ಬೆಂಗಳೂರು, ಅ. 22 : ಪ್ರೀತಿಯ ಸೋಗಿನಲ್ಲಿ ಆರಂಭವಾಗಿರುವ ಲವ್ ಜಿಹಾದ್ ಬಗ್ಗೆ ಸಮಗ್ರ ತನಿಖೆ ನಡೆಸಿ ನವೆಂಬರ್ 13 ರಂದು ವರದಿ ಸಲ್ಲಿಸಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ಚಾಮರಾಜನಗರದ ಕುವೆಂಪುನಗರದ ಸಿ ಸೆಲ್ವರಾಜ್ ಸಲ್ಲಿಸಿದ ಹೇಬಿಯಸ್ ಕಾರ್ಪಸ್ ಅರ್ಜಿ ವಿಚಾರಣೆ ವೇಳೆ ಲವ್ ಜಿಹಾದ್ ಜಾಲದ ಸುಳಿವು ದೊರೆತಿತ್ತು. ವಿಚಾರಣೆ ನಡೆಸಿದ ನ್ಯಾ.ಕೆ ಶ್ರೀಧರರಾವ್ ಹಾಗೂ
ಬೆಂಗಳೂರು, ಅ. 13 : ಎಕೆ 47, ಸರಣಿ ಬಾಂಬ್ ಸ್ಫೋಟ, ಸೈಬರ್ ವಾರ್ ಹಳತಾಯ್ತು. ಈಗ ಏನಿದ್ದರೂ ಗಾಂಧಿಗಿರಿ. `ಪ್ರೀತಿ'ಯೇ ಆಯುಧವಾಗುಳ್ಳ ಧರ್ಮ ಯುದ್ಧ (ಜಿಹಾದ್) ಕರ್ನಾಟಕದಲ್ಲಿ ಹರಡುತ್ತಿರುವ ಆಘಾತಕಾರಿ ಅಂಶ ಹೈಕೋರ್ಟ್ ಮುಖಾಂತರ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡದಲ್ಲಿ ಕೇಳಿ ಬಂದ ಈ `ಲವ್ ಅಥವಾ ರೋಮಿಯೊ ಜಿಹಾದ್' ಮೂಲ ಕೇರಳ. ಇಲ್ಲಿನ ಒಂದು ವರ್ಗದ
ತಿರುವನಂತಪುರಂ, ಅ. 13 : ಲವ್ ಜಿಹಾದ್ ಎಂಬ ಹೆಸರಿನ ಸಾಂಸ್ಕೃತಿಕ ಭಯೋತ್ಪಾದನೆಯೊಂದು ಇತ್ತೀಚೆಗೆ ಭಾರಿ ಚಾಲ್ತಿಯಲ್ಲಿದ್ದು, ಅಮಾಯಕ ಹಿಂದೂ ಹುಡುಗಿಯರನ್ನು ಪ್ರೀತಿಸುವ ನಾಟಕವಾಡಿ ಮದುವೆಯಾಗಿ ಅವರನ್ನು ತಮ್ಮ ಧರ್ಮಕ್ಕೆ ಮತಾಂತರ ಮಾಡಿಕೊಳ್ಳುತ್ತಿರುವ ಆಘಾತಕಾರಿ ದಂಧೆ ತೀವ್ರಗೊಂಡಿದೆ. ಇದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣಕ್ಕೆ ವಿಶ್ವ ಹಿಂದೂ ಪರಿಷತ್ ಮುಂದಾಗಿದ್ದೂ ಕೆಲ ಕ್ರಿಶ್ಚಿಯನ್ ಸಂಘಟನೆಗಳೂ ಕೈಜೋಡಿಸಿವೆ. ಇತ್ತೀಚೆಗೆ
