ಬೆಂಗಳೂರು, ನ. 11 : ದೇಶ ವಿಭಜನೆಯ ನಂತರ ಇಲ್ಲಿಯ ಉಳಿದಿರುವ ಮುಸ್ಲಿಮರು ಆತಂಕವಾದಿಗಳಲ್ಲ. ದೇಶದಲ್ಲಿ ನಡೆಯುತ್ತಿರುವ ಭಯೋತ್ಪಾದನೆ ಕೃತ್ಯಗಳಿಗೆ ಅವರು ಕಾರಣರೂ ಅಲ್ಲ ಎಂದು ಮಾಡಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದಲ್ಲಿ ಭಯೋತ್ಪಾದನೆ ಚಟುವಟಿಕೆಗಳು ನಡೆಯಲು ಹೊರಗಿನ ಶಕ್ತಿಗಳೇ ಹೊರತು,
ಬೆಂಗಳೂರು, ಅ. 28 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಎಂಥ ಜೋಕಿಗೂ ನಗುವುದಿಲ್ಲ. ನಗುವುದು ಹೋಗಲಿ ಮುಗುಳ್ನಗುವುದೂ ಇಲ್ಲ. ಎಂಥದೇ ತಮಾಷೆಯ ವಿಷಯವಿದ್ದರೂ ಗಂಭೀರವದನರಾಗಿಯೇ ಇರುತ್ತಾರೆ. ಇನ್ನು ಗಂಭೀರ ವಿಷಯವಾಗಿದ್ದರಂತೂ ತಮ್ಮ ಎಂದಿನ 'ದೀರ್ಘ ಚಿಂತನೆ'ಗೆ ಜಾರಿಬಿಡುತ್ತಾರೆ.ಈ ಎಲ್ಲ ಅವರ ಬಗೆಗಿನ ಅನಿಸಿಕೆಗಳನ್ನು ದೇವೇಗೌಡರು ಸುಳ್ಳುಮಾಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ನೋಡಿ ಗಹಗಹಿಸಿ ನಕ್ಕಿದ್ದಾರೆ,
ಬೆಂಗಳೂರು, ಅ. 27 : ನೆರೆ ಸಂತ್ರಸ್ಥರ ಮನೆಗಳ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಖುದ್ದು ಭೇಟಿ ಮಾಡಿ ಅಹ್ವಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ಬಂಡಾಯ ಎದ್ದಿರುವ ರೆಡ್ಡಿ ಸಹೋದರರಿಗೆ ಬಲವಾದ ಏಟು ನೀಡಲು ಸಿಎಂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.
ಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ
ಬೆಂಗಳೂರು, ಅ. 1 : ಅಕ್ಟೋಬರ್ 15 ರೊಳಗೆ ನೈಸ್ ಸಂಸ್ಥೆಯ ಬಿಎಂಐಸಿ ಯೋಜನೆಯ ಎಲ್ಲಾ ಅಕ್ರಮಗಳನ್ನು ಕುರಿತು ಚರ್ಚಿಸಲು ಅಧಿವೇಶನ ಕರೆಯುವ ದಿನಾಂಕ ಪ್ರಕಟಿಸದಿದ್ದರೆ ರೈತರನ್ನು ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸಲಾಗುವುದು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು, ಬಿಎಂಐಸಿ ಯೋಜನೆಯ
ಬೆಂಗಳೂರು, ಸೆ. 25 : ನನ್ನ ವಯಸ್ಸಿಗೂ ಬೆಲೆ ಕೊಡದೆ ಟೀಕೆ ಮಾಡುತ್ತಿರುವ ಸಿದ್ದರಾಮಯ್ಯ ಸ್ತಿಮಿತ ಕಳೆದುಕೊಂಡಿದ್ದಾರೆ. ಎಂದು ಮಾಜಿ ಪ್ರಧಾನಿ ದೇವೇಗೌಡ ತರಾಟೆಗೆ ತೆಗೆದುಕೊಂಡಿದ್ದಾರೆ. ಮಾನಸಿಕವಾಗಿ ದೇವೇಗೌಡರೇ ಸ್ತಿಮಿತ ಕಳೆದುಕೊಂಡಿಲ್ಲ. ನಾನೇಕೆ ಕಳೆದುಕೊಳ್ಳಬೇಕು ? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.ಜೆಡಿಎಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿ, `ಮಾತನಾಡುವಾಗ ತಾಳ್ಮೆ ಕಳೆದುಕೊಳ್ಳಬಾರದು. ಜವಾಬ್ದಾರಿಯುತ
ಬೆಂಗಳೂರು, ಸೆ. 24 : ಬೆಂಗಳೂರು-ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ (NICE)ಯೋಜನೆಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಚರ್ಚಿಸಲು ಅಕ್ಟೋಬರ್ ತಿಂಗಳು ವಿಶೇಷ ಅಧಿವೇಶನ ಕರೆಯುವಂತೆ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಒತ್ತಾಯಿಸಿದ್ದಾರೆ. ಇನ್ನೊಂದಡೆ ತೀವ್ರ ಟೀಕೆಗಳ ಹಿನ್ನೆಲೆಯಲ್ಲಿ ನಾಲಿಗೆ ಬಿಗಿ ಹಿಡಿದು ಮಾತಾಡಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ನವದೆಹಲಿ, ಸೆ. 17 : ರಾಜ್ಯ ಮುಖ್ಯಮಂತ್ರಿಯಾಗಿ ಮುಂದುವರೆಯಲು ಯಡಿಯೂರಪ್ಪ ಅನರ್ಹ. ಮುಖ್ಯಮಂತ್ರಿಯಾಗುವಂತ ಒಳ್ಳೆಯ ವ್ಯಕ್ತಿಗಳು ಬಿಜೆಪಿಯಲ್ಲಿ ಅನೇಕ ಜನರಿದ್ದಾರೆ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಕಟುವಾಗಿ ಟೀಕಿಸಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೃಷಿ ಗ್ರಾಮೀಣಾಭಿವೃದ್ಧಿ ಹಾಗೂ ಹಗರಣಗಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ
ಪುತ್ರ ವಾತ್ಸಲ್ಯ ಬಿಡಿ, ನಾವು ನಿಮ್ಮ ಮಕ್ಕಳಿದ್ದಂತೆ. ಹಿರಿಯರಿದ್ದೀರಾ ರಾಜ್ಯದ ಸಮಸ್ಯೆಗಳ ಬಗ್ಗೆ ನೋವಿದ್ದರೆ ಕರೆದು ಮಾರ್ಗದರ್ಶನ ಮಾಡಿ. ಅಗತ್ಯಬಿದ್ದರೆ ತಿಂಗಳಿಗೊಮ್ಮೆ ನಿಮ್ಮ ಮನೆಗೆ ಭೇಟಿ ನೀಡುತ್ತೇನೆ. ಯಡಿಯೂರಪ್ಪಅಯ್ಯೋ ರಾಮ ರಾಮ, ಇದು ಒಂದು ಸರಕಾರ ಏನ್ರೀ ? ಕೋರ್ಟ್ ಆರ್ಡರ್ ಇದೆ ಅನ್ನೋದು ಗೊತ್ತಿಲ್ವೇ. ಆ ಡಿಸಿ ಎಸ್ಪಿಗಳಿಗೆ ಬುದ್ಧಿ ಬೇಡ್ವೆ ? ಅವರಾದ್ರೂ ಕೋರ್ಟ್
ಶಿವಮೊಗ್ಗ. ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳುತ್ತಿದ್ದಾರೆ ಇವರ ಹೇಳಿಕೆಯ ಹಿಂದಿನ ಉದ್ದೇಶವೇನು? ಚರ್ಚ್ ದಾಳಿಗೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಓಡಿಗೆ ವಹಿಸಲಾಗಿದೆ. ಹೀಗಿದ್ದರೂ ಗೊಂದಲ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು. ಇತ್ತೀಚೆಗೆ ರಾಜ್ಯ ಸರಕಾರದ ವಿರುದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು