clear
clear
Search results for "ಕೆ ಮಂಜು" in Oneindia Kannada
ಹುಡುಗಿಯ ಪಾಲಿನ ಧೂದ್ ಪೇಡಾ, ಗುಳಿ ಕೆನ್ನೆಯ ಹುಡುಗ ದಿಗಂತ್ ಗೆ ಅವಕಾಶಗಳ ಬಾಗಿಲು ತೆರೆದಿದೆ. ದಿಗಂತ್ ಅಭಿನಯದ ಬಿಸಿಲೇ, ತಾರೆ ಮತ್ತು ಸ್ವಯಂವರ ಚಿತ್ರಗಳು ತೆರೆಗೆ ಬರಲು ಹವಣಿಸುತ್ತಿವೆ. 'ಪುತ್ರ' ಚಿತ್ರ ಸಹ ಶರವೇಗದಲ್ಲಿ ಚಿತ್ರೀಕರಣ ಮುಗಿಸಿಕೊಳ್ಳುತ್ತ್ತಿದೆ.'ಮನಸಾರೆ' ಚಿತ್ರದ ಯಶಸ್ಸಿನ ನಂತರ ದಿಗಂತ್ ಚಿತ್ರಗಳ ಬಗ್ಗೆ ಪ್ರೇಕ್ಷಕರಿಗೆ ಸಹಜವಾಗಿ ಕುತೂಹಲ ಇದ್ದೇ ಇದೆ. ಈ ನಡುವೆ

''ದಿನೇಶ್ ಬಾಬು ಕ್ರಿಯಾಶೀಲತೆ ಕಳೆದುಕೊಂಡಿದ್ದಾರೆ. ಒಳ್ಳೆಯ ಚಿತ್ರಗಳನ್ನು ಕೊಡುವುದನ್ನು ಬಿಟ್ಟು ಹಣದ ಹಿಂದೆ ಬಿದ್ದಿದ್ದಾರೆ. ಸಿಕ್ಕಾಪಟ್ಟೆ ಕಮಿಟ್ ಮೆಂಟ್ ಗಳನ್ನು ಇಟ್ಟುಕೊಂಡು ಯಾವುದನ್ನೂನೆಟ್ಟಗೆ ಮಾಡುತ್ತಿಲ್ಲ'' ಎಂದು ನಿರ್ಮಾಪಕ ಮಂಜು ಹರಿಹಾಯ್ದಿದ್ದರು. ಇದಕ್ಕೆ ಪ್ರತಿಯಾಗಿ ಮಂಜು ಕಡೆಗೆ ಇದೀಗ ದಿನೇಶ್ ಬಾಬು ಮಾತಿನ ಬಾಣಗಳನ್ನು ಬಿಟ್ಟಿದ್ದಾರೆ.ಮಂಜು ಅವರ ಪ್ರಶ್ನೆಗಳು ಉತ್ತರಕ್ಕೆ ಯೋಗ್ಯವಲ್ಲ. ಇಲ್ಲ ಸಲ್ಲದ ಮಾತುಗಳಿಂದ ತಮ್ಮನ್ನು ತಾವು

ಸಿನಿಮಾ ಮುಗಿಯಲು ಇನ್ನು ಹದಿನೈದು ನಿಮಿಷವಷ್ಟೆ ಬಾಕಿ. ಆಕೆ ಹಿಂದಿನ ಸಾಲುಗಳ ಕಡೆ ನೋಡಿದರು. ಚಿತ್ರದಲ್ಲಿ ಆಕೆಯದ್ದೂ ಪ್ರಮುಖ ಪಾತ್ರವಿತ್ತು. ಹಿಂದಿನ ಸಾಲಿನಲ್ಲಿ ಅನೇಕರು ಗೊರಕೆ ಹೊಡೆಯುತ್ತಿದ್ದರು. ಪಕ್ಕದಲ್ಲಿ ಕೂತಿದ್ದ ತನ್ನ ಬಂಧುಗಳಿಗೆ ಈ ವಿಷಯ ಹೇಳಿಕೊಂಡು ಆಕೆ ಗೊಳ್ಳನೆ ನಕ್ಕರು. ‘ಮೋಸ್ಟ್ ಆಫ್ ದೆಮ್ ಆರ್ ಸ್ಲೀಪಿಂಗ್. ದಿಸ್ ಈಸ್ ದಿ ಬೆಸ್ಟ್ ರೆಸ್ಪಾನ್ಸ್ ಫಾರ್

