ಮುಂಬೈ, ನ. 6 : ರಾಷ್ಟ್ರಗೀತೆ ವಂದೇಮಾತರಂ ಮೇಲೆ ನಿಷೇಧ ಹೇರಿರುವ ಜಮಾತೆ ಉಲೇಮಾ ಸಂಘಟನೆಯ ನಿರ್ಣಯದ ವಿರುದ್ಧ ಗುಡುಗಿರುವ ಶಿವಸೇನೆ ಕಾರ್ಯಕಾರಿ ಅಧ್ಯಕ್ಷ ಉದ್ದವ್ ಠಾಕ್ರೆ, ದೇಶಗೀತೆಯನ್ನು ಹಾಡಲಿಚ್ಛಿಸದವರು ದೇಶವನ್ನು ಬಿಟ್ಟು ತೊಲಗಲಿ ಎಂದು ಎಚ್ಚರಿಸಿದ್ದಾರೆ.ಭಾರತ ಮಾತೆಗೆ ವಂದನೆ ಸಲ್ಲಿಸದವರು ಇನ್ಯಾರಿಗೆ ಸಲ್ಲಿಸುತ್ತಾರೆ ? ವಂದೇ ಮಾತರಂ ಎನ್ನಲು ಇವರಿಗೇಕೆ ನಾಚಿಕೆ ? ಭಾರತ ಮಾತೆಗೆ
ಮುಂಬೈ, ನ. 6 : ರಾಷ್ಟ್ರಗೀತೆ ವಂದೇಮಾತರಂ ಮೇಲೆ ನಿಷೇಧ ಹೇರಿರುವ ಜಮಾತೆ ಉಲೇಮಾ ಸಂಘಟನೆಯ ನಿರ್ಣಯದ ವಿರುದ್ಧ ಗುಡುಗಿರುವ ಶಿವಸೇನೆ ಕಾರ್ಯಕಾರಿ ಅಧ್ಯಕ್ಷ ಉದ್ದವ್ ಠಾಕ್ರೆ, ದೇಶಗೀತೆಯನ್ನು ಹಾಡಲಿಚ್ಛಿಸದವರು ದೇಶವನ್ನು ಬಿಟ್ಟು ತೊಲಗಲಿ ಎಂದು ಎಚ್ಚರಿಸಿದ್ದಾರೆ.ಭಾರತ ಮಾತೆಗೆ ವಂದನೆ ಸಲ್ಲಿಸದವರು ಇನ್ಯಾರಿಗೆ ಸಲ್ಲಿಸುತ್ತಾರೆ ? ವಂದೇ ಮಾತರಂ ಎನ್ನಲು ಇವರಿಗೇಕೆ ನಾಚಿಕೆ ? ಭಾರತ ಮಾತೆಗೆ
ಇಸ್ಲಾಮಾಬಾದ್, ಅ. 26 : ಅಫ್ಘಾನಿಸ್ತಾನ್ ಗಡಿಯಲ್ಲಿರುವ ತಾಲಿಬಾನ್ ಉಗ್ರರಿಗೆ ಭಾರತ ಹಣಕಾಸು ಸಹಾಯ ನೀಡುತ್ತಿದೆ ಎಂದು ಪಾಕ್ ಆಂತರಿಕ ವ್ಯವಹಾರಗಳ ಸಚಿವ ರೆಹಮಾನ್ ಮಲಿಕ್ ಗಂಭೀರ ಆರೋಪ ಮಾಡಿದ್ದಾರೆ. ಪಾಕಿಸ್ತಾನದಲ್ಲಿ ಅಶಾಂತಿ ನೆಲೆಸುವಂತೆ ಮಾಡಲು ತಾಲಿಬಾನ್ ಉಗ್ರರನ್ನು ಭಾರತ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.ಟಿವಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಮಲಿಕ್, ಭಾರತ ಸಹಿತ ಕೆಲವೊಂದು
ಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ
(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು
ಶ್ರೀನಗರ, ಅ. 14 : ಲೋಕಸಭೆ ಚುನಾವಣೆ ನಂತರ ಕಳೆದ ಎರಡು ಮೂರು ತಿಂಗಳುಗಳಿಂದಿಚೆಗೆ ಪಾಕ್ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದಿಂದ ಭಾರತದೊಳಗೆ ಅಕ್ರಮ ನುಸುಳುವಿಕೆ ಹೆಚ್ಚಾಗಿದೆ ಎಂದು ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಸ್ವತಃ ಒಪ್ಪಿಕೊಂಡಿದ್ದಾರೆ.ಮಂಗಳವಾರ ಜಮ್ಮು ಕಾಶ್ಮೀರ ಪ್ರವಾಸ ಕೈಗೊಂಡಿರುವ ಅವರು, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಚಳಿಗಾಲ ಆರಂಭವಾಗುವುದರೊಳಗೆ
