ನವದೆಹಲಿ, ನ. 21 : ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಹುಟ್ಟಡಗಿಸಲು ಜೆಡಿಎಸ್ ಮುಂದಾಗಿದೆ. ಬಿಜೆಪಿ ಸೋಲಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತ ಮನಸ್ಸು ಹೊಂದಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿ ರಾಜಕೀಯ ವಲಯದಲ್ಲಿ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ.ಚಳಿಗಾಲದ
ಬೆಂಗಳೂರು, ನ.15: ಬಿಜೆಪಿಯ ಇಬ್ಬರು ಸಚಿವರು ತಮ್ಮ ಭೇಟಿ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಅವರು ಯಾವುದೇ ರಾಜಕೀಯ ವಿಷಯಗಳ ಚರ್ಚೆಗಾಗಿ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಚಿವರು ಭೇಟಿಯಾಗಿದ್ದರು ಎಂದಿರುವ ಕುಮಾರಸ್ವಾಮಿ ಸಚಿವರ ಹೆಸರನ್ನು ಹೇಳಲು
ಬೆಳಗಾವಿ, ನ. 14: ಬಿಜೆಪಿ ಹಿರಿಯ ಸಚಿವರಿಂದ ಎಚ್ಡಿಕೆ ಭೇಟಿ ಎಂಬ ವರದಿಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಅದು ಸತ್ಯಕ್ಕೆ ದೂರವಾದ ಮಾತು ಎಂದಿದ್ದಾರೆ. ಕುಮಾರಸ್ವಾಮಿ ಅವರ ಮಾತು ನಂಬಲರ್ಹವಲ್ಲ ಎಂದರು. ತಮ್ಮನ್ನು 'ಅಶಕ್ತ ಸಿಎಂ' ಎಂದು ಜರಿದಿರುವ ಸಿದ್ದರಾಮಯ್ಯ ಅವರ ಮಾತಿಗೆ ಬೇಸರಿಸದೆ , ಅದು ಅವರು ನೀಡಿದ ಸರ್ಟಿಫಿಕೇಟ್ ಎಂದು ಭಾವಿಸುವೆ ಅಭಿವೃದ್ಧಿ ಕಾರ್ಯಗಳ
ಬೆಂಗಳೂರು ನ 14: ಬಿಜೆಪಿಯ ಹಿರಿಯ ಸಚಿವರೊಬ್ಬರು ಗುರುವಾರ (ನ 12) ರಾತ್ರಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ನಗರದ ಹೋಟೆಲ್ ನಲ್ಲಿ ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಹಿಂದೆ ಮೈತ್ರಿ ಸರಕಾರ ರಚನೆಯಲ್ಲೂ ಮಹತ್ವದ ಪಾತ್ರ ವಹಿಸಿದ್ದ ಸಚಿವರೇ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದರು ಎಂದು ತಿಳಿದು ಬಂದಿದೆ.
ಬೆಂಗಳೂರು, ಅ. 29 : ಈವರೆಗೂ ಬಿಜೆಪಿಯ ಯಾವ ಮುಖಂಡರೂ ನಮ್ಮನ್ನು ಸಂಪರ್ಕಿಸಿಲ್ಲ. ಯಾವ ಮಾತುಕತೆಯೂ ನಡೆದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಅನುಭವಿಸಿದ ಕಹಿ ನೆನಪನ್ನು ಮರೆತಿಲ್ಲ. ಯಾರಿಗೂ ಬೆಂಬಲ ನೀಡುವ ಮಾತೇ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರ ಸ್ಪಷ್ಟ ಹೇಳಿಕೆ. ಬಿಜೆಪಿಯಲ್ಲಿ ಎದ್ದಿರುವ ಭಿನ್ನಾಭಿಪ್ರಾಯ ಮುಂದುವರೆದಿದ್ದು,
ಬೆಂಗಳೂರು, ಅ. 2 : ಪ್ರವಾಹಕ್ಕೆ ಸಿಕ್ಕು ಉತ್ತರ ಕರ್ನಾಟಕದ ಜನತೆ ನರಳುತ್ತಿರುವಾಗ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಸಂಪುಟ ಸದಸ್ಯರೊಂದಿಗೆ ಯೋಗ ಮಾಡಿಕೊಂಡು ಕುಳಿತಿರುವುದು ನೋಡಿದರೆ ಪರಿಜ್ಞಾನವೇ ಇಲ್ಲದ ಸರಕಾರ ಎಂಬುದು ಅರ್ಥವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತರಾಟೆ ತೆಗೆದುಕೊಂಡಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನತೆಯ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸುವಲ್ಲಿ ಸರಕಾರ
ಶಿವಮೊಗ್ಗ, ಸೆ.21: ಶೀಘ್ರದಲ್ಲೇ ಶಿಕಾರಿಪುರವನ್ನು ಜಿಲ್ಲಾ ಕೇಂದ್ರ ಎಂದು ಘೋಷಣೆ ಮಾಡುವ ಸಾಧ್ಯತೆಯಿದೆ ಎಂದು ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದಾರೆ. ಆದರೆ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ತವರು ಕ್ಷೇತ್ರವನ್ನು ಜಿಲ್ಲೆಯಾಗಿಸುವ ಬಗ್ಗೆ ತುಟಿ ಬಿಚ್ಚಿಲ್ಲ. ಹಲವಾರು ದಿನಗಳಿಂದ ಹರಡಿದ್ದ ವದಂತಿಗೆ ಸಿಎಂ ಬಿಎಸ್ ವೈ ಅವರಪುತ್ರ ಬಿವೈ ರಾಘವೇಂದ್ರ ಅವರು ಬಹಿರಂಗವಾಗಿ ಸೂಚನೆ
ಶಿವಮೊಗ್ಗ. ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳುತ್ತಿದ್ದಾರೆ ಇವರ ಹೇಳಿಕೆಯ ಹಿಂದಿನ ಉದ್ದೇಶವೇನು? ಚರ್ಚ್ ದಾಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ. ಹೀಗಿದ್ದರೂ ಗೊಂದಲ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಇತ್ತೀಚೆಗೆ ರಾಜ್ಯ ಸರಕಾರದ ವಿರುದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು
ಹಾಸನ, ಆ. 25: ''ರೇವಣ್ಣ ನೇತೃತ್ವದ ಜೆಡಿಎಸ್ ಮುಖಂಡರು ರಾಜ್ಯದಲ್ಲಿ, ನಾನು ಮತ್ತು ಕುಮಾರಸ್ವಾಮಿ ಕೇಂದ್ರದಲ್ಲಿ ರೈತರ ಪರವಾಗಿ ಹೋರಾಟ ನಡೆಸುತ್ತಿದ್ದೇವೆ. ರೈತರ ಸಮಸ್ಯೆಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರ ಸರಿಯಾಗಿ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಂತದ ಹೋರಾಟ ನಡೆಸುತ್ತೇವೆ'' ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. ಈ ಸರಕಾರದ
ರಾಮನಗರ, ಆ. 22 : ಬ್ರಿಟೀಷರ ಕಾಲದಲ್ಲಿ ಕ್ಲೋಸ್ಪೇಟೆಯಾಗಿದ್ದ ರಾಮನಗರ ಬ್ರಿಟೀಷರ ವಾಣಿಜ್ಯ ಕೇಂದ್ರವಾಗಿದ್ದ ಇತಿಹಾಸವಿದೆ. ರೇಷ್ಮೆನಗರಿ ಎಂಬ ಖ್ಯಾತಿಯಿರುವ ರಾಮನಗರವನ್ನ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ಜಿಲ್ಲಾ ಕೇಂದ್ರವನ್ನಾಗಿ ಮಾಡಿ ನಾಳೆ ಆಗಸ್ಟ್ 23ಕ್ಕೆ ಎರಡು ವರ್ಷವಾಗಲಿದೆ.ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗಿನಿಂದ ಇಂದಿನವರೆಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರಂಭಿಸಿದ್ದ