ಇದು 1999ರ ಮಾತು. ಪಾರ್ವತಮ್ಮ ರಾಜ್ ಕುಮಾರ್ ನಿರ್ಮಾಣ, ವಿ. ಸೋಮಶೇಖರ್ ನಿರ್ದೇಶನದ `ಪರಶುರಾಮ್' ಚಿತ್ರದ ಶೂಟಿಂಗ್ ನಡೆಯುತ್ತಿತ್ತು. ತನ್ನ ಕುಟುಂಬದವರ ಸಾವಿಗೆ ಕಾರಣರಾಗಿದ್ದ ಖಳನಾಯಕರ ಮೇಲೆ ನಾಯಕ ರಾಜ್ ಕುಮಾರ್ ಸೇಡು ತೀರಿಸಿಕೊಳ್ಳುವ ದೃಶ್ಯದ ಚಿತ್ರೀಕರಣವನ್ನು ಬೆಂಗಳೂರಿನ ಅರಮನೆ ಹಿಂಭಾಗದಲ್ಲಿ ನಡೆಸಲುನಿರ್ಧರಿಸಲಾಗಿತ್ತು. ನಾಯಕ, ಖಳನಾಯಕರನ್ನೆಲ್ಲ ಕಟ್ಟಿಹಾಕಿ ಅವರನ್ನು ಜೀಪಿನಲ್ಲಿ ತುಂಬಿಕೊಂಡು ಬರುತ್ತಾನೆ. ನಂತರ ಅವರ
ವರ್ಷದ ಹಿಂದಿನ ಮಾತು. ನಟ ಕಿಶೋರ್ ಬೆಂಗಳೂರು ವಿಮಾನ ನಿಲ್ದಾಣದಿಂದ ತಮ್ಮ ಬುಲೆಟ್ನಲ್ಲಿ ಸೀದಾ ಕಂಠೀರವ ಸ್ಟುಡಿಯೋಗೆ ಬಂದರು. ಅವರಿಗೆ ಸಂಬಂಧಿಸಿಲ್ಲದ ಬೇರೆ ಯಾವುದೋ ಸಿನಿಮಾ ಮುಹೂರ್ತ. ಚೆನ್ನೈನಿಂದ ನೇರವಾಗಿ ಮನೆಗೂ ಹೋಗದೆ ಅವರು ಹಾಗೆ ಬರಲು ಕಾರಣವಿತ್ತು. `ಕಬಡ್ಡಿ' ಸಿನಿಮಾ ಕಥೆಯನ್ನೇ ತಮಿಳಿನವರಿಗೆ ಹೇಳಿ, ಅದರಲ್ಲಿ ನಟಿಸುವ ಅವಕಾಶವನ್ನು ಕಿಶೋರ್ ಗಿಟ್ಟಿಸಿದ್ದಾರೆ ಅಂತ ನಿರ್ದೇಶಕ ನರೇಂದ್ರ
ಬೆಂಗಳೂರು, ಆಗಸ್ಟ್ 30 : ಕನ್ನಡ ಚಿತ್ರರಂಗದ ಹೆಸರಾಂತ ಖಳನಾಯಕ ನೀಗ್ರೋ ಜಾನಿ ಗುರುವಾರ ಮಧ್ಯಾಹ್ನ ನಿಧನರಾದರು. ಎರಡು ದಶಕಕ್ಕೂ ಹೆಚ್ಚು ಕಾಲ ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದ ನೀಗ್ರೋ ಜಾನಿ, ಕಿಡ್ನಿ ವೈಫಲ್ಯದಿಂದ ದೀರ್ಘಕಾಲದಿಂದ ಅನಾರೋಗ್ಯಕ್ಕೆ ಗುರಿಯಾಗಿದ್ದರು. ಕಣ್ಣು ಕಳೆದುಕೊಂಡು ಸಂಕಷ್ಟದ ಬದುಕನ್ನು ಸವೆಸಿದ್ದರು. ಕಂಚಿನ ಕಂಠ, ಕಟ್ಟುಮಸ್ತು ದೇಹ, ಮೊನಚು ನೋಟ ಇವಿಷ್ಟನ್ನೂ ಬಂಡವಾಳವಾಗಿಟ್ಟುಕೊಂಡು