ಬೆಂಗಳೂರು, ನ.16: ಹೈಕಮಾಂಡ್ ಸೂಚನೆಯಂತೆ ಜಗದೀಶ್ ಶೆಟ್ಟರ್ ಅವರು ಇಂದು ಮಧ್ಯಾಹ್ನ ರಾಜೀನಾಮೆ ಸಲ್ಲಿಸಿದರು. ಜನಾರ್ದನ ರೆಡ್ಡಿ ಜತೆಗೂಡಿ ವಿಧಾನಸೌಧಕ್ಕೆ ತೆರಳಿದ ಶೆಟ್ಟರ್ ರಾಜೀನಾಮೆ ಪತ್ರವನ್ನು ಉಪಸಭಾಪತಿ ಕೆಜೆ ಬೋಪಯ್ಯ ಅವರಿಗೆ ನೀಡಿದ್ದು, ಬೋಪಯ್ಯ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಶೆಟ್ಟರ್ ಅವರು ನಾಳೆ ಸಚಿವ ಸಂಪುಟಕ್ಕೆ ಸೇರಲಿದ್ದಾರೆ ನ.17 ರಂದು 11.30 ಕ್ಕೆ 11.30 ಕ್ಕೆ
ಬೆಳಗಾವಿ, ನ. 2 : ಇಲ್ಲಿಯೇ ಇದ್ದುಕೊಂಡು ರಾಜ್ಯ ವಿರೋಧಿ ಧೋರಣೆ ಪ್ರದರ್ಶಿಸುತ್ತಲೇ ಬಂದಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ ಪುಂಡರು ರಾಜ್ಯೋತ್ಸವದ ದಿನ ಭಾನುವಾರ (ನ 1) ಕನ್ನಡ ದ್ವಜವನ್ನು ತುಳಿದು ಬೆಂಕಿ ಹಚ್ಚಿ ವಿದ್ಯಾರ್ಥಿಗಳನ್ನು ಥಳಿಸಿ ಮಹಾರಾಷ್ಟ್ರ ಪರ ಘೋಷಣೆ ಕೂಗುವುದಲ್ಲದೆ ಭಗವಾಧ್ವಜ ಹಾರಿಸಿ ಮತ್ತೊಮ್ಮೆ ಪುಂಡಾಟಿಕೆ ನಡೆಸಿರುವ ಘಟನೆ ನಡೆದಿದೆ.ನಗರದ ಹೊರವಲಯದ ಮಣ್ಣೂರು ಎಂಬಲ್ಲಿ
ಬೆಂಗಳೂರು, ಅ. 30: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಈಗ ತಲೆದೋರಿರುವ ಬಿಕ್ಕಟ್ಟು ಪರಿಸ್ಥಿತಿ ತಿಳಿಯಾಗಲಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸದ್ಯದ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಪಾರಾಗಲಿದ್ದಾರೆ. ಆದರೆ, ಯಡ್ಡಿ ವಿರುದ್ಧ ತಿರುಗಿ ಬಿದ್ದಿರುವ ಬಳ್ಳಾರಿ ರೆಡ್ಡಿ ಸಹೋದರರಿಗೆ ತೀವ್ರ ಹಿನ್ನಡೆಯಾಗಲಿದೆ ಎಂದು ಖ್ಯಾತ ಜ್ಯೋತಿಷಿ ದೈವಜ್ಞ ಕೆ ಎನ್ ಸೋಮಯಾಜಿ ರಾಜಕೀಯ ಭವಿಷ್ಯ
ಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ
ವಾಷಿಂಗ್ ಟನ್, ಅ. 15 : ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ಶ್ವೇತಭವನದಲ್ಲಿ ದೀಪ ಬೆಳಗಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಬುಧವಾರ ಸಂಭ್ರಮದಿಂದ ಆಚರಿಸಿದರು. ಹನುಮಂತನ ಭಕ್ತನಾಗಿರುವ ಒಬಾಮಾ ಅವರು ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದಾರೆ. ಅವರ ಕಚೇರಿಯಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ
ಮುಂಬೈ, ಹರಿಯಾಣ, ಸೆ. 24 : ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ (ಮಹಾರಾಷ್ಟ್ರ) ಮತ್ತು ಭಾರತೀಯ ಕ್ರಿಕೆಟ್ ತಂಡದ ಉಪನಾಯಕ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ (ಪಂಜಾಬ) ಮುಂಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. 37 ವರ್ಷದ ಕಾಂಬ್ಳಿ ಅವರ ಲೋಕಭಾರತಿ ಪಕ್ಷದಿಂದ ಮುಂಬೈನ ವಿಕ್ರೋಲಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು
ಮುಂಬೈ, ಹರಿಯಾಣ, ಸೆ. 24 : ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ (ಮಹಾರಾಷ್ಟ್ರ) ಮತ್ತು ಭಾರತೀಯ ಕ್ರಿಕೆಟ್ ತಂಡದ ಉಪನಾಯಕ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ (ಪಂಜಾಬ) ಮುಂಬರುವ ವಿಧಾನಸಭೆ ಕ್ಷೇತ್ರಗಳಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಲು ಮುಂದಾಗಿದ್ದಾರೆ. 37 ವರ್ಷದ ಕಾಂಬ್ಳಿ ಅವರ ಲೋಕಭಾರತಿ ಪಕ್ಷದಿಂದ ಮುಂಬೈನ ವಿಕ್ರೋಲಿ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧಿಸಲು
ಬೆಂಗಳೂರು, ಸೆ. 24 : ಮುಂಬರುವ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರಕಾರ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲು ಮುಂದಾಗಿದೆ. ಒಂದು ವೇಳೆ ರಾಜ್ಯ ಸರಕಾರದ ಚಿಂತನೆ ಕಾರ್ಯರೂಪಕ್ಕೆ ಬಂದರೆ ರಾಜ್ಯದ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರು ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಸೆ. 24 : ಮುಂಬರುವ ಬಿಬಿಎಂಪಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರಕಾರ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲು ಮುಂದಾಗಿದೆ. ಒಂದು ವೇಳೆ ರಾಜ್ಯ ಸರಕಾರದ ಚಿಂತನೆ ಕಾರ್ಯರೂಪಕ್ಕೆ ಬಂದರೆ ರಾಜ್ಯದ ಗಾರ್ಮೆಂಟ್ಸ್ ಫ್ಯಾಕ್ಟರಿ ನೌಕರರು ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ರಿಯಾಯಿತಿ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆಯಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ
ನವದೆಹಲಿ, ಸೆ. 15 : ಗಡಿ ಪ್ರದೇಶದಲ್ಲಿ ನುಸುಳುತ್ತಿರುವ ಭಯೋತ್ಪಾದಕರಿಗಿಂತ ದೇಶದೊಳಗಿರುವ ನಕ್ಸಲರು ಅಪಾಯಕಾರಿ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಕಳವಳ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಗುಪ್ತಚರ ಇಲಾಖೆ ಸಹಯೋಗದಲ್ಲಿ ಎಲ್ಲ ರಾಜ್ಯಗಳ ಪೊಲೀಸ್ ಮಹಾನಿರ್ದೇಶಕರ ಉನ್ನತಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಗಡಿ ಪ್ರದೇಶದಲ್ಲಿ ಭಯೋತ್ಪಾದಕ ನುಸುಳುವಿಕೆ ಮತ್ತು ನಕ್ಸಲ್