ಗುಲ್ಬರ್ಗಾ, ಆ. 28 : ಮಾತೆತ್ತಿದರೆ ನಾನು ರೈತರ ಪರ, ರೈತ ಪರ ಹೋರಾಟ ನಡೆಸಿಯೇ ನಾನು ಮುಖ್ಯಮ೦ತ್ರಿಯಾಗಿದ್ದು ಎಂದು ಕ೦ಡಕ೦ಡಲ್ಲಿ ಹೇಳುತ್ತಾ ಬರುತ್ತಿರುವ ಮುಖ್ಯಮ೦ತ್ರಿಗಳು ಬೇಡಿಕೆ ಈಡೇರಿಸಿ ಎಂದು ಬಂದ ರೈತರ ಜೊತೆ ಈ ರೀತಿಯಾ ವರ್ತಿಸುವುದೇ ? ಬೇಡಿಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಕತ್ತಲೆ ಕೋಣೆಯಲ್ಲಿಟ್ಟಿದ್ದಾರಲ್ಲಾ ಇವರೇನು ಸಿಎ೦ ಅಥವಾ ಹಿಟ್ಲರಾ ?
ಬೆಂಗಳೂರು, ಜು. 14 : ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರಿಗೆ ರಾಜ್ಯಪಾಲರು ಕ್ಲೀನ್ ಚಿಟ್ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಸರಕಾರಕ್ಕೆ ಸಲ್ಲಿಸಿದ ವರದಿ ನನ್ನ ದೃಷ್ಟಿಯಲ್ಲಿ ಈಗ ಸತ್ತ ಕುದುರೆ ಎಂದು ವ್ಯಾಖ್ಯಾನಿಸಿದ್ದಾರೆ. ಗಣಿ ವರದಿ ಮೇಲೆ ಸರಕಾರ ತೆಗೆದುಕೊಂಡ ಕ್ರಮದ ಕುರಿತು ನೀಡಿದ ವರದಿ ಪ್ರಮುಖ ಅಂಶ ಬಹಿರಂಗಗೊಳಿಸಿದ
ರಾಯಚೂರು, ಏ. 19 : ಲೋಕಸಭಾ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಅಬಕಾರಿ ಮತ್ತು ಪೊಲೀಸ್ ಇಲಾಖೆಯವರು ಜಂಟಿಯಾಗಿ, ಜಿಲ್ಲೆಯ ಹೊರಗಡೆಯಿಂದ ಮದ್ಯ, ಮತ್ತಿತರ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಬಹುದಾದಂತ ವಸ್ತುಗಳು ಒಳಗಡೆ ನುಸುಳದಂತೆ ತಡೆಗಟ್ಟಲು ಪ್ರಮುಖ ರಸ್ತೆಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆದಿದ್ದಾರೆ.ದೇವದುರ್ಗ ತಾಲೂಕಿನ ತಿಂಥಣಿ ಬ್ರಿಜ್ ಚೆಕ್ಪೋಸ್ಟ್ನಲ್ಲಿ ಏಪ್ರಿಲ್ 17 ರಂದು ಬೆಂಗಳೂರು ಕಡೆಯಿಂದ ಬಂದ ಕೆಎ 52,
ಬೀದರ್, ಗುಲ್ಬರ್ಗಾ, ಏ. 17 : ಭಾರತೀಯ ಜನತಾ ಪಕ್ಷ ಉಳ್ಳವರ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಭಾಜಪ ಕೇಂದ್ರ ಸರ್ಕಾರದ ಅನುದಾನ ಪಡೆದುಕೊಂಡು ಜನಪರ ಯೋಜನೆಗಳನ್ನು ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಆರೋಪಿಸಿದರು.ಬೀದರ್ ಹಾಗೂ ಗುಲ್ಬರ್ಗಾ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳಾದ ಧರಂಸಿಂಗ್ ಮತ್ತು ಮಲ್ಲಿಕಾರ್ಜುನ
ಮಂಗಳೂರು, ಸೆ. 18 : ಮಂಗಳೂರು ಗಲಭೆ ಜನಪ್ರತಿನಿಧಿಗಳಿಗೆ ರಾಜಕೀಯ ದಾಳವಾಗಿ ಪರಿಣಮಿಸಿದೆ. 'ಉರಿಯುವ ಮನೆಯಲ್ಲಿ ಗಳ ಹಿರಿಯುವ ಕೆಲಸ'ವನ್ನು ನಮ್ಮ ರಾಜಕಾರಣಿಗಳು ಕೈಹಾಕಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ವರಿಷ್ಠ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಎಂ.ಪಿ.ಪ್ರಕಾಶ್, ಸಿದ್ದರಾಮಯ್ಯ, ವೀರಪ್ಪ ಮೂಯ್ಲಿ, ಧರ್ಮಸಿಂಗ್ ಹೀಗೆ ಪ್ರತಿ ನಾಯಕರು ಸರ್ಕಾರವನ್ನು ಹಿಗ್ಗಾಮುಗ್ಗಾ ಟೀಕಿಸತೊಡಗಿದ್ದಾರೆ. ಅಲ್ಪಸಂಖ್ಯಾತರ
ಬೆಂಗಳೂರು , ಜ.15: ಮುಂಬರುವ ವಿಧಾನಸಭಾ ಚುನಾಚಣೆಗೆ ಮೊದಲು ರಾಜ್ಯ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಪುನರ್ ರೂಪಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹೈ ಕಮಾಂಡ್ ಆದೇಶದ ಮೇರೆಗೆ ದೆಹಲಿಗೆ ಪಯಣಿಸಲಿದ್ದಾರೆ. ತಮ್ಮ ಮುಂದಿನ ನಾಯಕನ ಆಯ್ಕೆ ಬಗ್ಗೆ ಅಭಿಪ್ರಾಯವನ್ನು ಮಂಡಿಸಲು ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈ ಕಮಾಂಡ್ ಕೋರಿದೆ. ಚುನಾವಣೆಗೆ ಮೊದಲು ಕೆಪಿಸಿಸಿಯನ್ನು ಪುನರ್ ರಚಿಸಿ, ಹೊಸ ನಾಯಕನ ನೇತೃತ್ವದಲ್ಲಿ
ಕರ್ನಾಟಕ ರಾಜ್ಯದ ಕಣ್ಮಣಿ. ಆಡಳಿತ ಮಂದಿರ ವಿಧಾನಸೌಧ. ಆಗಿನ ಮೈಸೂರು ಪ್ರಾಂತ್ಯದ ಮುಖ್ಯಮಂತ್ರಿಯಾಗಿದ್ದ ಕೆಂಗಲ್ ಹನುಮಂತಯ್ಯನವರ ಆಡಳಿತಾವಧಿಯಲ್ಲಿ (1951-56) ನಿರ್ಮಿತವಾದ ಭವ್ಯವಾದ ಸೌಧ. ಭಾರತದಲ್ಲಿ ಇಷ್ಟೊಂದು ವಿಶಾಲವಾದ, ಭವ್ಯವಾದ ವಿಧಾನಸಭಾ ಭವನ ಇನ್ನೊಂದಿಲ್ಲ. 700x350 ಚದರ ಅಡಿ ಪ್ರದೇಶದಲ್ಲಿ ತಲೆ ಎತ್ತಿರುವ ವಿಧಾನಸೌಧ ನಾಲಕ್ಕು ಅಂತಸ್ತಿನ ಭವನ. ಆಗಿನ ಕಾಲಕ್ಕೆ ಆ ಸೌಧ ನಿರ್ಮಾಣಕ್ಕೆ ತಗುಲಿದ
ಬೆಂಗಳೂರು, ಅ.6 : ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ 37 ಜೆಡಿಎಸ್ ಶಾಸಕರನ್ನು ಅನರ್ಹತೆಗೊಳಿಸುವ ಬಗೆಗಿನ ವಿಚಾರಣೆ ಅ.12ರಂದು ನಡೆಯಲಿದೆ. ವಿಧಾನಸಭಾಧ್ಯಕ್ಷ ಕೃಷ್ಣ ವಿಚಾರಣೆಯನ್ನು ಶನಿವಾರ(ಅ.06) ಮುಂದೂಡಿದರು. 2006ರಲ್ಲಿ ಕಾಂಗ್ರೆಸ್ ಗೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದ ಜೆಡಿಎಸ್ ಶಾಸಕರು, ಪಕ್ಷದಿಂದ ದೂರ ಉಳಿದಿದ್ದರು. ಇವರ ವಿರುದ್ಧ ಕ್ರಮ ಕೈಗೊಂಡು, ಸದಸ್ಯತ್ವ ಅನರ್ಹಗೊಳಿಸುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ,
ನವದೆಹಲಿ, ಅ.06 : ಕರ್ನಾಟಕ ರಾಜಕಾರಣಕ್ಕೆ ಸೋನಿಯಾ ಗಾಂಧಿ ಶನಿವಾರ(ಅ.6) ಹೆಜ್ಜೆಯಿಟ್ಟರು. ಬಿಜೆಪಿ ಬೆಂಬಲ ವಾಪಸ್ ತೆಗೆದುಕೊಂಡಿರುವ ಈ ಹೊತ್ತಿನಲ್ಲಿ ಕಾಂಗ್ರೆಸ್ ಏನು ಮಾಡಬೇಕೆಂದು ಸೋನಿಯಾ ಕಾರ್ಯತಂತ್ರ ಯೋಚಿಸುತ್ತಿದ್ದಾರೆ. ಕರ್ನಾಟಕ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸಲು ಸೋನಿಯಾ ಆಸಕ್ತಿ ತೋರಿಸಿದ್ದು, ಪಕ್ಷದ ಹಿರಿಯ ನಾಯಕರಾದ ಎಐಸಿಸಿ ಕಾರ್ಯದರ್ಶಿ ಪೃಥ್ವಿರಾಜ್ ಚವ್ಹಾಣ್ ಅವರ ಜೊತೆ ಸಮಾಲೋಚನೆ ನಡೆಸಿದರು. ಪಕ್ಷದ
ಬೆಂಗಳೂರು, ನ. 11 : ಕಾಂಗ್ರೆಸ್ ಹಿರಿಯ ನಾಯಕಿ ಮಾರ್ಗರೆಟ್ ಆಳ್ವ ಎಐಸಿಸಿ ಪ್ರದಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿರುವುದು ಪಕ್ಷದೊಳಗೆ ಭಾರಿ ಬೆಳವಣಿಗೆಗಳು ಕಂಡು ಬರತೊಡಗಿವೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಗಳು ಮಾರಾಟವಾಗಿವೆ ಎಂದು ಆಳ್ವ ಗಂಭೀರ ಆರೋಪ ಮಾಡಿದ್ದರು. ಇದರಿಂದ ಹೈಕಮಾಂಡ್ ಅವರು ವಿರುದ್ಧ ಶಿಸ್ತು ಕ್ರಮ ಜಾರಿಗೊಳಿಸುವ ಪೂರ್ವದಲ್ಲಿ ಅವರು