Tag: ಪೊಲೀಸ್ ಆಯುಕ್ತ ಸುನೀಲ್ ಅಗರವಾಲ್
ಮೈಸೂರು, ಜು. 03 : ಮೈಸೂರು ನಗರದಲ್ಲಿ ಗಲಭೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ದೃಷ್ಟಿಯಿಂದ ತಕ್ಷಣವೇ ಮೈಸೂರು ನಗರ ಪೋಲೀಸ್ ಕಮೀಷನರೇಟ್ ವ್ಯಾಪ್ತಿಯ ಉದಯಗಿರಿ ಪೋಲೀಸ್ ಠಾಣೆ, ನರಸಿಂಹರಾಜ ಪೋಲೀಸ್ ಠಾಣೆ, ಲಷ್ಕರ್ ಪೋಲೀಸ್ ಠಾಣೆ ಮತ್ತು ಮಂಡಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ 9 ಗಂಟೆಯಿಂದ ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಂ
ಮೈಸೂರು, ಜು. 2 : ಒಂದು ಕೋಮಿಗೆ ಸೇರಿದ ಧಾರ್ಮಿಕ ಶಾಲೆಯೊಂದನ್ನು ನೆಲ ಸಮಗೊಳಿಸಿದ ಹಿನ್ನೆಲೆಯಲ್ಲಿ ಉದ್ಭವಿಸಿದ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೋಮುಗಲಭೆಗೆ ಕಾರಣವಾಗಿದೆ. ಈ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಜನರು ಗಾಯಗೊಂಡಿರುವ ಘಟನೆ ನಗರದ ಕ್ಯಾತಮಾರನಹಳ್ಳಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.ಗುಂಪು ಚೆದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದು, ಗಲಭೆ ನಡೆದ ಪ್ರದೇಶವಾದ