ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 'ಉಲ್ಲಾಸ ಉತ್ಸಾಹ' ಚಿತ್ರದ ಧ್ವನಿಸುರುಳಿ ಬಿಡುಗಡೆಯಾಗಿದೆ. ಧ್ವನಿಸುರುಳಿಯನ್ನು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭಾನುವಾರ ಬೆಳಗ್ಗ್ಗೆ ಬೆಂಗಳೂರಿನ ಸಿಟಿ ಇನಿಸ್ಟಿಟ್ಯೂಟ್ ನಲ್ಲಿ ಬಿಡುಗಡೆ ಮಾಡಿದರು. ತೆಲುಗಿನ 'ಉಲ್ಲಾಸಂಗಾ ಉತ್ಸಾಹಂಗ' ಚಿತ್ರರೀಮೇಕ್ ಇದಾಗಿದ್ದು, ಮೂಲ ಚಿತ್ರದಲ್ಲಿ ಯಶೋಸಾಗರ್ ಮತ್ತು ಸ್ನೇಹಾ ಉಲ್ಲಾಳ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಲ್ಲಾಸ ಉತ್ಸಾಹಕ್ಕೆ
ಕಾಂತಿ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಬಿ.ಪಿ.ತ್ಯಾಗರಾಜ್ ನಿರ್ಮಿಸುತ್ತಿರುವ ‘ಉಲ್ಲಾಸ ಉತ್ಸಾಹ‘ ಚಿತ್ರಕ್ಕೆ ನಗರದ ಆಕಾಶ್ ಸ್ಟೂಡಿಯೋದಲ್ಲಿ ಡಿ.ಟಿ.ಎಸ್ ಅಳವಡಿಕೆ ಪ್ರಕ್ರಿಯೆನಡೆಯುತ್ತಿದೆ. ಕರ್ನಾಟಕದ ರಮ್ಯ ತಾಣಗಳಲ್ಲಲ್ಲದೆ ಹೊರ ರಾಜ್ಯಗಳಲ್ಲೂ ಚಿತ್ರೀಕರಣಗೊಂಡಿರುವ ಈ ಚಿತ್ರ ಸಂಪೂರ್ಣ ಮನೋರಂಜನೆಯಿಂದ ಕೂಡಿದೆ ಹಾಗೂ ಹದಿಹರೆಯದವರಿಗೆ ಹತ್ತಿರವಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಅಪರೂಪದ ಕಲಾವಿದ ಗಣೇಶ್ ಈ
ಖ್ಯಾತ ನಟ ಗಣೇಶ್ ಅಭಿನಯದಲ್ಲಿ ಮೂಡಿಬರುತ್ತಿರುವ ಚಿತ್ರ ‘ಉಲ್ಲಾಸ ಉತ್ಸಾಹ‘. ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿರುವ ಈ ಚಿತ್ರಕ್ಕೆ ಪ್ರಸ್ತುತ ಮುತ್ತಿನ ನಗರ ಹೈದರಾಬಾದ್ನಲ್ಲಿ ಎರಡು ಹಾಡುಗಳ ಚಿತ್ರೀಕರಣ ನಡೆದಿದೆ. ‘ಮುಂಗಾರು ಮಳೆ‘ಗೆ ಮಧುರ ಗೀತೆಗಳನ್ನು ಬರೆದು ಜನಪ್ರಿಯರಾದ ಜಯಂತ ಕಾಯ್ಕಿಣಿ ಅವರು ರಚಿಸಿರುವ ‘ಚಲಿಸುವ ಚೆಲುವೆ ನಾಹೇಳಲೇ ಬೇಕೆಂದ ವಿಷಯ ಮರೆತೆ ಹೋಯಿತಲ್ಲಾ ನಿನ್ನ ಮುಂದೆ‘
ಗಣೇಶ್ ಅಭಿನಯದ 'ಉಲ್ಲಾಸ ಉತ್ಸಾಹ' ನಿರ್ದೇಶಿಸಿರುವ ದೇವರಾಜ್ ಪಾಲನ್ ಆ ಚಿತ್ರದ ಬಿಡುಗಡೆಗೆ ಮುನ್ನವೇ ಹರನನ್ನು ಕೈಗೆತ್ತಿಕೊಂಡಿದ್ದಾರೆ. ಈಗಾಗಲೇ ಮುಹೂರ್ತ ಪೂಜೆ ನಡೆದು 2 ದಿನ ಚಿತ್ರೀಕರಣ ಕೂಡ ಮಾಡಲಾಗಿದೆ. ಆಷಾಢದ ನಂತರ ಜುಲೈ 8ರಿಂದ ಬೆಂಗಳೂರಿನ ಸುತ್ತಮುತ್ತ ನಿರಂತರ ಚಿತ್ರೀಕರಣ ಪ್ರಾರಂಭವಾಗಲಿದೆ. ತೆಲುಗಿನ 'ಚಿನ್ನೋಡು' ಚಿತ್ರದ ಕಥೆಯನ್ನು ನಮ್ಮ ನೇಟಿವಿಟಿಗೆ ತಕ್ಕಂತೆ ಅರ್ಧಕ್ಕಿಂತಲೂ ಹೆಚ್ಚು ಬದಲಾಯಿಸಿಕೊಂಡು
ಕಾಂತಿ ಸಿನಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಉಲ್ಲಾಸ ಉತ್ಸಾಹ' ಚಿತ್ರಕ್ಕೆ ನಗರದ ಆಕಾಶ್ ಸ್ಟೂಡಿಯೋದಲ್ಲಿ ಮಾತುಗಳ ಜೋಡಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ನಿರ್ಮಾಪಕ ಬಿ.ಪಿ.ತ್ಯಾಗರಾಜ್ ತಿಳಿಸಿದ್ದಾರೆ.ಕರುನಾಡ ಪ್ರತಿಭೆಗಳಾದ ಯಶೋ ಸಾಗರ್ ಹಾಗೂ ಸ್ನೇಹ ಉಲ್ಲಾಳ್ ನಾಯಕ-ನಾಯಕಿಯರಾಗಿ ಅಭಿನಯಿಸಿದ ‘ಉಲ್ಲಾಸಂಗ ಉತ್ಸಾಹಂಗ‘ ತೆಲುಗಿನಲ್ಲಿ ಯಶಸ್ವಿಯಾದ ಚಿತ್ರ. ಇದೇ ಚಿತ್ರ ಕನ್ನಡದಲ್ಲಿ 'ಉಲ್ಲಾಸ ಉತ್ಸಾಹ' ಶೀರ್ಷಿಕೆಯಿಂದ ಹೊರ ಹೊಮ್ಮುತ್ತಿದ್ದು ಖ್ಯಾತ
ಗೋಲ್ಡನ್ ಸ್ಟಾರ್ ಗಣೇಶ್ ಗೆ ಭಯಂಕರ ಗಂಡಾಂತರ ಕಾದಿದೆಯೇ? ಹೌದೆನ್ನುತ್ತಾರೆ ಮಾಗಡಿ ರಸ್ತೆಯ ದಾಸರಹಳ್ಳಿಯ ಖ್ಯಾತ ಜ್ಯೋತಿಷಿಯೊಬ್ಬರು. ಗಣೇಶ್ ಅವರ ವೃತ್ತಿ ಬದುಕಿನ ಏಳುಬೀಳುಗಳನ್ನು ಕರಾರುವಕ್ಕಾಗಿ ಹೇಳುತ್ತಿರುವ ಈ ಜ್ಯೋತಿಷಿ ಬಳಿ ಹೋಗಿ ಗಣೇಶ್ ಈ ಹಿಂದೆ ತಮ್ಮ ಭವಿಷ್ಯವನ್ನು ಕೇಳಿಕೊಂಡಿದ್ದರಂತೆ. ಅದು ನಿಜವೂ ಆಗಿದೆ. ಅದ್ಭುತವಾದ ಚಿತ್ರವೊಂದರ ನಂತರ ಕನ್ನಡ ಚಿತ್ರರಂಗ ಕಂಡರಿಯದ ಎತ್ತರಕ್ಕೆ ಗಣೇಶ್
