clear
clear
Search results for "ತೃತೀಯ ರಂಗ" in Oneindia Kannada
ಬೆಂಗಳೂರು, ಮೇ.17: ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಆಹ್ವಾನ ನೀಡಿದ್ದು ಯುಪಿಎ ಒಕ್ಕೂಟ ಸೇರುವಂತೆ ಕರೆ ನೀಡಲಾಗಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.ಈ ಕುರಿತು ಕಾಂಗ್ರೆಸ್ ಹೈಕಮಾಂಡ್ ನೊಂದಿಗೆ ಚರ್ಚಿಸಲು ಕುಮಾರಸ್ವಾಮಿ ಭಾನುವಾರ ಸಂಜೆ ದೆಹಲಿಗೆ ದೌಡಾಯಿಸಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ದೇವೇಗೌಡ ಅವರ ಮನವೊಲಿಸುವ

ನವದೆಹಲಿ, ಮೇ.16: ಮುಂಬರುವ ಯುಪಿಎ ನೇತೃತ್ವದ ಸರಕಾರದಲ್ಲಿ ರಾಹುಲ್ ಗಾಂಧಿ ಅವರು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡೀಸ್ ತಿಳಿಸಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ಅವರು, ಮುಂದಿನ ಕಾಂಗ್ರೆಸ್ ನೇತೃತ್ವದ ಸರಕಾರದಸಚಿವ ಸಂಪುಟದಲ್ಲಿ ರಾಹುಲ್ ಇರಲೇ ಬೇಕು ಎಂದು ಕಾಂಗ್ರೆಸ್ ಪಕ್ಷ ನಿರ್ಧರಿಸಿದೆ ಎಂದರು. ರಾಹುಲ್ ಗಾಂಧಿ ಅವರ ಚಟುವಟಿಕೆಗಳು ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಪೂರ್ತಿ

ನವದೆಹಲಿ, ಮೇ.16: ಕಾಂಗ್ರೆಸ್ ನೇತೃತ್ವದ ಯುಪಿಎ 240 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು ಬಿಜೆಪಿ ನೇತೃತ್ವದ ಎನ್ ಡಿಎ 162 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ತೃತೀಯ ರಂಗ 89, ಚತುರ್ಥರಂಗ 32 ಮತ್ತು ಇತರೆ 13 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಯುಪಿಎ , ಎನ್ ಡಿಎ ಹಾಗೂ ತೃತೀಯ ರಂಗ ತಲಾ ಒಂದೊಂದು ಕ್ಷೇತ್ರದಲ್ಲಿ

ಅದಿಲಾಬಾದ್, ಮೇ.16:ಅದಿಲಾಬಾದ್ ಜಿಲ್ಲೆಯ ಬೋಧ್ (ಮೀಸಲು) ಕ್ಷೇತ್ರದಿಂದ ತೆಲುಗು ದೇಶಂ ಪಕ್ಷ ಗೆಲ್ಲುವ ಮೂಲಕ ಮೊದಲ ಖಾತೆಯನ್ನು ತೆರೆದಿದೆ. ತೆಲುಗು ದೇಶಂ ಪಕ್ಷದ ಜಿ ನಗೇಶ್ ಅವರು ಅನಿಲ್ ಯಾದವ್ (ಕಾಂಗ್ರೆಸ್) ವಿರುದ್ಧ ಘನ ವಿಜಯ ಸಾಧಿಸಿದ್ದಾರೆ. ತೆಲುಗು ದೇಶಂ ಪಕ್ಷದ ಅಧ್ಯಕ್ಷ ಚಂದ್ರಬಾಬು ನಾಯ್ಡು ಕುಪ್ಪಂ ಕ್ಷೇತ್ರದಲ್ಲಿ10 ಸಾವಿರ ಮತಗಳಲ್ಲಿ

ನವದೆಹಲಿ, ಮೇ, 16 ; ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರ ಹಿಡಿಯುವ ಸಾಧ್ಯತೆಗಳು ಕಂಡು ಬರತೊಡಗಿವೆ. ಎನ್ ಡಿಎಗೆ ಅಧಿಕಾರ ಮತ್ತೆ ಗಗನಕುಸುಮವಾಗುವ ಸಾಧ್ಯತೆಗಳಿವೆ. ಇತ್ತೀಚಿನ ವರದಿ ಬಂದಾಗ 190 ಕ್ಷೇತ್ರಗಳಲ್ಲಿ 123 ಕ್ಷೇತ್ರಗಳಲ್ಲಿ ಯುಪಿಎ, 90 ಕ್ಷೇತ್ರಗಳಲ್ಲಿ ಎನ್ ಡಿಎ ಮುಂದಿದೆ. ಮೈನ್ ಪುರಿಯಲ್ಲಿ ಮುಲಾಯಂ ಸಿಂಗ್ ಯಾದವ್- ಮುನ್ನಡೆಕಮ್ಮಮ್ ನಲ್ಲಿ ರೇಣುಕಾ

