ರಾಜ್ಯ ಪ್ರಶಸ್ತಿ ವಿಜೇತ(ವಿಶೇಷ ಜ್ಯೂರಿ) ದಾಟು ಚಿತ್ರದ ವಿಶೇಷ ಪ್ರದರ್ಶನವನ್ನು ನವದೆಹಲಿಯ ಕರ್ನಾಟಕ ಸಂಘದಲ್ಲಿ ಏರ್ಪಡಿಸಲಾಗಿದೆ. ಕರ್ನಾಟಕ ರಾಜ್ಯ ಸರ್ಕಾರ ಹಾಗೂ ವಾರ್ತಾ ಇಲಾಖೆಯ ಸಹಯೋಗದೊಂದಿಗೆ ಈ ವಿಶೇಷ ಪ್ರದರ್ಶನವನ್ನು ಆಯೋಜಿಸಲಾಗಿದೆ.ಈ ಚಿತ್ರದಲ್ಲಿ ನಿರ್ಮಾಪಕಿ ರೂಪಾ ಅಯ್ಯರ್ ಪ್ರಮುಖ ಪಾತ್ರ ನಿರ್ವಹಿಸಿದ್ದು, ದತ್ತಣ್ಣ, ಕಿರುತೆರೆ ನಟ ರಾಜೇಶ್ ಮುಂತಾದವರಿದ್ದಾರೆ. ಸದಭಿರುಚಿ ಚಿತ್ರಗಳನ್ನು ನೀಡುತ್ತಾ ಬಂದಿರುವ ಶಿವರುದ್ರಯ್ಯ ನವರು