ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಕುಣಿಯೋಣು ಬಾರಾ ಫೈನಲ್ ಸ್ಪರ್ಧೆಯು ಭಾನುವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ವಿಜೇತರಿಗೆ ಐದು ಲಕ್ಷದ ಶೈಕ್ಷಣಿಕ ವಿಮೆ, ರನ್ನರ್ ಅಪ್ಗಳಿಗೆ ಕ್ರಮವಾಗಿ ಎರಡು ಮತ್ತು ಒಂದು ಲಕ್ಷದ ಶೈಕ್ಷಣಿಕ ವಿಮೆ ನೀಡಲಾಗುವುದು. ಅಂತಿಮ ಹಂತದ ಈ ಹಣಾಹಣಿಗೆ ಪ್ರಪ್ರಥಮ ಬಾರಿಗೆ ವಿಷ್ಣುವರ್ಧನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕವನ್ನು
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಕುಣಿಯೋಣು ಬಾರಾದ ಇತ್ತೀಚೆಗೆ ನಡೆದ ಫೈನಲ್ ಸ್ಪರ್ಧೆಯಲ್ಲಿ ಮಂಗಳೂರಿನ ರಶ್ಮಿ ವಿಜೇತರಾಗಿದ್ದಾರೆ. ವಿಜೇತರಿಗೆ ಐದು ಲಕ್ಷದ ಶೈಕ್ಷಣಿಕ ವಿಮೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಆಗಿ ಮೈಸೂರಿನ ನಿರೋಷಾ ಮತ್ತು ಎರಡನೇ ರನ್ನರ್ ಅಪ್ ಆಗಿ ಚಿತ್ರದುರ್ಗದ ಪ್ರತೀಕ್ ಆಯ್ಕೆಯಾಗಿದ್ದಾರೆ. ಮೊದಲ ಹಾಗೂ ಎರಡನೇ ರನ್ನರ್