ಬೆಂಗಳೂರು, ನ. 2 : ಡಿಸೆಂಬರ್ ಅಂತ್ಯದೊಳಗೆ ಕಾರ್ತೀಕ ಮಾಸದ ಅಸುಪಾಸಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾರಿ ಗಂಡಾಂತರ ಎದುರಿಸುತ್ತಾರೆ ಎಂದು ಹಾಸನ ಜಿಲ್ಲೆಯ ಕೋಡಿಮಠದ ಕಾಲಜ್ಞಾನಿ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹೇಳಿದ್ದ ಭವಿಷ್ಯ ಇದೀಗ ನಿಜವಾಗಲಿದೆಯೆ?ಕಳೆದ ಮಾರ್ಚ್ ನಲ್ಲಿ ಶ್ರೀಗಳು ಬಿಜೆಪಿ ಸರಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಕುರಿತಾಗಿ ಭವಿಷ್ಯ ನುಡಿದ್ದರು. ತಾಡೋಲೆ ಹೊತ್ತಿಗೆ ಭವಿಷ್ಯವನ್ನು ಯಾರು
ಹಾಸನ, ಮೇ. 11 : ಪ್ರಸ್ತುತ ಲೋಕಸಭೆ ಚುನಾವಣೆಗಳ ಫಲಿತಾಂಶ ಮೇ 16 ರಂದು ಹೊರಬೀಳಲಿದ್ದು, ದೇಶದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಬೆನ್ನಲ್ಲೇ ಈ ಬಾರಿಯ ಲೋಕಸಭೆ ಚುನಾವಣೆ ಫಲಿತಾಂಶ, ಭವಿಷ್ಯದ ಸರಕಾರ ರಚನೆ ಕುರಿತು ಶ್ರೀಕ್ಷೇತ್ರ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿಗಳು ತಮ್ಮ ತಾಡೋಲೆ ಹೊತ್ತಿಗೆಯಿಂದ ಭವಿಷ್ಯ ನುಡಿದಿದ್ದಾರೆ. ಕೇಂದ್ರದಲ್ಲಿ ಅತಂತ್ರ ವಾತಾವರಣ, ಮಹಿಳೆ
ಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