ನಾಯಕ ಹೋಟೆಲ್ ಸರ್ವರ್. ನಗುತ್ತಾನೆ, ನಗಿಸುತ್ತಾನೆ. ಜಿಂಕೆ ಮರಿಯಂತೆ ಜಿಗಿಯುತ್ತಾನೆ. ಪಡ್ಡೆ ಹುಡುಗರ ಸಂಗ ಮಾಡಿ, ತರಲೆಯಾಟ ಆಡುತ್ತಾನೆ... ಆತ ಪುನೀತ್ ಫ್ಯಾನ್ ಆಗಿರುತ್ತಾನೆ. ಒಂದಷ್ಟು ಅಪ್ಪು ಕುರಿತ ಬಿಲ್ಡಪ್ಪು. ಲಾಂಗು, ಮಚ್ಚು, ಪ್ರೇಮ-ಗೀಮ. ಮತ್ತೆ ವಿರಹ ಗೀತೆ. ಅದೇ ಕತೆ, ಅದೇ ವ್ಯಥೆ... ಇನ್ನೇನು ಮತ್ತೆ? ನಿರ್ದೇಶಕ ಉದಯ ಪ್ರಕಾಶ್ ಇಲ್ಲಿ ಸೋತಿದ್ದಾರಾ ಎಂಬ ಪ್ರಶ್ನೆಗೆ

ಸಂವೇದನಾಶೀಲ ನಟ ಯೋಗೀಶ್ ಅಲಿಯಾಸ್ ಲೂಸ್ ಮಾದ ಅಭಿನಯದ ಮತ್ತೊಂದು ಚಿತ್ರ'ಯೋಗಿ' ತೆರೆಗೆ ಅಪ್ಪಳಿಸಲಿದೆ. ಅಕ್ಟೋಬರ್ 30ರಂದು 'ಯೋಗಿ' ಚಿತ್ರ ಬಿಡುಗಡೆಯಾಗಲಿದೆ. ಚಿತ್ರದ ನಿರ್ಮಾಪಕ ಕೆ.ಮಂಜು 'ಯೋಗಿ' ಚಿತ್ರದ ಮೇಲೆ ಭಾರಿ ಭರವಸೆಗಳನ್ನು ಇಟ್ಟಿಕೊಂಡಿದ್ದಾರೆ. ಅಪಾರ ಭರವಸೆ ಹುಟ್ಟಿಸಿದ್ದ 'ಬಳ್ಳಾರಿ ನಾಗ' ಬಾಕ್ಸಾಫೀಸಲ್ಲಿ ಮಕಾಡೆ ಮಲಗಿತು. ಬ್ರೇಕ್ ಗಾಗಿ ಕಾಯುತ್ತಿದ್ದ ವಿಷ್ಣುವರ್ಧನ್ ಹಾಗೂ ಮಂಜು ಅವರಿಗೆ

ಕಳೆದ ವಾರ ಬಿಡುಗಡೆಯಾದ 'ಬಳ್ಳಾರಿ ನಾಗ' ನಿಗೆ ಹೊಸ ವಿವಾದ ಎದುರಾಗಿದೆ. ಚಿತ್ರದ ನಿರ್ಮಾಪಕ ಕೆ ಮಂಜು ಮತ್ತು ನಿರ್ದೇಶಕ ದಿನೇಶ್ ಬಾಬು ನಡುವಿನ ಮುಸುಕಿನ ಗುದ್ದಾಟ ಇದೀಗ ಬೀದಿಗೆ ಬಂದಿದೆ. ತಮ್ಮ ವೃತ್ತಿಯನ್ನ್ನು ದಿನೇಶ್ ಬಾಬು ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬ ಆರೋಪವನ್ನ್ನು ಮಂಜು ಮಾಡಿದ್ದಾರೆ. ''ನನ್ನ ದೃಷ್ಟಿಯಲ್ಲಿ ದಿನೇಶ್ ಬಾಬು ಕ್ರಿಯಾಶೀಲತೆ ಕಳೆದುಕೊಂಡಿದ್ದಾರೆ. ಒಳ್ಳೆಯ ಚಿತ್ರಗಳನ್ನು

ಕಲರ್ ಕಲರ್ ಜುಬ್ಬಾ, ಮಿರ ಮಿರ ಪೀತಾಂಬರ ಪಂಚೆ. ಈಗ ಕೆಂಪು, ಕಟ್ ಮಾಡಿದರೆ ಹಸಿರು, ಮತ್ತೈದು ನಿಮಿಷದಲ್ಲಿ ಕಪ್ಪು, ಮತ್ತೆ ಕೆಂಪು... ಹೀಗೆ ದೃಶ್ಯದಿಂದ ದೃಶ್ಯಕ್ಕೆ, ಸನ್ನಿವೇಶದಿಂದ ಸನ್ನಿವೇಶಕ್ಕೆ ಬದಲಾಗುವ ಬಟ್ಟೆ... ಆತನೇ ಬೇರೆ ಆತನ ಸ್ಟೈಲೇ ಬೇರೆ...ನಿಂತರೆ ನಾಗ, ಕುಂತರೆ ಕಾಳ, ಕೈ ಎತ್ತಿದರೆ ಭೈರವ, ಚೀರಿದರೆ ಚಿರತೆ, ಹುಬ್ಬೇರಿಸಿದರೆ ಹುಲಿ, ಧಾವಿಸಿ ಬಂದರೆ

