ಕನ್ನಡದಲ್ಲಿ ಕವಿಗಳ, ಸಾಹಿತಿಗಳ ಕುರಿತಾದ ಅನೇಕ ಲೇಖನಗಳು ಹಾಗೂ ವ್ಯಕ್ತಿಚಿತ್ರಗಳು ಬಂದಿದ್ದರೂ, ನೆನಪಲ್ಲಿ ಉಳಿಯುವಂತದ್ದು ಒಂದೋ ಎರಡೋ. ಈ ಕೊರತೆಯನ್ನು ನೀಗಿಸಲೆಂಬಂತೆ ವಿಮರ್ಶಕ ಎಸ್.ಆರ್.ವಿಜಯಶಂಕರ್ ಅವರ ಹೊಸ ಪುಸ್ತಕ ಈ ಭಾನುವಾರ ಸುಚಿತ್ರಾ ಸೊಸೈಟಿಯಲ್ಲಿ ಲೋಕಾರ್ಪಣೆಯಾಗುತ್ತಿದೆ. ಬಿಡುಗಡೆ ಮಾಡುತ್ತಿರುವವರು ಖ್ಯಾತ ಲೇಖಕ ಚಂದ್ರಶೇಖರ್ ಕಂಬಾರ್. ಸಾಹಿತ್ಯ, ಪತ್ರಿಕೋದ್ಯಮ, ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಮಾಡಿರುವ ನಾಡಿನ 26 ಧೀಮಂತ
ಹೆಸರು ಕೇಳಿದರೆ ಎಷ್ಟುಚೆಂದ ಇದೆ ಅಂತ ಅನಿಸುತ್ತದೆ. ಇದೊಂದು ಪ್ರೇಮ ಕತೆ ಎನ್ನುವ ನಿರೀಕ್ಷೆ ಮೂಡಿಸುತ್ತದೆ.ಎಂ.ಎಸ್ .ರಮೇಶ್ ಮೊದಲ ಬಾರಿ ಕವಿತೆಯಂಥ ಹೆಸರು ಇಟ್ಟಿದ್ದರಿಂದ ಆ ನಿರೀಕ್ಷೆ ಇನ್ನಷ್ಟು ಹೆಚ್ಚಾಗುತ್ತದೆ. ಖಡಕ್ ಸಂಭಾಷಣೆಯಿಂದ ಕಿಕ್ ಕೊಡುವ ಇವರಿಂದ ಇನ್ನೋ ಏನೋ ಹೊಸದನ್ನು ನೋಡಬಹುದೆಂಬ ಆಸೆ ಮೂಡುತ್ತದೆ. ಆದರೆ ನೋಡ್ತಾ ನೋಡ್ತಾ ರಮೇಶ್ ಹೀಗೇಕೆ ಮಾಡಿದರೆಂದು ಅಚ್ಚರಿಯಾಗುತ್ತದೆ. ಜತೆಗಿಷ್ಟು
ಕರ್ನಾಟಕ ಸುಗಮ ಸಂಗೀತ ಪರಿಷತ್ತಿನ 7ನೇ ಕನ್ನಡ ಸಮ್ಮೇಳನದ ಅಧ್ಯಕ್ಷರನ್ನಾಗಿ ರಾಷ್ಟ್ರ ಪ್ರಶಸ್ತಿ ಖ್ಯಾತಿಯ ಶಿವಮೊಗ್ಗ ಸುಬ್ಬಣ್ಣ ಅವರನ್ನು ಆಯ್ಕೆ ಮಾಡಲಾಗಿದೆ. ತುಮಕೂರಿನಲ್ಲಿ ಫೆಬ್ರವರಿ 14 ಮತ್ತು 15ರಂದು ಸಮ್ಮೇಳನ ನಡೆಯಲಿದೆ. ಸಿದ್ಧಗಂಗಾ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗಳು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ ಎಂದು ಪರಿಷತ್ತಿನ ಅಧ್ಯಕ್ಷ ವೈ.ಕೆ.ಮುದ್ದುಕೃಷ್ಣ ತಿಳಿಸಿದರು. ಡಾ.ಚಂದ್ರಶೇಖರ ಕಂಬಾರರ ''ಕಾಡು ಕುದುರೆ ಓಡಿ ಬಂದಿತ್ತಾ....ಕಾಡಿನಿಂದ ಚೆಂಗನೆ