ಭಾಲ್ಕಿ, ಸೆ.5: ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಕಾರಂಜಾ ನದಿ ಸೇತುವೆ ಯಿಂದ ಕೆಳಗುರುಳಿ ಐವರುಮೃತಪಟ್ಟು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಬಸವಕಲ್ಯಾಣ ತಾಲೂಕಿನ ಮುಚಳಂಬದ ಶರಣಪ್ಪಗುರಣ್ಣ (61),ಗೋರ್ಟಾದ ರಘುನಾಥ ಚಿಮ್ಮಾ (55),ಔರಾದ್ ತಾಲೂಕಿನ ಮದನೂರಿನ ಬಾಲಾಜಿ ಬರ್ಗೆ (25), ಭಾಲ್ಕಿತಾಲೂಕಿನ ಉಚ್ಚಾದ ವಿಶ್ವನಾಥ ಶಂಕರ(40) ಭಾಲ್ಕಿ ಆಸ್ಪತ್ರೆಯಲ್ಲಿಕೊನೆಯುಸಿರೆಳೆದರು.
ಮಂಗಳೂರು, ಆ. 28 : ಖಾಸಗಿ ಬಸ್ಸೊಂದು ಆಕಸ್ಮಿಕವಾಗಿ ಪಲ್ಟಿ ಹೊಡೆದು 150 ಅಡಿ ಆಳದ ಪ್ರಪಾತಕ್ಕೆ ಬಿದ್ದಿರುವ ಹಿನ್ನೆಲೆಯಲ್ಲಿ 5 ಮಂದಿ ಸ್ಥಿತಿ ಚಿಂತಾಜನಕವಾಗಿದ್ದು, 10 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಕೋಣಾಜೆ ಬಳಿಯ ಮುಡಿಪು ಪುಚ್ಚಡಿ ಕಟ್ಟೆ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮಂಗಳೂರನಿಂದ ಕೋಣಾಜೆ ಮುಡಿಪುಗೆ ಬಿ ಸಿ ರಸ್ತೆಯ ಮೂಲಕ ಖಾಸಗಿ
ಕೋಲ್ಕತಾ, ಜು. 4 : ಚಾಲಕನ ಅಜಾಗರೂಕತೆಯಿಂದ ಹೌರಾ ಸೇತುವೆಯ ಮೇಲಿಂದ ರೈಲು ಹಳಿಯ ಮೇಲೆ ಬಸ್ ಬಿದ್ದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಎಂಟು ಜನ ಸಾವಿಗೀಡಾದ ವಿದ್ರಾವಕ ಘಟನೆ ಶನಿವಾರ ಮಧ್ಯಾಹ್ನ ಜರುಗಿದೆ.ಮಿನಿ ಬಸ್ಸಿನಲ್ಲಿ ಒಟ್ಟು 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಸೇತುವೆಯ ಬದಿಗೆ ಡಿಕ್ಕಿ ಹೊಡೆದು ಹಳಿಗಳ
ಹಾಸನ, ಅ. 27 : ರಾಜ್ಯ ಸಾರಿಗೆ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸತ್ತು 27 ಜನ ತೀವ್ರವಾಗಿ ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದ ಬಳಿ ಇಂದು ಬೆಳಗಿನ ಜಾವ ನಡೆದಿದೆ. ದೀಪಾವಳಿ ಹಬ್ಬ ಕರಾಳವಾಗಿ ಪರಿಣಮಿಸಿದೆ. ಸಾರಿಗೆ ಬಸ್ಸು ದೊಡ್ಡಬಳ್ಳಾಪುರದಿಂದ ಧರ್ಮಸ್ಥಳಕ್ಕೆ ಹೋಗುತ್ತಿರುವಾಗ ಈ