ಬೆಂಗಳೂರು, ಮೇ. 16 : ಮತಏಣಿಕೆಗೆ ಕ್ಷಣಗಣನೆ ಆರಂಭವಾಗಿದೆ. ಘಟಾನುಘಟಿ ನಾಯಕರ ಭವಿಷ್ಯ ಇಂದು ಅಧಿಕೃತವಾಗಿ ಹೊರಬೀಳಲಿದೆ. ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ಪ್ರತಿಷ್ಠೆ ಪ್ರಶ್ನೆಯಾಗಿದ್ದರೆ, ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಬಿಜೆಪಿಯನ್ನು ಸೋಲಿಸಬೇಕು ಎನ್ನುವ ತವಕದಲ್ಲಿದ್ದಾರೆ. ರಾಜ್ಯ 28 ಲೋಕಸಭೆ ಮತಕ್ಷೇತ್ರಗಳು ಸೇರಿ ದೇಶದ ಎಲ್ಲೆಡೆ ಮತಎಣಿಕೆ ಕಾರ್ಯ ನಿಧಾನವಾಗಿ ಶುರುವಾಗಿದೆ. ಮತಎಣಿಕೆ ಕೇಂದ್ರಕ್ಕೆ ವಿವಿಧ ಪಕ್ಷಗಳ

ನವದೆಹಲಿ, ಮೇ. 14 : ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಎನ್ ಸಿಪಿ ನಾಯಕ ಶರದ್ ಪವಾರ್ ಅವರು ತೃತೀಯ ರಂಗ ಹಾಗೂ ಚತುರ್ಥ ರಂಗ ಬೆಂಬಲ ಪಡೆದು ತಮ್ಮ ರಾಜಕೀಯ ಜೀವನ ಉನ್ನತ ಆಸೆಯನ್ನು ಈಡೇರಿಸಿಕೊಳ್ಳುವತ್ತ ಹೆಜ್ಜೆಯಿಡುವ ಸಾದ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಸಿಎನ್ಎನ್-ಐಬಿಎನ್ ವಾರ್ತಾ ವಾಹಿನಿ ಪ್ರಕಾರ, ಯುಪಿಎಗೆ ಸರಕಾರ ರಚಿಸಲು ಅಗತ್ಯ

ನವದೆಹಲಿ, ಮೇ. 14 : ಅತಂತ್ರ ಸಂಸತ್ ನಿರ್ಮಾಣವಾಗಲಿದೆ ಎಂಬ ಸಮೀಕ್ಷೆಗಳು ಹೊರಬೀಳುತ್ತಿದ್ದಂತೆಯೇ ವಿವಿಧ ರಾಜಕೀಯ ಮುಖಂಡರು ಪ್ರಾದೇಶಿಕ ಪಕ್ಷಗಳ ಮನವೊಲಿಸುವ ಕಾರ್ಯದಲ್ಲಿ ನಿರತವಾಗಿವೆ. ಬಿಜೆಪಿ ಪಕ್ಷದ ಪರವಾಗಿ ನರೇಂದ್ರ ಮೋದಿ ಬಿಜಿಯಾಗಿದ್ದು, ಮುಖ್ಯವಾಗಿ ಎನ್ ಡಿಎ ಹಳೆಯ ಮೈತ್ರಿಕೂಟವಾಗಿದ್ದ ಎಐಎಡಿಎಂಕೆ ನಾಯಕಿ ಜಯಲಲಿತಾ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂಬ ಮಾತು ದಟ್ಟವಾಗಿದೆ. ಅತ್ತ ತೆಲುಗು ದೇಶಂ

ಮುಂಬೈ, ಮೇ. 14 : ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕೇವಲ 48 ಗಂಟೆಗಳು ಬಾಕಿ ಉಳಿದಿವೆ. ಪಕ್ಷಗಳು ಮತ್ತು ರಾಜಕೀಯ ನಾಯಕರ ಮೇಲೆ ದೇಶಾದ್ಯಂತ ಬೆಟ್ಟಿಂಗ್ ಗಳು ಜೋರಾಗಿ ನಡೆಯತೊಡಗಿದೆ. ಒಂದು ಮೂಲದ ಪ್ರಕಾರ ಕೋಟಿಗಟ್ಟಲೆ ಬೆಟ್ಟಿಂಗ್ ದಂಧೆ ನಡೆದಿದೆ ಎಂದು ತಿಳಿದು ಬಂದಿದೆ. ಬೆಟ್ಟಿಂಗ್ ನಲ್ಲಿ ಪ್ರಧಾನಮಂತ್ರಿ ಹುದ್ದೆಗೆ ಪ್ರಸ್ತುತ ಪ್ರಧಾನಿ ಮನಮೋಹನ್ ಸಿಂಗ್ ಪ್ರಥಮ

ಬೆಂಗಳೂರು, ಮೇ. 13 : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಂಗಳವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿರುವ ವಿಷಯಕ್ಕೆ ವಿಶೇಷ ಅರ್ಥವೇನು ಇಲ್ಲ. ಜೆಡಿಎಸ್ ಇಂದಿಗೂ ಕೂಡಾ ತೃತೀಯರಂಗದಲ್ಲಿದೆ. ಕೇಂದ್ರ ಸರಕಾರ ರಚನೆಯಲ್ಲಿ ತೃತೀಯ ರಂಗ ಬಹುಮುಖ್ಯ ಪಾತ್ರ ವಹಿಸಲಿದೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ

  ಸುದ್ದಿ-ರಂಜನೆ
Live Chat with a Doctor
ದಟ್ಸ್ ಕನ್ನಡ ಡಾಕ್ಟರೊಂದಿಗೆ ಚಾಟ್
  ವಿಡಿಯೋ
  ನುಡಿಚಿತ್ರಗಳು