ಸ್ಪೈಸಿ ನಟಿ ಡೈಸಿ ಬೋಪಣ್ಣ ಎಲ್ಲಿ? ಕಳೆದ ಒಂದು ವರ್ಷದಿಂದ ಅವರು ಎಲ್ಲೂ ಕಾಣಿಸುತ್ತಿಲ್ಲವಲ್ಲ.ಕಾರಣ ಅವರು ಬೆನ್ನ್ನು ನೋವಿನಿಂದ ಬಳಲುತ್ತಿದ್ದರು. ಆದರೆ ಈಗ ಚೇತರಿಸಿಕೊಂಡು ಬಾಲಿವುಡ್ ನ ಮೂರು ಚಿತ್ರಗಳಲ್ಲಿ ನಟಿಸಲು ಒಪ್ಪಂದ ಮಾಡಿಕೊಂಡಿದ್ದಾರೆ. ಕನ್ನಡ ಚಿತ್ರರಂಗದಿಂದ ಬಾಲಿವುಡ್ ಗೆ ಜಿಗಿದ ಡೈಸಿಗೆ ಈಗ ಪುರುಸೊತ್ತಿಲ್ಲದಂತೆ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.''ಬೆನ್ನುಮೂಳೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದೆ.ಹಾಗಾಗಿ ಮಿಸುಕಾಡುವಂತಿರಲಿಲ್ಲ.ಈ ಸಂದರ್ಭದಲ್ಲಿ
ಲಕ್ಷ್ಮೀಶ್ರೀ ಕಂಬೈನ್ಸ್ ಲಾಂಛನದಲ್ಲಿ ಕೆ.ಮಂಜು ನಿರ್ಮಿಸಿರುವ 'ಒಲವೇ ಜೀವನ ಲೆಕ್ಕಾಚಾರ' ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಪ್ರೇಮ ಕಥಾನಕವನ್ನು ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶಿಸಿದ್ದಾರೆ. ನೈಜ ಘಟನೆ ಆಧಾರಿಸಿದ ಈ ಚಿತ್ರಕ್ಕೆ ನಿರ್ದೇಶಕರು ಪತ್ರಕರ್ತ ಜೋಗಿ ಅವರೊಡಗೂಡಿ ಚಿತ್ರಕಥೆ ಬರೆದಿದ್ದಾರೆ. ನಿರ್ದೇಶನಕ್ಕೆ ಸೀಮಿತರಾಗದ ನಾಗತಿಹಳ್ಳಿ ಚಂದ್ರಶೇಖರ್ ಅವರು ಚಿತ್ರಕ್ಕೆ ನಾಲ್ಕು ಅರ್ಥಗರ್ಭಿತ
'ಒಲವೇ ಜೀವನ ಲೆಕ್ಕಾಚಾರ' ಚಿತ್ರ ತೊಂಬತ್ತರ ದಶಕದಲ್ಲಿ ಬರೆದ ಸಣ್ಣಕತೆಯಾಧಾರಿತವಾಗಿದ್ದು, ಸತ್ಯ ಘಟನೆಗಳಿಂದ ಕೂಡಿದೆ. ಈ ಸಣ್ಣಕತೆ ನನ್ನನ್ನು ಇಕ್ಕಟ್ಟಿಗೂ ಸಿಲುಕಿಸಿತ್ತು. ಕತೆಗೆ ಸಂಬಂಧಿಸಿದ ಜನ ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನುತ್ತಾರೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್. ಸೂಕ್ಷ್ಮವಾಗಿರುವ ಈ ಕತೆಯನ್ನು ತೆರೆಗೆ ತರಬೇಕಾದರೆ ಸಾಕಷ್ಟು ಜಾಗ್ರತೆಯನ್ನು ತೆಗೆದುಕೊಂಡಿದ್ದೇನೆ. ಕತೆ ಓದುವುದಕ್ಕಿಂತಲೂ ದೃಶ್ಯ ಮಾಧ್ಯಮ ತುಂಬಾ
ಕ್ರಿಕೆಟ್ ಗಿಂತಲೂ ಹೆಚ್ಚಾಗಿ ಗಾಸಿಪ್ ಗಳಲ್ಲಿ ಮಿಂದೇಳುತ್ತಿರುವ ಆಟಗಾರನೆಂದರೆ ಶ್ರೀಶಾಂತ್. ಇಷ್ಟು ದಿನ ನಟಿ ನಮಿತಾರ ಹೆಸರಿನೊಂದಿಗೆ ಶ್ರೀಶಾಂತ್ ಹೆಸರು ತಳುಕು ಹಾಕಿಕೊಂಡಿತ್ತು. ಈಗ ಸ್ಪೈಸಿ ನಟಿ ಡೈಸಿ ಬೋಪಣ್ಣರೊಂದಿಗಿನ ಗುಸು ಗುಸು ಸುದ್ದಿಗೆ ರೆಕ್ಕೆ ಪುಕ್ಕ ಬಂದಿದೆ. ಪ್ರಸ್ತುತ ಐಪಿಎಲ್ ನಲ್ಲಿ ಮಗ್ನನಾಗಿರುವ ಶ್ರೀಶಾಂತ್ ಗೆ ಗೆಳೆಯರಿಂದ ಗುಸು ಗುಸು ಸುದ್ದಿ ನಿಜವೇ ಎಂದು ಒಂದರ
ಮುಂಬಯಿಗೆ ಹೋಗಿ ಬಾಲಿವುಡ್ ನಲ್ಲಿ ತನ್ನ ಬೇಳೆಕಾಳು ಬೇಯಿಸುವುದಾಗಿ ಹೇಳಿ ಹೊರಟ್ಟಿದ್ದ ಕೊಡಗಿನ ಬೆಡಗಿ, ಬೆಂಗಳೂರು ಹುಡುಗಿ ಡೈಸಿ ಬೋಪಣ್ಣ ಮತ್ತೆ ಸ್ಯಾಂಡಲ್ ವುಡ್ ನಲ್ಲಿ ನಿಲ್ಲುವ ಸೂಚನೆಗಳು ದಟ್ಟವಾಗಿವೆ. ಇದೆಲ್ಲಾ ಗಾಳಿಪಟ ಚಿತ್ರದ ಮಹಿಮೆ ಎನ್ನಲಾಗಿದೆ. ಒಂದು ಚಿತ್ರದ ಸೋಲು ಗೆಲವು ಹಲವರ ವೃತ್ತಿ ಬದುಕಿನ ನಕ್ಷೆಯನ್ನು ಬದಲಿಸಬಲ್ಲದು ಎಂಬುದಕ್ಕೆ ಇದು ಸಾಕ್ಷಿಯಂಬಂತಾಗಿದೆ. ಗಾಳಿಪಟ ಚಿತ್ರದಲ್ಲಿ
ಕನ್ನಡದ ಹುಡುಗಿ ಡೈಸಿ ಬೋಪಣ್ಣ ಮತ್ತೆ ಮುಂಬೈ ಕಡೆ ಮುಖ ಮಾಡಿದ್ದಾರೆ. ಇಲ್ಲಿ ಮೂರು ಚಿತ್ರಗಳಿಗೆ ಸಿಗೋ ಸಂಭಾವನೆ ಅಲ್ಲಿ ಒಂದೇ ಚಿತ್ರಕ್ಕೆ ಸಿಕ್ಕುತ್ತದೆ ಅನ್ನೋದು ಕಾರಣವೇ? ಅವರು, ಈ ಬಗ್ಗೆ ಏನನ್ನೂ ಹೇಳಿಲ್ಲ. ಆದರೆ ತಾತ್ಫುರ್ಯ ಮಾತ್ರ ಅದೇ. ಬೆಂಗಳೂರಿನಲ್ಲಿದ್ದ ಮನೆಯನ್ನು ಬಾಡಿಗೆಗೆ ಕೊಟ್ಟು, ಅವರು ಮುಂಬೈನ ಫ್ಲಾಟ್ ಹಿಡಿದಿದ್ದಾರೆ. ಮುಂಬೈ ಡೈಸಿ ಅವರಿಗೆ
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಕುಣಿಯೋಣು ಬಾರಾ ಫೈನಲ್ ಸ್ಪರ್ಧೆಯು ಭಾನುವಾರ ಸಂಜೆ 4.30ಕ್ಕೆ ಪ್ರಸಾರವಾಗಲಿದೆ. ವಿಜೇತರಿಗೆ ಐದು ಲಕ್ಷದ ಶೈಕ್ಷಣಿಕ ವಿಮೆ, ರನ್ನರ್ ಅಪ್ಗಳಿಗೆ ಕ್ರಮವಾಗಿ ಎರಡು ಮತ್ತು ಒಂದು ಲಕ್ಷದ ಶೈಕ್ಷಣಿಕ ವಿಮೆ ನೀಡಲಾಗುವುದು. ಅಂತಿಮ ಹಂತದ ಈ ಹಣಾಹಣಿಗೆ ಪ್ರಪ್ರಥಮ ಬಾರಿಗೆ ವಿಷ್ಣುವರ್ಧನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕರ್ನಾಟಕವನ್ನು
ಜೀ ಕನ್ನಡದ ಜನಪ್ರಿಯ ಕಾರ್ಯಕ್ರಮ ಕುಣಿಯೋಣು ಬಾರಾದ ಇತ್ತೀಚೆಗೆ ನಡೆದ ಫೈನಲ್ ಸ್ಪರ್ಧೆಯಲ್ಲಿ ಮಂಗಳೂರಿನ ರಶ್ಮಿ ವಿಜೇತರಾಗಿದ್ದಾರೆ. ವಿಜೇತರಿಗೆ ಐದು ಲಕ್ಷದ ಶೈಕ್ಷಣಿಕ ವಿಮೆ ಹಾಗೂ ಪ್ರಶಸ್ತಿ ಪತ್ರ ನೀಡಲಾಯಿತು. ಸ್ಪರ್ಧೆಯಲ್ಲಿ ಮೊದಲ ರನ್ನರ್ ಅಪ್ ಆಗಿ ಮೈಸೂರಿನ ನಿರೋಷಾ ಮತ್ತು ಎರಡನೇ ರನ್ನರ್ ಅಪ್ ಆಗಿ ಚಿತ್ರದುರ್ಗದ ಪ್ರತೀಕ್ ಆಯ್ಕೆಯಾಗಿದ್ದಾರೆ. ಮೊದಲ ಹಾಗೂ ಎರಡನೇ ರನ್ನರ್