಾಳಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅರವತ್ತೊಂದನೇ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಹೇಳಿದರು. ಬೆಂಗಳೂರಿನ ಮಾಣಿಕ್ ಷಾ ಪೆರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೋಮು ಸೌಹಾರ್ದತೆ ಮತ್ತು ಸಾಮರಸ್ಯವನ್ನು ಹಾಳು ಮಾಡುತ್ತಿರುವ ದುಷ್ಟಶಕ್ತಿಗಳ ದುಷ್ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ.

ಪ್ರಾಥಮಿಕ ಶಾಲೆಯಲ್ಲಿದ್ದ ದಿನಗಳು. ಸಮೀಪದ ಊರಿನಲ್ಲಿ ರಾತ್ರಿ `ಭಸ್ಮಾಸುರ ಮೋಹಿನಿ' ಯಕ್ಷಗಾನ. ನನ್ನ ಜೀವನದ ಪ್ರಪ್ರಥಮ ಯಕ್ಷಗಾನ ನೋಡಲು ನಾನೂ ಹೊಗಿದ್ದೆ. ಮರುದಿನ ಬೆಳಿಗ್ಗೆ ತಿಂಡಿ ತಿಂದು ಮಲಗಿದ್ದಷ್ಟೇ. ಏಳುವ ಹೊತ್ತಿಗೆ ಚುಮು ಚುಮು ಬೆಳಕು. ಬೆಳಿಗ್ಗೆಯೋ ಸಂಜೆಯೋ ಗೊತ್ತಾಗುವಂತಿರಲಿಲ್ಲ. ಮನೆಯಲ್ಲಿ ಅಕ್ಕ, ಅಮ್ಮ ಎಲ್ಲ `ಹೋಗು, ಅರಳೀಕಟ್ಟೆಗೆ ನಮಸ್ಕರಿಸಿ ಬಾ. ಬೆಳಿಗ್ಗಿನ ತಿಂಡಿಗೆ ಅಕ್ಕಿ ರೊಟ್ಟಿ

ಮೈಸೂರು/ಮುರುಡೇಶ್ವರ, ಜ.25: ಭಾನುವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮೈಸೂರಿನ ಹೋಲಿ ಫ್ಯಾಮಿಲಿ ಚರ್ಚ್ ಹಾಗೂ ಮುರುಡೇಶ್ವರ ಸಮೀಪದ ಸೆಂಟ್ ಅಂಥೋಣಿ ಚರ್ಚ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಚರ್ಚ್ ಗಳ ಆವರಣದಲ್ಲಿರುವ ಮೂರ್ತಿಗಳನ್ನು ಧ್ವಂಸ ಮಾಡಿ, ಕಿಟಕಿ ಗಾಜುಗಳನ್ನು ಒಡೆಯಲಾಗಿದೆ .1999ರಲ್ಲಿ ಸ್ಥಾಪನೆಯಾದ ಮೈಸೂರಿನ ಹೋಲಿ ಫ್ಯಾಮಿಲಿ ಚರ್ಚ್ ಮೇಲೆ 2002 ರಲ್ಲೇ

ಶಿರಸಿ, ನವದೆಹಲಿ, ನ. 29 : ಕೈಗಾ ಅಣು ಸ್ಥಾವರದಲ್ಲಿ ಕುಡಿಯುವ ನೀರಿನ ವಾಟರ್ ಕೂಲರ್ ಒಳಗೆ ವಿಕಿರಣ ಬೆರತಿರುವ (ಟ್ರೇಶಿಯಂ) ನೀರಿನಿಂದ 55 ಮಂದಿ ನೌಕರರು ಅಸ್ವಸ್ಥರಾಗಿರುವ ಸಂಗತಿ ದೇಶದಾದ್ಯಂತ ಭಾರಿ ಆತಂಕ ಸೃಷ್ಟಿಸಿದೆ. ಕೈಗಾ ಅಧಿಕಾರಿಗಳ ಬೇಜವಾಬ್ದಾರಿಗೆ ಅಣು ಶಕ್ತಿ ಆಯೋಗ ತೀವ್ರ ಕಳವಳ ವ್ಯಕ್ತಪಡಿಸಿದೆ. ಇನ್ನೊಂದೆಡೆ ಬಾಂಗ್ಲಾದೇಶಿ ವಲಸಿಗರ ದುಷ್ಕೃತ್ಯ, ಭಯೋತ್ಪಾದಕರ ಕರಿನೆರಳಿರಬಹುದು

ಶಿರಸಿ (ಉತ್ತರ ಕನ್ನಡ), ನ. 29 : ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ವಿಕಿರಣ ಬೆರೆತ (Radiation poisoning) ನೀರನ್ನು ಕುಡಿದು ಸುಮಾರು 55 ಮಂದಿ ನೌಕರರು ಆಸ್ಪತ್ರೆ ದಾಖಲಾಗಿರುವ ಘಟನೆ ನಡೆದಿದೆ. ಕುಡಿಯುವ ನೀರಿನಲ್ಲಿ ವಿಕಿರಣ ಬೆರತಿದೆ ಎಂದು ಹೇಳಲಾಗಿದೆ.ಆದರೆ, ದೋಷಪೂರಿತ ನೀರಿನ ಪರೀಕ್ಷೆ ನಡೆಸಿದ್ದು, ನೀರಿನಲ್ಲಿ ಯಾವುದೇ ವಿಕಿರಣದ ಅಂಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಈ

ಪ್ರಕೃತಿಯ ಮುನಿಸಿನ ಮುಂದೆ ನಾವೆಷ್ಟು ಕುಬ್ಜರು ಎಂಬುದಕ್ಕೆ ಕಾರವಾರದ ಕಡವಾಡದಲ್ಲಿ ಗುಡ್ಡ ಕುಸಿತ ಉಂಟಾಗಿ 19 ಜನರನ್ನು ಬಲಿ ತೆಗೆದುಕೊಂಡಿರುವುದೇ ಸಾಕ್ಷಿ. ಯಾರದೋ ತಪ್ಪಿನಿಂದಾಗಿ ಇನ್ನಾರೋ ಬಲಿಯಾಗಿರುವುದು ನಿಜಕ್ಕೂ ಮಾನವನ ದುರಾಸೆಗೆ ಹಿಡಿದ ಕನ್ನಡಿ. ಗುಡ್ಡ ಕುಸಿತ, ಅದಕ್ಕೆ ಕಾರಣವಾಗಿರುವ ಅಂಶಗಳನ್ನು ಲೇಖಕರು ಇಲ್ಲಿ ಅತ್ಯಂತ ವೈಜ್ಞಾನಿಕವಾಗಿ ವಿಶ್ಲೇಷಿಸಿದ್ದಾರೆ. ಇನ್ನಾದರೂ ದುರಾಸೆಯ ಮಾನವ ತನ್ನ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ

ಯಾವುದೋ ಸುದ್ದಿ ಸಂಗ್ರಹಕ್ಕೆಂದು ಯಲ್ಲಾಪುರದ ಅರಣ್ಯ ಇಲಾಖೆಯ ಕಛೇರಿಗೆ ತೆರಳಿದ್ದೆ. ಕೆಲಸ ಮುಗಿಸಿ ಹೊರ ಬರುವಾಗ ಅರಣ್ಯ ಸಂರಕ್ಷಣಾಧಿಖಾರಿಗಳ ಕಾರ್ಯಾಲಯದೆದುರು ದೃಷ್ಟಿ ಹರಿಯಿತು. ಅರೆರೆ...! ಇದೇನು ಧರ್ಮಸ್ಥಳದಲ್ಲಿರುವ ಸ್ವಾತಂತ್ರಾಪೂರ್ವದ ವಾಹನಗಳ ಮ್ಯೂಸಿಯಮ್ಮಾ ಅಥವಾ ಗ್ಯಾರೇಜಾ ಎಂಬ ಅನುಮಾನ ಕಾಡತೊಡಗಿತು. ಅಲ್ಲಿರುವ ವಾಹನಗಳ ಎಲ್ಲಾ ಅಂಗಗಳೂ ಊನವಾಗಿದ್ದವು. ಕೆಲವಕ್ಕೆ ಹೆಡ್‌ಲೈಟುಗಳಿರಲಿಲ್ಲ. ಕೆಲವು ವಾಹನಗಳ ಟೈರ್ ಮಾಯವಾಗಿತ್ತು. ಇನ್ನೂ ಕೆಲವು

'ಚುಟುಕು' ಎಂದಾಕ್ಷಣ ನಮಗೆ ನೆನಪಿಗೆ ಬರುವವರು ಕವಿ ದಿನಕರ ದೇಸಾಯಿ. ಉತ್ತರ ಕನ್ನಡದ ಹೆಸರಾಂತ ಕವಿ, ಚುಟುಕು ಸಾರ್ವಭೌಮ, 'ಅಭಿನವ ಸರ್ವಜ್ಞ', 'ಚೌಪದಿಯ ಜನಕ' - ಹೀಗೆ ಹಲವಾರು ಹೆಸರನಿತ್ತು ಅಭಿಮಾನಿಗಳು ಕರೆದಿದ್ದಾರೆ. ಈ ವರ್ಷ ಅವರ ಜನ್ಮಶತಮಾನೋತ್ಸವವನ್ನು ಆಚರಿಸಲಾಗುತ್ತದೆ. ಅವರದೇ ಹುಟ್ಟಿದ ದಿನ ಸೆಪ್ಟೆಂಬರ್ 10ರಂದು ಚುಟುಕ ಬ್ರಹ್ಮನಿಗೆ ಚುಟುಕುಗಳ ಮುಖಾಂತರ ನಮನ.* ಸುಧಾ ಎಂ.,

ಶಿವಮೊಗ್ಗ, ಸೆ. 3 : ವಿದ್ಯುತ್ ಉತ್ಪಾದನೆಗೆ ಸಂಬಂಧಿಸಿದಂತೆ 700 ಮೆಗಾ ವ್ಯಾಟ್ ಸಾಮರ್ಥ್ಯದ ಮೂರು ಅನಿಲ ಉತ್ಪಾದನೆ ಕೇಂದ್ರಗಳನ್ನು ಉದ್ದೇಶಿತ ಉತ್ತರ ಕನ್ನಡ ಜಿಲ್ಲೆಯ ತದಡಿ ವಿದ್ಯುತ್ ಸ್ಥಾವರದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಇದರೊಂದಿಗೆ ಇದೇ ಸ್ಥಳದಲ್ಲಿ 4000 ಮೆಗಾ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು