ಇನ್ನೂ ಹೆಸರಿಡದ ಗೋಲ್ಡನ್ ಸ್ಟಾರ್ ಗಣೇಶ್ ಹೊಸ ಚಿತ್ರಕ್ಕೆ ನಾಯಕಿಯಾಗಿ ರಾಷ್ಟ್ರ ಪ್ರಶಸ್ತಿ ವಿಜೇತೆ ಪ್ರಿಯಾಮಣಿ ಆಯ್ಕೆಯಾಗಿದ್ದಾರೆ. ಈ ಚಿತ್ರವನ್ನು ಮುಸ್ಸಂಜೆ ಮಹೇಶ್ ನಿರ್ದೇಶಿಸುತ್ತಿದ್ದು 'ಬಿಂದಾಸ್' ನಿರ್ಮಿಸಿದ್ದ ಎಂ ಚಂದ್ರಶೇಖರ್ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ತಮಿಳಿನಲ್ಲಿ ವಿಜಯ್ ಮತ್ತು ಜ್ಯೋತಿಕಾ ನಟಿಸಿದ್ದ ಯಶಸ್ವಿ ಚಿತ್ರ 'ಖುಷಿ'ಯನ್ನು ಚಂದ್ರಶೇಖರ್ ಕನ್ನಡಕ್ಕೆ ತರುತ್ತಿದ್ದಾರೆ. ಈಗಾಗಲೇ ಪ್ರಕಾಶ್ ನಿರ್ದೇಶನದಲ್ಲಿ 'ಖುಷಿ'ಹೆಸರಿನ
ಗೋಲ್ಡನ್ ಸ್ಟಾರ್ ಗಣೇಶ್ ಗಾಯಕರಾಗಿ ಬದಲಾಗಿದ್ದಾರೆ! ತಮ್ಮದೇ ನಿರ್ಮಾಣದ 'ಮಳೆಯಲಿ ಜೊತೆಯಲಿ' ಚಿತ್ರಕ್ಕಾಗಿ ಅವರು ಹಾಡೊಂದನ್ನು ಹಾಡಿದ್ದಾರೆ.ಮಳೆಯಲಿ ಜೊತೆಯಲಿ ಚಿತ್ರದ ನಾಯಕನನ್ನು ಪರಿಚಯಿಸುವ ಈ ಹಾಡಿಗೆ ವಿ ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.ತಮ್ಮ ಹತ್ತು ವರ್ಷಗಳ ಸಿನಿ ವೃತ್ತಿ ಜೀವನದಲ್ಲಿ ಗಣೇಶ್ ನಟಿಸುತ್ತಿರುವ 25ನೇ ಚಿತ್ರ ಇದಾಗಿದೆ. ಪೂರ್ಣ ಪ್ರಮಾಣದ ನಾಯಕ ನಟನಾಗಿ ಅಭಿನಯಿಸುತ್ತಿರುವ 12ನೇ ಚಿತ್ರ 'ಮಳೆಯಲಿ
ಗೋಲ್ಡನ್ ಸ್ಟಾರ್ ಗಣೇಶ್ ಲುಕ್ ಬದಲಾಗಿದೆ. ಗಣೇಶ್ ತಮ್ಮ ಮೈಭಾರವನ್ನು ಕೊಂಚ ಇಳಿಸಿಕೊಂಡಿದ್ದಾರೆ. ಕಳೆದ ಎರಡು ತಿಂಗಳ ಸತತ ಪ್ರಯತ್ನದ ಫಲವಾಗಿ 5 ಕೆ ಜಿ ತೂಕ ಕಳೆದುಕೊಂಡು ತೆಳ್ಳಗಾಗಿದ್ದಾರೆ. ಈ ಎಲ್ಲಾ ಸಾಹಸ ಮಾಡಿರುವುದು ತಮ್ಮದೇ ನಿರ್ಮಾಣದ 'ಮಳೆಯಲಿ ಜೊತೆಯಲಿ' ಚಿತ್ರಕ್ಕಾಗಿ. ಗಣೇಶ್ ತಮ್ಮ ಮೈಭಾರ ಇಳಿಸಿಕೊಳ್ಳಲು ಎರಡು ತಿಂಗಳ ಕಾಲ ಅನ್ನ ತಿನ್ನುವುದನ್ನು
ಗೋಲ್ಡನ್ ಸ್ಟಾರ್ ಗಣೇಶ್ ಅವರ ಸಹೋದರ ಮಹೇಶ್ ಬೆಳ್ಳಿತೆರೆಗೆ ಶೀಘ್ರದಲ್ಲೇ ಅಡಿಯಿಡಲಿದ್ದಾರೆ. ತಾಜ್ ಮಹಲ್ ಖ್ಯಾತಿಯ ಆರ್ ಚಂದ್ರು ಅವರ ಪ್ರೇಮ್ ಕಹಾನಿ ಚಿತ್ರದಲ್ಲಿ ಮಹೇಶ್ ನಟಿಸಬೇಕಾಗಿತ್ತು. ಸಂಭಾವ್ಯ ನಾಯಕರ ಪಟ್ಟಿಯಲ್ಲಿದ್ದ ಮಹೇಶ್ ಯಾಕೋ ಏನೋ ಪ್ರೇಮ್ ಕಹಾನಿ ಚಿತ್ರಕ್ಕೆ ಆಯ್ಕೆಯಾಗಲಿಲ್ಲ. ಆ ಚಿತ್ರಕ್ಕೆ ಅಜಯ್ ಆಯ್ಕೆಯಾಗಿದ್ದರು. ಮಹೇಶ್ ಗೆ ಈಗ ಕಾಲ ಕೂಡಿಬಂದಿದೆ. ನಿರ್ದೇಶಕ ಪ್ರೇಮ್
'ಮಳೆಯಲ್ಲಿ ಜೊತೆಯಲ್ಲಿ' ಚಿತ್ರದ ಮೂಲಕ ಗೋಲ್ಡನ್ ಸ್ಟಾರ್ ಗಣೇಶ್ ತನ್ನ ಹಲವು ದಿನಗಳ ಅಜ್ಞಾತವಾಸದಿಂದ ಹೊರಬರಲಿದ್ದಾರೆ. ಮುಂಗಾರುಮಳೆ ಚಿತ್ರಕ್ಕೆ ಕಥೆ ಬರೆದಿದ್ದ ಪ್ರೀತಂ ಗುಬ್ಬಿ ಈ ಚಿತ್ರಕ್ಕೆ ಚಿತ್ರಕಥೆ ಹೆಣೆದಿದ್ದಾರೆ ಮತ್ತು ಅವರೇ ಚಿತ್ರದ ನಿರ್ದೇಶಕ. ವಿಶೇಷವೇನೆಂದರೆ ಇದು ಗಣೇಶ್ ಅವರ ಸ್ವಂತ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಚೊಚ್ಚಲ ಚಿತ್ರ.ಸುಮಾರು ಎರಡು ವರ್ಷಗಳ ಹಿಂದೆಯೇ ಗಣೇಶ್
ನಮ್ಮ ಕಾಮಿಡಿ ಟೈಮ್ ಗಣೇಶ್ ಎಲ್ಲಿ? ಕಳೆದ ಎರಡು ವರ್ಷಗಳಲ್ಲಿ ಕನ್ನಡದ ಬಹು ಬೇಡಿಕೆಯ ನಟ ಗಣೇಶ್ ಮನೆಯಿಂದ ಹೊರಗೆ ಕಾಲಿಡುತ್ತಿಲ್ಲವಂತೆ. ಕಾರಣ ಆತನ ಗ್ರಹಗತಿ ನೆಟ್ಟಗಿಲ್ಲ ಎಂಬ ಭವಿಷ್ಯವಾಣಿ. ಭಾರಿ ಜಾಗ್ರತೆ ವಹಿಸ ಬೇಕೆಂದು ಜ್ಯೋತಿಷಿಗಳ ಆದೇಶವಂತೆ. ಹೆಚ್ಚು ಕಮ್ಮಿ ಚಿತ್ರವೊಂದಕ್ಕೆ ಒಂದು ಕೋಟಿ ಸಂಭಾವನೆ ಪಡೆಯುವ ಗಣೇಶ್ ಸದ್ಯಕ್ಕಂತೂ ಮನೆಯಿಂದ ಹೊರಗೆ ಬರುತ್ತಿಲ್ಲ.
ತೆಲುಗು ಚಿತ್ರರಂಗದ ಮೋಹಕ ನಟಿ ಇಲಿಯಾನಾ ಅವರನ್ನು ಕನ್ನಡಕ್ಕೆ ಕರೆತರುವ ಪ್ರಯತ್ನ ನಡೆಯುತ್ತಿದೆ. 'ಬಿಂದಾಸ್' ನಿರ್ಮಾಪಕ ಚಂದ್ರಶೇಖರ್ ತಮ್ಮ ಮುಂದಿನ ಚಿತ್ರಕ್ಕೆ ಇಲಿಯಾನಾರನ್ನು ನಾಯಕಿಯಾಗಿ ಆಯ್ಕೆ ಮಾಡಿದ್ದಾರೆ. ಎಲ್ಲಾ ಸರಿ ಹೋದರೆ ಇಲಿಯಾನಾಗೆ ನಾಯಕನಾಗುವ ಅದೃಷ್ಟ ಗೋಲ್ಡನ್ ಸ್ಟಾರ್ ಗಣೇಶ್ ಗೆ ಒಲಿಯಲಿದೆ. ಗಣೇಶ್ ಈಗ 'ಉಲ್ಲಾಸ ಉತ್ಸಾಹ' ಚಿತ್ರೀಕರಣರದಲ್ಲಿ ತೊಡಗಿಕೊಂಡಿದ್ದಾರೆ. ಇದರ ನಂತರ ಪ್ರೀತಂ ಗುಬ್ಬಿ
ಗೋಲ್ಡನ್ ಸ್ಟಾರ್ ಗಣೇಶ್, ನಿರ್ದೇಶಕ ಯೋಗರಾಜ ಭಟ್ ಹಾಗೂ ಕಥೆಗಾರ ಪ್ರೀತಂ ಗುಬ್ಬಿ ಗರಡಿಯಲ್ಲಿ ತೆರೆಗೆ ಬಂದ ಮುಂಗಾರುಮಳೆ ಚಿತ್ರ ಅನೇಕ ದಾಖಲೆಗಳನ್ನು ನಿರ್ಮಿಸಿತ್ತು. ಗಣೇಶ್, ಯೋಗರಾಜ ಅವರ ಹಣೆಬರಹವನ್ನೇ ಬದಲಾಯಿಸಿದ ಈ ಚಿತ್ರದ ಕಥೆಯನ್ನು ಹೆಣದಿರುವುದು ಕಥೆಗಾರ ಪ್ರೀತಂ ಗುಬ್ಬಿ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ನಂತರ ದಿನಗಳಲ್ಲಿ ಪ್ರೀತಂ ಗುಬ್ಬಿ ಅವರು ಕಥೆಗಾರನ ಜತೆಗೆ
ಗಣೇಶ ಮೆಲ್ಲಗೆ ಜಾರಿಕೊಳ್ಳುತ್ತಿದ್ದಾರೆ. ಅವರನ್ನೇ ನಂಬಿಕೊಂಡಿದ್ದ ನಾಗಶೇಖರ ಕಣ್ಕಣ್ ಬಿಡುತ್ತಿದ್ದಾರೆ. ವಿಷಯ ಏನಪ್ಪಾ ಅಂದರೆ, ಇನ್ನು ಒಂದು ವರ್ಷ ನಾನು ನನ್ನ ಮುದ್ದಿನ ಮಗಳನ್ನು ಬೆಳೆಸಬೇಕು. ಹೆಂಡತಿ ಬಾಣಂತಿ. ಅವಳ ಆರೈಕೆ ಮಾಡಬೇಕು. ಅದಕ್ಕೇ ಸ್ವಂತ ಸಿನಿಮಾ ನಿರ್ಮಾಣ ಅಲ್ಲಿಯವರೆಗೆ ಸಾಧ್ಯವೇ ಇಲ್ಲ ಅಂತ ಗಣೇಶ ಎಂದಿನ ತಮ್ಮ ಬಿಟ್ಟುಬಿಟ್ಟು ಮಾತಾಡುವ ಶೈಲಿಯಲ್ಲಿ ಹೇಳಿದ್ದಾರೆ. ಯುಗಾದಿ ಹಬ್ಬದ
ವಿರೋಧಿ ನಾಮ ಸಂವತ್ಸವರದ ಯುಗಾದಿ ಹಬ್ಬ ನಟ ಗಣೇಶ್ ಮತ್ತು ಶಿಲ್ಪಾ ದಂಪತಿಗಳನ್ನು ಸಂಭ್ರಮದಲ್ಲಿ ತೇಲಿಸಿದೆ. ಯುಗಾದಿ ದಿನ ಗಣೇಶ್ ರ ಪತ್ನಿ ಶಿಲ್ಪಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದರು. ಮನೆಗೆ ಹೊಸ ಸದಸ್ಯೆಯ ಆಗಮನ ಹಬ್ಬದ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿತು. ''ನನ್ನದೇ ಪ್ರತಿಬಿಂಬದಂತಿರುವ ಮಗುವಿನ ಮುಖ ನೋಡಿ ಒಂಥರಾ ಮೈಯಲ್ಲಾ ಜುಂ ಅಂತು ರೀ''