ಹಲಸಿನ ಹಣ್ಣಿನಿಂದ ತರಹೇವಾರಿ ಸಿಹಿ ತಿಂಡಿಗಳನ್ನು ಮಾಡಬಹುದು.ಹಣ್ಣನ್ನು ಹೇರಳವಾಗಿ ಬೆಳೆಯುವ ದಕ್ಷಿಣ ಕನ್ನಡ ಮತ್ತು ಮಲೆನಾಡಿನ ಹಳ್ಳಿಗಳಲ್ಲಿ ಹಲಸು ಆಧಾರಿತ ಭಕ್ಷ್ಯ ಭೋಜ್ಯಗಳು ಜನಜನಿತ. ಹಲಸಿನ ಮುಳ್ಳು ಹೊದಿಕೆಯನ್ನು ಕೊಟ್ಟಿಗೆಗೆ ಹಾಕಿ ಕಾಯಿ, ಬೀಜ,ತೊಳೆ, ತಿರುಳಿನಿಂದ ನಮ್ಮ ಹೆಣ್ಣುಮಕ್ಕಳು ಬಗೆಬಗೆಯ ಪದಾರ್ಥಗಳನ್ನು ತಯಾರಿಸುವರು. ಹೊರಗೆ ಮಳೆ ಸುರಿಯುತ್ತಿರುವಾಗ ಒಳಗೆ ಸುಟ್ಟ ಹಲಸಿನ ಹಪ್ಪಳದ ಕುರುಕುರು ಸದ್ದು ಕೇಳಿಸುತ್ತಿದ್ದರೆ
ಬೆಂಗಳೂರು, ಜು. 31 : ಮಹಿಳೆ ಮತ್ತು ಮಕ್ಕಳನ್ನು ವೇಶ್ಯಾವೃತ್ತಿಗೆ ತಳ್ಳುತ್ತಿರುವುದರಿಂದ ದೇಶದಲ್ಲಿ ಸೃಷ್ಟಿಯಾಗುವ ಒಂದು ದಿನದ ವರಮಾನ 25 ಕೋಟಿ ರುಪಾಯಿ. ಸರಕಾರದ ಕಣ್ಣಿಗೆ ಮಣ್ಣೆರೆಚಿ ನಡೆಯುತ್ತಿರುವ ಈ ದಂಧೆಯ ವ್ಯಾಪ್ತಿ ವಿಶಾಲವಾದದ್ದು ಎಂದು ದಕ್ಷಿಣ ರಾಜ್ಯಗಳ ಸಿಐಡಿ ಮುಖ್ಯಸ್ಥರ ಸಭೆ ನಂತರ ಆಂಧ್ರಪ್ರದೇಶ ಮಹಿಳಾ ಕಳ್ಳ ಸಾಗಣೆ ತಡೆ ವಿಭಾಗದ ಐಜಿಪಿ ಎಸ್ ಉಮಾಪತಿ
ನವದೆಹಲಿ/ ಬೆಂಗಳೂರು, ಜು.4: ಕೇರಳದ ಜೆಡಿಎಸ್ ನಾಯಕ ವೀರೇಂದ್ರ ಕುಮಾರ್ ಹಾಗೂ ಪಕ್ಷದ ರಾಷ್ಟ್ರಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ನಡುವಿನ ಭಿನ್ನಾಭಿಪ್ರಾಯಗಳು ಮುಗಿಲು ಮುಟ್ಟಿದ್ದು, ಇಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಈ ಮೂಲಕ ಜಾತ್ಯಾತೀತ ಜನತಾದಳ ಮತ್ತೆ ಹೋಳಾಗುವುದು ಹೆಚ್ಚೂ ಕಡಿಮೆ ಖಚಿತವಾದಂತಾಗಿದೆ.ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿನ್ನೆಡೆ, ಪ್ರಚಲಿತ ರಾಜಕೀಯ ವಿದ್ಯಮಾನಗಳು,
ಚಾಮರಾಜನಗರ, ಜೂ. 18 : ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ನಿಷೇಧ ಕಾರ್ಯರೂಪಕ್ಕೆ ಬರುವ ಮೊದಲೇ ಆದೇಶವನ್ನು ಹಿಂಪಡೆಯಲಾಗಿದೆ. ಸರಕಾರ ಆದೇಶವನ್ನು ಹಿಂಪಡೆಯಲು ಮರಳು ಲಾಬಿ ಕಾರಣ ಎನ್ನಲಾಗಿದೆ. ಬೆಂಗಳೂರಿನಿಂದ ಕ್ಯಾಲಿಕಟ್ ಗೆ ಸಂಪರ್ಕ ಕಲ್ಪಿಸುವ ಹತ್ತಿರದ ಮಾರ್ಗ ರಾಷ್ಟ್ರೀಯ ಹೆದ್ದಾರಿ 212 ರಲ್ಲಿ ಸಂಚಾರ ನಿರ್ಬಂಧಿಸಿದರೆ ಕೇರಳಕ್ಕೆ ಮೈಸೂರು ಕಡೆಯಿಂದ ಪ್ರಮುಖ