ಹಿಂದಿ ಕಿರುತೆರೆಯಲ್ಲಿ ಸಾಕಷ್ಟು ಹೆಸರುವಾಸಿಯಾಗಿರುವ ಯಾಮಿ ಗೌತಮ್ ಅವರನ್ನು ಕನ್ನಡ ಚಿತ್ರರಂಗಕ್ಕೆ ಆಮದು ಮಾಡಿಕೊಳ್ಳಲಾಗಿದೆ. ಗೋಲ್ಡನ್ ಸ್ಟಾರ್ ಗಣೇಶರ ಮತ್ತೊಂದು ರಿಮೇಕ್ ಚಿತ್ರ"ಉಲ್ಲಾಸ ಉತ್ಸಾಹ"(ತೆಲುಗಿನ ಉಲ್ಲಾಸಂಗಾ ಉತ್ಸಾಹಂಗಾ) ಕ್ಕೆ ನಾಯಕಿಯಾಗಿ ಯಾಮಿ ಆಯ್ಕೆಯಾಗಿದ್ದಾರೆ. ಸದ್ಯ ಹೈದರಾಬಾದಿನಲ್ಲಿ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಐಎಎಸ್ ಅಧಿಕಾರಿ ಆಗಬೇಕು ಎಂದು ಕನಸು ಕಂಡಿದ್ದ ಚಂದೀಗಢದ ಹುಡುಗಿ ಯಾಮಿ,
ಗೋಲ್ಡನ್ ಸ್ಟಾರ್ ಗಣೇಶ್ ವರ್ಷದ ಆರಂಭದಲ್ಲೇ ಉತ್ಸಾಹಿತರಾಗಿದ್ದಾರೆ. ಸರ್ಕಸ್ ಚಿತ್ರದ ಹಾಡುಗಳು ಜನರ ಬಾಯಲ್ಲಿ ನಲಿದಾಡುತ್ತಿವೆ. ಇದರ ಜೊತೆಗೆ ಹೊಸ ಚಿತ್ರಗಳು ಸೆಟ್ಟೇರುತ್ತಿದೆ.ಈಗಾಗಲೇ ದಟ್ಸ್ ಕನ್ನಡದಲ್ಲಿ ಪ್ರಕಟವಾದಂತೆ, ಉಲ್ಲಾಸಂಗಾ ಉತ್ಸಾಹಂಗಾ ಚಿತ್ರದ ಕನ್ನಡ ರಿಮೇಕ್ ಉಲ್ಲಾಸ ಉತ್ಸಾಹ ದ ಚಿತ್ರೀಕರಣ ಭರದಿಂದ ಸಾಗಿದೆ. ಈಗಾಗಲೇ ಎರಡು ಶೆಡ್ಯೂಲ್ ಚಿತ್ರೀಕರಣ ಪೂರ್ಣಗೊಂಡಿದೆ. ಕಳೆದ ವರ್ಷದ ಕೊನೇ
2006 ರ ಗಣೇಶ ಪ್ರೆಸ್ ಕಾನ್ಫರೆನ್ಸ್ನ ಸ್ಥಳ. ಗೋಷ್ಠಿ ಶುರುವಾಗಲು ಇನ್ನೂ ಹದಿನೈದು ನಿಮಿಷ ಬಾಕಿ ಇದೆ. ‘ಮುಂಗಾರು ಮಳೆ’ಯ ವಾಸನೆ ಜೋರಾಗಿದ್ದ ಕಾಲ. ನಗುಮುಖ ಹೊತ್ತು ಎಲ್ಲರನ್ನೂ ಪರಿಚಯ ಮಾಡಿಕೊಂಡು, ಉಭಯಕುಶಲೋಪರಿ ವಿಚಾರಿಸಿ, ನಿಮ್ಮಿಂದಲೇ ಎತ್ತರಕ್ಕೆ ಬೆಳೆದದ್ದು ಹಾಗೆ ಹೀಗೆ ಅಂತೆಲ್ಲಾ ಹೇಳಿಕೊಳ್ಳುತ್ತಿದ್ದ ಕಾಮಿಡಿ ಟೈಮ್ ಹುಡುಗ. ಎಷ್ಟು ಪ್ರಶ್ನೆ ಕೇಳಿದರೂ ಬೇಸರವಿಲ್ಲ. ಎಲ್ಲಕ್ಕೂ ನಗುಮೊಗದ
ಮೈಸೂರಿನಲ್ಲಿ ‘ಉಲ್ಲಾಸ ಉತ್ಸಾಹ‘ ಮನೆ ಮಾಡಲು ಈಗೇನು ದಸರೆಯ ಸಮಯವಲ್ಲ ಎಂಬ ಚಿಂತೆಬೇಡ. ಏಕೆಂದರೆ ಉಲ್ಲಾಸದ ಹುಡುಗ, ಉತ್ಸಾಹಿ ಯುವಕ ಗಣೇಶ್ ಅಭಿನಯದ ಇದೇ ಹೆಸರಿನ ಚಿತ್ರಕ್ಕೆ ಚಾಮುಂಡಿ ತವರಿನಲ್ಲಿ ಭರದ ಚಿತ್ರೀಕರಣ ನಡೆಯುತ್ತಿದೆ. ಸಾಂಸ್ಕೃತಿಕ ರಾಜಧಾನಿಯ ಸುಂದರ ಪರಿಸರದ ಮೈಸೂರು ಯುನಿವರ್ಸಿಟಿ ಬಳಿಯಲ್ಲಿ ಇತ್ತೀಚೆಗೆ ಗಣೇಶ್, ಯಾಮಿಗೌತಮಿ, ವಿಶ್ವ, ಮಿತ್ರ ಮುಂತಾದ ಸಹಕಲಾವಿದರ ಅಭಿನಯದಲ್ಲಿ ಹಲವು