ರಿಯಾದ್, ಫೆ. 4 : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೌಡುಗೋಳಿಯ ಇಸ್ಮಾಯಿಲ್ ಎಂಬುವವರ ಪುತ್ರ ಮಹಮ್ಮದ್ (26) ಎಂಬುವವರು ಹೃದಯಾಘಾತದಿಂದ ಜ.26ರಂದು ರಿಯಾದಿನಲ್ಲಿ ನಿಧನರಾದರು.ಕಳೆದ ನಾಲ್ಕು ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಸೌದಿ ಅರೇಬಿಯಾಕ್ಕೆ ಬಂದಿದ್ದ ಅವರು ಆರ್ಥಿಕ ಸಂಕಷ್ಟಗಳ ಕಾರಣ ಈ ಅವಧಿಯಲ್ಲಿ ಒಂದು ಬಾರಿಯೂ ಊರಿಗೆ ಭೇಟಿ ನೀಡಿರಲಿಲ್ಲ. ಮೊನ್ನೆ ಇದ್ದಕ್ಕಿದ್ದಂತೆ
ಬೆಂಗಳೂರು, ಜ. 18 : ಬರ್ತಾ ಬರ್ತಾ ಅಪ್ಪ ಮಕ್ಕಳು ತಮ್ಮ ಮೀರಿ ನಡೆದುಕೊಳ್ಳುತ್ತಿದ್ದಾರೆ. ನೈಸ್ ಹಾಗೂ ಬಿಎಂಐಸಿ ಯೋಜನೆಗಳಲ್ಲಿ ಮುಖ್ಯಮಂತ್ರಿಯವರು ಲಂಚ ಸ್ವೀಕರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮಾಡಿರುವ ಗಂಭೀರ ಆರೋಪಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಪ್ರವಾಸದಲ್ಲಿರುವ ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ
ನದಿ ಹುಟ್ಟುವುದಕ್ಕೆ, ಅದು ಸಮುದ್ರಾಭಿಮುಖವಾಗಿ ಹರಿಯುವುದಕ್ಕೆ ಕಾರಣವಿರುತ್ತದೆ. ಇದು ಪ್ರಕೃತಿಯ ನಿಯಮವೂ ಹೌದು. ಆದರೆ ಬುದ್ಧಿವಂತರಾದ ನಮ್ಮಂಥ ಮನುಷ್ಯರು, ಪ್ರಶ್ನೆ ಮಾಡುವ ಪ್ರವೃತ್ತಿಯವರು ಅಥವಾ ಹೊಸಹೊಸ ಸಂಶೋಧನೆ ಮಾಡುವ ಹವ್ಯಾಸವುಳ್ಳವರು ನದಿಗಳನ್ನೂ ತಮ್ಮ ಪ್ರಯೋಗಶಾಲೆಗೆ ನುಗ್ಗಿಸಿಕೊಳ್ಳುತ್ತಾರೆ, ಪ್ರಕೃತಿಯ ನಿಯಮವನ್ನೇ ತಿದ್ದಲು ಮುಂದಾಗುತ್ತಾರೆ. ನೇತ್ರಾವತಿ ನದಿಯ ದಿಕ್ಕು ಬದಲಿಸುವುದು ಅದೆಷ್ಟು ಸರಿ?* ಚಿದಂಬರ ಬೈಕಂಪಾಡಿನೀರು ಎತ್ತರದಿಂದ ತಗ್ಗಿಗೆ ಹರಿಯುತ್ತದೆ,
ಬೆಂಗಳೂರು, ಡಿ.25: ವೈದೇಹಿ ಅವರ ಕ್ರೌಂಚ ಪಕ್ಷಿಗಳು ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆ ತರುವ ವಿಚಾರವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇಅರಸ್ ಅವರು ತಿಳಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತ ಸಂದರ್ಭದಲ್ಲಿ ನಾನು ತಮ್ಮನ್ನು
ಬೆಂಗಳೂರು, ಡಿ.25: ವೈದೇಹಿ ಅವರ ಕ್ರೌಂಚ ಪಕ್ಷಿಗಳು ಕಥಾಸಂಕಲನಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿರುವುದು ನಮಗೆಲ್ಲರಿಗೂ ಅತ್ಯಂತ ಹೆಮ್ಮೆ ತರುವ ವಿಚಾರವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಮತ್ತು ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇಅರಸ್ ಅವರು ತಿಳಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತ ಸಂದರ್ಭದಲ್ಲಿ ನಾನು ತಮ್ಮನ್ನು
ಜೀ ಕನ್ನಡ ವಾಹಿನಿಯ ರುಚಿ ಅಭಿರುಚಿ ಜಿಲ್ಲಾ ವಿಶೇಷ ಕಾರ್ಯಕ್ರಮ ಉಡುಪಿಗೆ ಬರುತ್ತಿದೆ. ಡಿಸೆಂಬರ್ 14ರ ಸೋಮವಾರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಉಡುಪಿಯ ಎಸ್.ಎಂ.ಎಸ್.ಪಿ ಕಾಂಪ್ಲೆಕ್ಸ್‌ನಲ್ಲಿರುವ ಎರಡನೇ ಮಹಡಿಯಲ್ಲಿರುವ ಭಾರ್ಗವಿ ಫ್ಯಾಷನ್ಸ್ ಹಾಲ್‌ನಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗಿದೆ. ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವವರು 18 ರಿಂದ 40 ವರ್ಷ
ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಿಳೆಯರ ಮೆಚ್ಚಿನ ಅಡುಗೆ ಕಾರ್ಯಕ್ರಮ ರುಚಿ ಅಭಿರುಚಿ ಈಗ ಮಂಗಳೂರಿನಲ್ಲಿ. ಪ್ರತಿ ಜಿಲ್ಲೆಯ ವಿಶೇಷ ಅಡಿಗೆಗೆ ಸಂಬಂಧಿಸಿದ ಸ್ಪರ್ಧೆಗಳನ್ನು ಏರ್ಪಡಿಸಿ ಉತ್ತಮ ಹಾಗೂ ವಿಶೇಷ ಪ್ರಕಾರದ ತಿಂಡಿ ತಿನಿಸುಗಳ ತಯಾರಿಕೆಯ ಬಗ್ಗೆ ರಾಜ್ಯದ ಜನತೆಗೆ ಪರಿಚಿಯಿಸುವುದೇ ರುಚಿ ಅಭಿರುಚಿ, ಡಿಸ್ಟ್ರಿಕ್ಟ್ ಚಾಲೆಂಜ್ ಸರಣಿಯ ಉದ್ದೇಶ.29 ಜಿಲ್ಲೆಗಳಲ್ಲಿ ಆಡಿಷನ್ ನಡೆಸಿ ಪ್ರತಿ ಜಿಲ್ಲೆಯಲ್ಲಿಯೂ 5
ಬೆಂಗಳೂರು, ಅ. 13 : ಎಕೆ 47, ಸರಣಿ ಬಾಂಬ್ ಸ್ಫೋಟ, ಸೈಬರ್ ವಾರ್ ಹಳತಾಯ್ತು. ಈಗ ಏನಿದ್ದರೂ ಗಾಂಧಿಗಿರಿ. `ಪ್ರೀತಿ'ಯೇ ಆಯುಧವಾಗುಳ್ಳ ಧರ್ಮ ಯುದ್ಧ (ಜಿಹಾದ್) ಕರ್ನಾಟಕದಲ್ಲಿ ಹರಡುತ್ತಿರುವ ಆಘಾತಕಾರಿ ಅಂಶ ಹೈಕೋರ್ಟ್‌ ಮುಖಾಂತರ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡದಲ್ಲಿ ಕೇಳಿ ಬಂದ ಈ `ಲವ್ ಅಥವಾ ರೋಮಿಯೊ ಜಿಹಾದ್' ಮೂಲ ಕೇರಳ. ಇಲ್ಲಿನ ಒಂದು ವರ್ಗದ
ಬೆಂಗಳೂರು, ಜು.9: ಕರಾವಳಿ ಮತ್ತು ಮಲೆನಾಡಿನಲ್ಲಿ ಜಡಿ ಮಳೆ ಬುಧವಾರವೂ ಮುಂದುವರಿದಿದ್ದು ಮಳೆ ಸಂಬಂಧಿ ಅನಾಹುತಕ್ಕೆ ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗದ ತಲಾ ಒಬ್ಬರು ಸಾವಪ್ಪಿದ್ದಾರೆ.ಮಳೆಯ ಕಾರಣ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಶಾಲೆಗಳಿಗೆ ರಜೆಯನ್ನು ಗುರುವಾರದವರೆಗೆ ವಿಸ್ತರಿಸಲಾಗಿದೆ. ಉತ್ತರ ಕನ್ನಡ ವಿವಿಧೆಡೆ ಕಡಲ್ಕೊರೆತ ತೀವ್ರಗೊಂಡಿದೆ. ಪುತ್ತೂರು, ಸುಬ್ರಹ್ಮಣ್ಯ, ಸುಳ್ಯ, ಉಪ್ಪಿನಂಗಡಿ
ಮಡಿಕೇರಿ, ಮಂಗಳೂರು, ಶಿವಮೊಗ್ಗ, ಜು. 8 : ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಇಬ್ಬರು ಬಲಿಯಾಗಿದ್ದಾರೆ. ಕೆಲ ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ಸಂಪರ್ಕ ಕಡಿತಗೊಂಡಿದೆ. ಕೋಟ್ಯಂತರ ರುಪಾಯಿಯ ಸಾರ್ವಜನಿಕ ಆಸ್ತಿ ನಷ್ಟವಾಗಿದೆ. ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ನೀರಿನ ಮಟ್ಟ ಏರುತ್ತಿದೆ. ಕೊಡಗಿನಲ್ಲಿ ಜುಲೈ 8 ಮತ್ತು 9 ರಂದು ಶಾಲಾ