ಬೆಂಗಳೂರು, ನ. 14:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಎಲ್ಲ ವರ್ಗದ ಜನರ ಅಗತ್ಯಗಳಿಗನುಸಾರವಾಗಿ ವಿವಿಧ ಶ್ರೇಣಿಯ ಬಸ್ ಸೇವೆ ಒದಗಿಸುತ್ತಿದ್ದು, ದೇಶಕ್ಕೇ ಮಾದರಿಯಾಗಿದೆ ಎಂದು ಸಾರಿಗೆ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ.ಅವರು ಶುಕ್ರವಾರ ಅಂಬಾರಿ ಕರೋನಾ ಸ್ಲೀಪರ್ ಬಸ್ ಸೇವೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ನರ್ಮ್ ಯೋಜನೆಯಡಿ ಸಾರಿಗೆ ಸಂಸ್ಥೆಯು ನಿಗದಿತ ಅವಧಿಗಿಂತ 10 ತಿಂಗಳು
ಬೆಂಗಳೂರು, ನ.5: ತುಮಕೂರು ಬಳಿ ಜಪಾನ್ ಕೈಗಾರಿಕೆ ಪಾರ್ಕ್ಗೆ ಒಂದು ಸಾವಿರ ಎಕರೆ ಜಮೀನು ನೀಡಲು ಸರಕಾರ ಮುಂದಾಗಿದೆ. ಕೈಗಾರಿಕೆ ಬೆಳವಣಿಗೆಗೆ ರಾಜ್ಯ ನೀಡುತ್ತಿರುವ ಉತ್ತೇಜನ ಹಾಗೂ ಬಂಡವಾಳ ಹೂಡಿಕೆಗೆ ಪೂರಕ ವಾತಾವರಣ ಇರುವುದರಿಂದ, ಜಪಾನ್ನ ಕಂಪನಿಗಳು ಆಸಕ್ತಿ ತೋರಿಸಿವೆ. ರಾಜ್ಯ ಹಾಗೂ ಜಪಾನ್ ನಡುವೆ ಒಪ್ಪಂದ ಏರ್ಪಟ್ಟಲ್ಲಿ, ತುಮಕೂರು ಬಳಿ ಕೈಗಾರಿಕೆ ಪಾರ್ಕ್ ತಲೆ ಎತ್ತಲಿದೆ.ಜಪಾನ್
'ಹೆಣ್ಣು ಮಕ್ಕಳು ವಿವಾಹಪೂರ್ವ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ತಪ್ಪೇನಿಲ್ಲ" ಎಂದು ಹೇಳುವ ಮೂಲಕ ಈ ಹಿಂದೆ ಇಡೀ ದೇಶದಲ್ಲೇ ಗುಲ್ಲೆಬ್ಬೆಸಿದ್ದ ನಟಿ ಖುಷ್ಬೂ.ಇದೀಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಆದರೆ ಈ ಬಾರಿ ಅವರು ಬೆನ್ನ ಮೇಲೆ ನವಿಲಿನ ಹಚ್ಚೆ ಹಾಕಿಸಿಕೊಂಡು ಹದಿಹರೆಯದವರನ್ನು ಕೆಣಕಿದ್ದಾರೆ!ಚಿತ್ರನಟಿಯರಿಗೆ ಹಚ್ಚೆ ಹಾಕಿಸಿಕೊಳ್ಳುವುದೇನು ಹೊಸದಲ್ಲ. ಈ ವಿಚಾರದಲ್ಲಿ ನಟಿ ಖುಷ್ಬು ಸಹ ಹೊರತಾಗಿಲ್ಲ. ಚೆನ್ನೈನ ಸ್ಟುಡಿಯೋ
ಕರ್ನಾಟಕ ನೆರೆ ಸಂತ್ರಸ್ತರಿಗೆ ಸಹಾಯ ಮಾಡುತ್ತೇನೆ ಎಂದು ರಜನಿಕಾಂತ್ ಎಲ್ಲೂ ಹೇಳಿಲ್ಲ. ಅವರು ಸಹಾಯ ಮಾಡುವುದಾಗಿ ಕನ್ನಡ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿ ಸುಳ್ಳು ಎಂದು ರಜನಿಕಾಂತ್ ಅವರ ಚೆನ್ನೈ ಕಚೇರಿ ಮೂಲಗಳು ಸ್ಪಷ್ಟಪಡಿಸಿವೆ. ಇದೊಂದು ಕೇವಲ ವದಂತಿ ಅಷ್ಟೇ ಎಂದು ಅವರು ಹೇಳಿದ್ದಾರೆ. ಕರ್ನಾಟಕದ ನೆರೆ ಪೀಡಿತ 25 ಗ್ರಾಮಗಳನ್ನು ರಜನಿಕಾಂತ್
ಚೆನ್ನೈ, ಅ. 12 : ಸ್ವಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಆರೋಪ ಎದುರಿಸುತ್ತಿರುವ ಕರ್ನಾಟಕದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ತಮಿಳುನಾಡಿನ ಕಂದಾಯ ಅಧಿಕಾರಿ ಹಾಗೂ ತಹಸೀಲ್ದಾರ್ ರಿಗೆ ಬೆದರಿಕೆ ಒಡ್ಡಿ ಅಧಿಕೃತ ಕೆಲಸಗಳಿಗೆ ಅಡ್ಡಿಪಡಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯ ಕಾವೇರಿ ರಾಜಪುರಂ ಗ್ರಾಮದಲ್ಲಿ ಸರಕಾರಿ ಭೂಮಿ ಹೊಂದಿರುವ ಬಗ್ಗೆ
ಚೆನ್ನೈ, ಸೆ. 29 : ಎಚ್ ಐ ವಿ ಸೋ೦ಕಿತರ ಬಗ್ಗೆ ವಿಶೇಷ ಗಮನಹರಿಸಿರುವ ತಮಿಳುನಾಡು ಸರಕಾರ, ಈ ಸೋಂಕು ಪೀಡಿತ ರಾಜ್ಯ ಸರಕಾರದ ಸಿಬ್ಬ೦ದಿಗಳಿಗೆ ವೇತನ ಸಹಿತ 18 ತಿ೦ಗಳ ರಜೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊ೦ಡಿದೆ.ಈ ಕುರಿತು ಆದೇಶ ಹೊರಡಿಸಿರುವ ತಮಿಳುನಾಡು ಸರಕಾರ ದೇಶದಲ್ಲೇ ಏಡ್ಸ್ ಕುರಿತು ಇಂಥ ಮಹತ್ವದ ಯೋಜನೆಯನ್ನು ಜಾರಿಗೆ ತ೦ದ
ಚೆನ್ನೈ, ಸೆ. 29 : ಎಚ್ ಐ ವಿ ಸೋ೦ಕಿತರ ಬಗ್ಗೆ ವಿಶೇಷ ಗಮನಹರಿಸಿರುವ ತಮಿಳುನಾಡು ಸರಕಾರ, ಈ ಸೋಂಕು ಪೀಡಿತ ರಾಜ್ಯ ಸರಕಾರದ ಸಿಬ್ಬ೦ದಿಗಳಿಗೆ ವೇತನ ಸಹಿತ 18 ತಿ೦ಗಳ ರಜೆ ನೀಡುವ ಮಹತ್ವದ ನಿರ್ಧಾರ ತೆಗೆದುಕೊ೦ಡಿದೆ.ಈ ಕುರಿತು ಆದೇಶ ಹೊರಡಿಸಿರುವ ತಮಿಳುನಾಡು ಸರಕಾರ ದೇಶದಲ್ಲೇ ಏಡ್ಸ್ ಕುರಿತು ಇಂಥ ಮಹತ್ವದ ಯೋಜನೆಯನ್ನು ಜಾರಿಗೆ ತ೦ದ
'ಅಮೃತ ಘಳಿಗೆ' ಚಿತ್ರದ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಕಾಲಿಸಿರಿದ ಮತ್ತು ಭರತನಾಟ್ಯ ಪ್ರದರ್ಶನದಿಂದ ವಿಶ್ವದಾದ್ಯಂತ ಖ್ಯಾತಿ ಗಳಿಸಿರುವ ನಟ, ನೃತ್ಯಪಟು ಶ್ರೀಧರ್ ಮತ್ತು ಅವರ ಪತ್ನಿ ಅನುರಾಧ ಅವರನ್ನು ಚೆನ್ನೈನ ನಾರದ ಗಾನ ಸಭಾ 2009ನೇ ಸಾಲಿನ 'ಸೀನಿಯರ್ ಡಾನ್ಸರ್' ಎಂದು ಪ್ರಶಸ್ತಿ ನೀಡಿ ಗೌರವಿಸಿದೆ.ಕಳೆದ ತಿಂಗಳು 27ರಂದು ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಶ್ರೀಧರ್ ಮತ್ತು ಅನುರಾಧ
ಚೆನ್ನೈ, ಸೆ.5:ಭಾರತದ ಸಾಗರೋತ್ತರ ವ್ಯವಹಾರಗಳ ಖಾತೆ ಸಚಿವ ವಯಲಾರ ರವಿ ಅವರ ಪತ್ನಿ ಮರ್ಸಿ ರವಿ ಅವರು ಶನಿವಾರ ಮುಂಜಾನೆ ನಿಧನರಾದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಮದ್ರಾಸ್ ಮೆಡಿಕಲ್ ಮಿಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರ್ಸಿ ರವಿ ಅವರು ಮೂತ್ರಜನಕಾಂಗದ ತೊಂದರೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ 3 ಗಂಟೆಗೆ ಅವರ ಮೂತ್ರಜನಕಾಂಗ
ಚೆನ್ನೈ, ಆ. 13: ಕನ್ನಡದ ತ್ರಿಪದಿಗಳ ಬ್ರಹ್ಮ ಸರ್ವಜ್ಞನ ಪ್ರತಿಮೆಯನ್ನು ನಗರದ ಅಯನಾವರಂನಲ್ಲಿರುವ ಜೀವಾ ಪಾರ್ಕ್ ನಲ್ಲಿ ಅನಾವರಣಗೊಳಿಸಲಾಯಿತು. ಜೀವಾ ಪಾರ್ಕ್ ನಲ್ಲಿ ಕನ್ನಡಿಗರ ಕಲರವ, ಕನ್ನಡ ಭಾಷೆಯ ಕಂಪಿನೊಂದಿಗೆ ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಿಮೋಟ್ ಕಂಟ್ರೋಲ್ ಮೂಲಕ ಸರ್ವಜ್ಞರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಈ ಮೂಲಕ ಉಭಯ ರಾಜ್ಯಗಳ ನಡುವೆ ಉತ್ತಮ