ಲಾಹೋರ್, ಅ. 12 : ಕಳೆದ ವರ್ಷ ನಡೆದ ಮುಂಬೈ ಭಯೋತ್ಪಾದನೆಯ ಪ್ರಮುಖ ರೂವಾರಿ ಜಮಾತೆ ಉದ್ ದವಾ ಎಂಬ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಅತನ ಮೇಲಿದ್ದ ಕ್ರಿಮಿನಲ್ ಪ್ರಕರಣಗಳನ್ನು ಲಾಹೋರ್ ಹೈಕೋರ್ಟ್ ವಜಾಗೊಳಿಸಿದೆ. ಪಾಕಿಸ್ತಾನದ ಭಯೋತ್ಪಾದನಾ ನಿಗ್ರಹ ಕಾನೂನಿನಡಿಯಲ್ಲಿ ಈತನಿಗೆ ಶಿಕ್ಷೆ ನೀಡುವುದು ಸಾಧ್ಯವಿಲ್ಲ ಎಂದು ನ್ಯಾಯಾಲಯ
ಇಸ್ಲಾಮಾಬಾದ್, ಅ. 10 : ಪಾಕಿಸ್ತಾನದ ಸೇನಾ ಕೇಂದ್ರ ಕಚೇರಿಗೆ ನುಗ್ಗಲೆತ್ನಿಸಿದ ನಾಲ್ವರು ಉಗ್ರರನ್ನು ಪ್ರತಿದಾಳಿಯಲ್ಲಿ ಪಾಕ್ ಭದ್ರತಾ ಸಿಬ್ಬಂದಿ ಶನಿವಾರ ಹೊಡೆದುರುಳಿಸಿದ್ದಾರೆ.ರಾವಳಪಿಂಡಿಯಲ್ಲಿರುವ ಸೇನಾ ಕೇಂದ್ರ ಕಚೇರಿಗೆ ಇಂದು ಬೆಳಿಗ್ಗೆ ಸೇನಾ ಸಮವಸ್ತ್ರದಲ್ಲೇ ನುಗ್ಗಲು ಉಗ್ರರು ಯತ್ನಿಸಿದ್ದರು. ಅವರನ್ನು ತಡೆಯಲೆತ್ನಿಸಿದ ಇಬ್ಬರು ಸೈನಿಕರನ್ನು ಉಗ್ರರು ಹತ್ಯೆಗೈದಿದ್ದಾರೆ. ಈ ದಾಳಿಯಲ್ಲಿ ಹಲವಾರು ಸೈನಿಕರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿ
ಪೇಶಾವರ, ಅ. 9 : ನಗರದ ಪ್ರಮುಖ ಕೇಂದ್ರ ಖೈಬರ್ ಬಜಾರ್ ರಸ್ತೆಯ ಬದಿಯಲ್ಲಿ ಸ್ಪೋಟಕಗಳನ್ನು ಇರಿಸಲಾಗಿದ್ದ ಅತ್ಮಾಹುತಿ ಕಾರು ಬಾಂಬರ್ ಸ್ಫೋಟಗೊಂಡಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. 100 ಹೆಚ್ಚೂ ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಅಮೆರಿಕ ಸೇನಾಪಡೆ ತಾಲಿಬಾನ್ ಮತ್ತು ಆಲ್ ಖೈದಾ ಹಿಡಿತದಲ್ಲಿರುವ ವಾಜರೀಸ್ತಾನದ ಮೇಲೆ ದಾಳಿ ಸೇನಾ ದಾಳಿ
ವಾಷಿಂಗ್ ಟನ್, ಅ. 9 : ವಿಶ್ವದಲ್ಲಿ ಸುಮಾರು 157 ಕೋಟಿ ಮುಸ್ಲಿಮರು ಇದ್ದಾರೆ ಎಂದು ಅಮೆರಿಕ ಮೂಲಕ ಸರ್ವೆ ಸಂಸ್ಥೆಯೊಂದು ವರದಿ ಮಾಡಿದೆ. ಇಂಡೋನೇಷ್ಯಾದಲ್ಲಿ ಅತಿಹೆಚ್ಚುಮುಸ್ಲಿಮರಿದ್ದರೆ, ಪಾಕಿಸ್ತಾನ ಎರಡನೇ ಸ್ಥಾನ ಪಡೆದುಕೊಂಡಿದೆ. ಭಾರತದಲ್ಲಿ ಸುಮಾರು 16 ಕೋಟಿ ಮುಸ್ಲಿಮರಿದ್ದು, ಮೂರನೇ ಸ್ಥಾನ ಪಡೆದುಕೊಂಡಿದೆ. ಅಮೆರಿಕಾ ಮೂಲದ ಧಾರ್ಮಿಕ ಮತ್ತು ಸಾರ್ವಜನಿಕ ಕುರಿತಾದ ವೇದಿಕೆ ಬಿಡುಗಡೆ ಮಾಡಿದ