ವರ್ಷದ ಹಿಂದಿನ ಮಾತು. ನಟ ಕಿಶೋರ್ ಬೆಂಗಳೂರು ವಿಮಾನ ನಿಲ್ದಾಣದಿಂದ ತಮ್ಮ ಬುಲೆಟ್ನಲ್ಲಿ ಸೀದಾ ಕಂಠೀರವ ಸ್ಟುಡಿಯೋಗೆ ಬಂದರು. ಅವರಿಗೆ ಸಂಬಂಧಿಸಿಲ್ಲದ ಬೇರೆ ಯಾವುದೋ ಸಿನಿಮಾ ಮುಹೂರ್ತ. ಚೆನ್ನೈನಿಂದ ನೇರವಾಗಿ ಮನೆಗೂ ಹೋಗದೆ ಅವರು ಹಾಗೆ ಬರಲು ಕಾರಣವಿತ್ತು. `ಕಬಡ್ಡಿ' ಸಿನಿಮಾ ಕಥೆಯನ್ನೇ ತಮಿಳಿನವರಿಗೆ ಹೇಳಿ, ಅದರಲ್ಲಿ ನಟಿಸುವ ಅವಕಾಶವನ್ನು ಕಿಶೋರ್ ಗಿಟ್ಟಿಸಿದ್ದಾರೆ ಅಂತ ನಿರ್ದೇಶಕ ನರೇಂದ್ರ
ಯೋಗೀಶ್ ಅಭಿನಯದ 'ಪುಂಡ' ಚಿತ್ರ ಜೂನ್ 11ಕ್ಕೆ ಸೆಟ್ಟೇರಲಿದೆ. ಸೂಪರ್ ಗುಡ್ ಕಂಬೈನ್ಸ್ ಲಾಂಛನದಲ್ಲಿ ವಿ ಕುಪ್ಪುಸ್ವಾಮಿ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸುತ್ತಿದ್ದಾರೆ. ಬೆಂಗಳೂರು, ಮಂಗಳೂರು ಹಾಗೂ ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದ್ದು, ಒಂದೇ ಹಂತದಲ್ಲಿ ಚಿತ್ರದ ಚಿತ್ರೀಕರಣ ಸಂಪೂರ್ಣಗೊಳ್ಳಲಿದೆ ಎಂದು ನಿರ್ಮಾಪಕ ವಿ. ಕುಪ್ಪಸ್ವಾಮಿ ತಿಳಿಸಿದ್ದಾರೆ.ಚಿತ್ರಕ್ಕೆ ಶೇಖರ್ ಚಂದ್ರು ಛಾಯಾಗ್ರಹಣ, ನಾಗೇಂದ್ರ ಪ್ರಸಾದ್, ಕವಿ ರಾಜ್
ತಮಿಳಿನ 'ಕಾದಲ್ ಕೊಂಡೇನ್' ಚಿತ್ರ ಕನ್ನಡದಲ್ಲಿ 'ರಾವಣ' ಆಯಿತು. ಈಗ ತಮಿಳಿನ ಮತ್ತೊಂದು ಚಿತ್ರ 'ಪೊಲ್ಲಾದವನ್' ಕನ್ನಡದಲ್ಲಿ 'ಪುಂಡ'ನಾಗಿ ಬರುತ್ತಿದೆ. ಪೊಲ್ಲಾದವನ್ ಚಿತ್ರದಲ್ಲಿ ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ರ ಅಳಿಯ ಧನುಶ್ ಮತ್ತು ಕನ್ನಡ ಹುಡುಗಿ ರಮ್ಯಾ ಅಭಿನಯಿಸಿದ್ದರು.ಗಲ್ಲಾಪೆಟ್ಟಿಗೆಯಲ್ಲಿ ಜಯಗಳಿಸಿದ ಈ ಚಿತ್ರವನ್ನು ಕನ್ನಡಕ್ಕೆ ರಿಮೇಕ್ ಮಾಡಲಾಗುತ್ತಿದೆ.ಲೂಸ್ ಮಾದ ಖ್ಯಾತಿಯ