ಲಖನೌ, ಮಾ. 20 : ದೇಶದ ರಾಜಕೀಯ ಚಿತ್ರಣ ಬದಲಾಯಿಸುವ ಸಾಮರ್ಥ್ಯ ಹೊಂದಿರುವ ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯದ 80 ಲೋಕಸಭೆ ಕ್ಷೇತ್ರದಲ್ಲಿ ಸ್ಪರ್ಧಿಸುವ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ ರಾಜ್ಯಾದ್ಯಂತ ಜಯಭೇರಿ ಬಾರಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕೂಡಾ ಅದೇ ಫಲಿತಾಂಶ ಹೊರಬರಲಿದೆ ಎಂದು
ಬೆಂಗಳೂರು, ನ.2: ಆಧ್ಮಾತಿಕ ಗುರು ರವಿಶಂಕರ್ ಗುರೂಜಿ ಅವರ ಆರ್ಟ್ ಆಫ್ ಲೀವಿಂಗ್ ಫೌಂಡೇಷನ್ ಗೆ ಶನಿವಾರ ಬೆದರಿಕೆ ಪತ್ರ ಬಂದಿದೆ. ಕೇರಳದ ಕಣ್ಣೂರಿನಲ್ಲಿನ ಏಒಎಲ್ ಧ್ಯಾನ ಕೇಂದ್ರವನ್ನು ಸ್ಫೋಟಗೊಳಿಸುವ ಬೆದರಿಕೆ ಪತ್ರ ಬಂದಿರುವುದಾಗಿ ತಿಳಿದುಬಂದಿದೆ. ಮಲೆಯಾಳಂನಲ್ಲಿರುವ ಈ ಪತ್ರ ಧ್ಯಾನ ಆರಂಭಿಸುವ ಕೆಲ ಸಮಯದ ಮುನ್ನ ಬಂದಿದೆ. ಕಣ್ಣೂರಿನ ಧ್ಯಾನ ಕೇಂದ್ರದಲ್ಲಿ ಧ್ಯಾನ ಇನ್ನಿತರ ಆಧ್ಯಾತಿಕ
ಎಚ್.ಡಿ.ಕೋಟೆ, ಆ. 25 : ಮೈಸೂರಿನ ಜಿಲ್ಲಾಡಳಿತ ನಡೆಸಿದ ಮಹತ್ವದ ಕಾರ್ಯಚರಣೆಯಲ್ಲಿ ನೂರಾರು ಗೋವುಗಳನ್ನು ಅಕ್ರಮವಾಗಿ ಬೇರೆ ರಾಜ್ಯಕ್ಕೆ ಸಾಗಾಣಿಕೆ ಮಾಡುತ್ತಿದ್ದ 18 ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, 15 ಜನರನ್ನು ಬಂಧಿಸಿರುವ ಘಟನೆ ಸೋಮವಾರ ಬೆಳಕಿನ ಜಾವ 2 ಗಂಟೆ ನಡೆದಿದೆ. ನಗರದ ಹೊರ ವಲಯ ಬೆಳ್ಳ ಗ್ರಾಮದ ಸಮೀಪ ಗೋವುಗಳನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದೆ ಎನ್ನುವ ಮಾಹಿತಿ