ಬಿಂದುಶ್ರೀ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೆ.ಮಂಜು ನಿರ್ಮಿಸಿರುವ 'ಬಳ್ಳಾರಿ ನಾಗ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸಾಹಸಸಿಂಹ ಡಾ.ವಿಷ್ಣುವರ್ಧನ್ ನಾಯಕನಾಗಿ ನಟಿಸಿರುವ ಈ ಚಿತ್ರ ವಿಶಿಷ್ಟ ಕಥಾಹಂದರ ಹೊಂದಿದ್ದು, ನೋಡುಗರ ಮನಸೂರೆಗೊಳ್ಳಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ಡಾ.ವಿಷ್ಣುವರ್ಧನ್ ಅವರ ’ಸುಪ್ರಭಾತ’ ಸೇರಿದಂತೆ ಹಲವು ಸದಭಿರುಚಿ ಚಿತ್ರಗಳನ್ನು ನಿರ್ದೇಶಿಸಿರುವ ದಿನೇಶ್‌ಬಾಬು ಈ ಚಿತ್ರದ ನಿರ್ದೇಶಕರು. ನಿರ್ದೇಶನದೊಂದಿಗೆ ಛಾಯಾಗ್ರಹಣದ ಜವಾಬ್ದಾರಿಯನ್ನು

ಮಲಯಾಳಂನ 'ರಾಜ ಮಾಣಿಕ್ಯಂ'(ಮಮ್ಮುಟ್ಟಿ ಮುಖ್ಯ ಭೂಮಿಕೆಯ ಚಿತ್ರ) ಚಿತ್ರದ ರೀಮೇಕ್ 'ಬಳ್ಳಾರಿ ನಾಗ'. ಈ ಚಿತ್ರದ ಸಿಡಿ ಮತ್ತು ಧ್ವನಿಸುರುಳಿಗಳನ್ನು ಶನಿವಾರ (ಸೆ.26) ಡಾ.ವಿಷ್ಣುವರ್ಧನ್ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ತಮ್ಮ ಚೊಚ್ಚಲ 'ನಾಗಹಾವು' ಚಿತ್ರದ ಮೂಲಕ 'ಬಳ್ಳಾರಿ ನಾಗ' ಮರುಹುಟ್ಟು ಪಡೆಯಲಿದೆ ಎಂಬ ವಿಶ್ವಾಸವನ್ನು ವಿಷ್ಣು ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು. ಬೆಂಗಳೂರಿನ ಸೆಂಚುರಿ ಕ್ಲಬ್ ನ

ಸಾಹಸಸಿಂಹ ವಿಷ್ಣುವರ್ಧನ್ ಸದ್ಯಕ್ಕೆ ಬಿಜಿಯಾಗಿದ್ದಾರೆ. 'ಆಪ್ತರಕ್ಷಕ' ಚಿತ್ರೀಕರಣ ಕೊನೆಯ ಘಟ್ಟಕ್ಕೆ ತಲುಪಿದೆ. ಏತನ್ಮಧ್ಯೆ ಅವರ ಮತ್ತೊಂದು ಚಿತ್ರ 'ಬಳ್ಳಾರಿ ನಾಗ' ಚಿತ್ರವೂ ಸದ್ದಿಲ್ಲದಂತೆ ಚಿತ್ರೀಕರಣ ನಡೆಸಿದೆ.ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ 'ಬಳ್ಳಾರಿ ನಾಗ' ಚಿತ್ರದ ಸ್ಟಿಲ್ ಗಳನ್ನು ಬಿಡುಗಡೆ ಮಾಡಲಾಗಿದೆ. ಬಳ್ಳಾರಿ ನಾಗ ಚಿತ್ರಪಟಗಳಲ್ಲಿ ವಿಷ್ಣು ಎಂದಿಗಿಂತ ವಿಭಿನ್ನ ಗೆಟಪ್ ಕಾಣಿಸಿದ್ದಾರೆ. ಬಳ್ಳಾರಿ ನಾಗ ಚಿತ್ರಕ್ಕೆ ಈ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು