ಮಲ್ಲು ಬೆಡಗಿ ನವ್ಯಾ ನಾಯರ್ ಕಡೆಗೂ ತಮ್ಮ ಮದುವೆ ಬಗ್ಗೆ ಬಾಯ್ಬಿಟ್ಟಿದ್ದಾರೆ. ಶೀಘ್ರದಲ್ಲೇ ತಾವು ಹಸೆಮಣೆ ಏರುವುದಾಗಿ ತಿಳಿಸಿರುವ ನವ್ಯಾ ನಾಯರ್ ಸಪ್ತಪದಿ ತುಳಿಯುವುದು ಗ್ಯಾರಂಟಿಯಾಗಿದೆ. ಈ ಹಿಂದೆ ತಾವು ಮದುವೆಯಾಗುತ್ತಿಲ್ಲ, ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಹೇಳಿ ನುಣುಚಿಕೊಂಡಿದ್ದರು. ಆದರೆ ಇದೀಗ ನವ್ಯಾ ನಾಯರ್ ಅವರ ತಂದೆ ತಾಯಿ ವರನ
ಇದು ಭಾಗ್ಯದ ಬಳೆಗಾರ ಚಿತ್ರದ ವ್ಯಥೆಯ ಕಥೆ. ಶಿವರಾಜ್ಕುಮಾರ್ ಮೇಲಿನ ಪ್ರೀತಿಯಿಂದ ಚಿತ್ರಕ್ಕೆ ಸಂಭಾಷಣೆ ಬರೆಯಲು ಮಳವಳ್ಳಿ ಒಪ್ಪಿಕೊಂಡರು. ಸೆಟ್ಗೇ ಹೋಗಿ ಸಂಭಾಷಣೆ ತಿದ್ದುವ ಕೆಲಸವೂ ಸೇರಿದಂತೆ ಎರಡು ಲಕ್ಷ ರೂಪಾಯಿಗೆ ಮಾತುಕತೆಯಾಗಿತ್ತು. ಚಿತ್ರದಲ್ಲಿ ಸಾಯಿ ಒಂದು ಪಾತ್ರವನ್ನೂ ನಿರ್ವಹಿಸಿದ್ದರು. ಅದಕ್ಕೆ ಸಂಭಾವನೆಯೇನೂ ಇಲ್ಲ. ಆದರೆ, ಚಿತ್ರ ಮುಗಿದ ನಂತರವೂ ಅವರ ಸಂಭಾಷಣೆಗೆ ಬಾಕಿ ಸಂದಾಯವಾಗಲೇ ಇಲ್ಲ.
ಮಲ್ಲು ಬೆಡಗಿ ನವ್ಯಾ ನಾಯರ್ ಹಸೆಮಣೆ ಏರುವ ಸನ್ನಾಹದಲ್ಲಿದ್ದಾರೆ. ಕೇರಳದ ಚಂಗನಾಚೆರಿ ಮೂಲದ ನಾಯರ್ ಜನಾಂಗದ ಯುವಕ ನವ್ಯಾ ನಾಯರ್ ಬಾಳಸಂಗಾತಿಯಾಗಲಿದ್ದಾನೆ. ಈತ ಮುಂಬೈನ ಬಹುರಾಷ್ಟ್ರೀಯ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು ಶೀಘ್ರದಲ್ಲೇ ನವ್ಯಾ ಕೈ ಹಿಡಿಯಲಿದ್ದಾನೆ ಎನ್ನಲಾಗಿದೆ.ಈ ಹಿಂದೆಯೂ ನವ್ಯಾ ನಾಯರ್ ಮದುವೆ ಬಗ್ಗೆ ಪುಂಖಾನುಪುಂಖ ಸುದ್ದಿಗಳು ಪ್ರಕಟವಾಗಿದ್ದವು. ಈ ಸುದ್ದಿಗಳನ್ನೆಲ್ಲಾ ನವ್ಯಾ ನಾಯರ್ ಸಾರಾಸಗಟಾಗಿ ತಳ್ಳಿ
ಸಾಯಿ ಪ್ರಕಾಶ್ ಸೆಂಟಿಮೆಂಟ್ ಚಿತ್ರಗಳು... ಒಂದು ಕಡೆ ತವರು ಮನೆ.ಇನ್ನೊಂದು ಕಡೆ ಗಂಡನ ಮನೆ. ಊರ ಗೌಡರು. ಅವರ ನೆಂಟರು, ಬಂಟರು, ಇಷ್ಟರು, ಶಿಷ್ಟರು, ಶೆಟ್ಟರು, ಭಟ್ಟರು, ಗೌಡರು, ಪಟೇಲರು...ಅಲ್ಲೊಬ್ಬ ಹುಡುಗ, ಅವನಿಗೊಂದಿಷ್ಟು ಬಿಲ್ಡಪ್, ಅವನಿಗೊಬ್ಬ ತಂಗಿ. ಅವಳನ್ನು ಕಂಡರೆ ಇವನಿಗೆ ಪಂಚಪ್ರಾಣ. ಜತೆಗೊಬ್ಬ ಪ್ರೇಯಸಿ, ಒಂದಾ ಆಕೆಯನ್ನು ಈತ ಪ್ರೀತಿಸುತ್ತಾನೆ, ಎರಡಾ ಈಕೆ ಆತನನ್ನು ಪ್ರೇಮಿಸುತ್ತಾಳೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ 'ಭಾಗ್ಯದ ಬಳೆಗಾರ' ಚಿತ್ರ ಶುಕ್ರವಾರ (ಸೆ.11) ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಶಿವಣ್ಣನ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ಅಖಿಲ ಕರ್ನಾಟಕ ಶಿವರಾಜ್ ಕುಮಾರ್ ಸೇನಾ ಸಮಿತಿ ಶುಕ್ರವಾರ ಬೆಳಗ್ಗೆ 6.30ಕ್ಕೆ ಕಪಾಲಿ ಚಿತ್ರಮಂದಿರದಲ್ಲಿ 'ಭಾಗ್ಯದ ಬಳೆಗಾರ' ಯಶಸ್ವಿಯಾಗಲಿ ಎಂದು ಹೋಮ ಏರ್ಪಡಿಸಲಾಗಿದೆ.ಇದಿಷ್ಟಕ್ಕೇ ಅಭಿಮಾನಿಗಳ ಸುಮ್ಮನಾಗಿಲ್ಲ. ಗಂಡುಗಲಿ ಶಿವರಾಜ್ ಕುಮಾರ್ ಅಭಿಮಾನಿಗಳ ಸಂಘ
ಸಿಂಹಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮೇಶ್ ಕಶ್ಯಪ್ ಅವರು ನಿರ್ಮಿಸಿರುವ ‘ಭಾಗ್ಯದ ಬಳೆಗಾರ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಗ್ರಾಮೀಣ ಸೊಗಡಿನ ಸುಂದರ ಸ್ಥಳಗಳಲ್ಲಿ ಚಿತ್ರೀಕರಣಗೊಂಡಿರುವ ಈ ಚಿತ್ರದ ನಾಯಕ ಶಿವರಾಜಕುಮಾರ್. ಬೆಡಗಿ ನವ್ಯಾ ನಾಯರ್ ‘ಭಾಗ್ಯದ ಬಳೆಗಾರ’ನ ನಾಯಕಿ. ಈ ಜೋಡಿಯೊಂದಿಗೆ ಆದಿ ಲೋಕೇಶ್, ಸುಧಾರಾಣಿ, ಅನು ಪ್ರಭಾಕರ್, ಸತ್ಯಜಿತ್, ಅಮೃತ, ಪದ್ಮಾವಾಸಂತಿ, ಸುಧಾ ಬೆಳವಾಡಿ,
ಇಂದು ಕನ್ನಡದಲ್ಲಿ ಬಿಡುಗಡೆಯಾಗುತ್ತಿರುವ ಬಹಳಷ್ಟು ಚಿತ್ರಗಳು ಭೂಗತ ಜಗತ್ತು, ನಗರ ಜೀವನದ ಕಥಾ ಹಂದರದ್ದಾಗಿವೆ. ಯುವ ನಟರಂತೂ ಹೆಚ್ಚಾಗಿ ಮಚ್ಚು, ಲಾಂಗಿನ ಕತೆಗಳಿಗೆ ಸೀಮಿತವಾಗುತ್ತಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಗ್ರಾಮೀಣ ನೇಪಥ್ಯದ ಕತೆಯೊಂದನ್ನು ಕೈಗೆತ್ತಿಕೊಂಡಿದ್ದೇನೆ ಎನ್ನುತ್ತಾರೆ ನಿರ್ದೇಶಕ ಸಾಯಿ ಪ್ರಕಾಶ್. ಹೌದು ಅವರು ಮಾತನಾಡುತ್ತಿರುವು ಶಿವರಾಜ್ ಕುಮಾರ್ ನಾಯಕ ನಟನಾಗಿ ಅಭಿನಯಿಸುತ್ತಿರುವ 'ಭಾಗ್ಯದ ಬಳೆಗಾರ' ಚಿತ್ರದ ಬಗ್ಗೆ.
ಸಿಂಹಾದ್ರಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ 'ಭಾಗ್ಯದ ಬಳೆಗಾರ' ಚಿತ್ರಕ್ಕಾಗಿ ನಾಗೇಂದ್ರ ಪ್ರಸಾದ್ ರಚಿಸಿರುವ 'ನಾಳೆ ನಡೆಯೋದ್ ಹೇಳ್ತಾನೆ, ಹೇಳ್ತಾನೆ ಕೋಳಿ ಕೂಗೋಕ್ ಮುಂಚೆನೇ ಬುಡ್ಬುಡ್ ಕೈಯಾ ಬುಡ್ಬುಡ್ಕ್ಕೆ - ಸತ್ಯ ಒಂದೇ ಹೇಳ್ತಾನೆ, ಹೇಳ್ತಾನೆ, ಸುದ್ದಿ ಒಂದು ತಂದೌನೆ, ತಂದೌನೆ -ಬುಡ್ಬುಡ್ ಕೈಯಾ ಬುಡ್ಬುಡ್ಕ್ಕೆ ಎಂಬ ಗೀತೆ ಚನ್ನಪಟ್ಟಣದ ಆಸುಪಾಸಿನಲ್ಲಿ ಚಿತ್ರೀಕರಣಗೊಂಡಿದೆ. ತಾರಾ
'ಭಾಗ್ಯದ ಬಳೆಗಾರ' ಚಿತ್ರದ ಜಾನಪದ ಗೀತೆಗೆ ಜನಪ್ರಿಯ ನಟಿಯರಾದ ಸುಧಾರಾಣಿ ಮತ್ತು ಅನು ಪ್ರಭಾಕರ್ ಹೆಜ್ಜೆಹಾಕಿದ್ದಾರೆ. ಚಿತ್ರದ ಶೀರ್ಷಿಕೆ ಗೀತೆ ''ಭಾಗ್ಯದ ಬಳೆಗಾರ ಬಾಗಿಲಿಗೆ ಬಂದ...'' ಹಾಡಿಗೆ ಜಾನಪದ ದಿರಿಸಿನಲ್ಲಿದ್ದ ಸುಧಾರಾಣಿ ಹೆಜ್ಜೆಹಾಕಿದ್ದಾರೆ. ತಮ್ಮ ಸಿನಿಮಾ ವೃತ್ತಿಜೀವನದ ಮೊದಲ ಹೀರೋ ಶಿವರಾಜ್ ಕುಮಾರ್ ಅವರೊಂದಿಗೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.ಶಿವರಾಜ್ ಕುಮಾರ್ ಅಭಿನಯದ ಆನಂದ್ ಚಿತ್ರ ಸುಧಾರಾಣಿ ಅವರ
ಸಂಗೀತ, ಸಾಹಿತ್ಯ, ಸಾಹಸ ಮುಂತಾದವುಗಳಲ್ಲಿ ಒಂದನ್ನು ಅಭ್ಯಾಸ ಮಾಡಿ ಅದರಲ್ಲಿ ಪರಿಣಿತಿ ಹೊಂದುವುದರಲ್ಲಿ ಹೈರಾಣವಾಗಿ ಹೋಗಿರುತ್ತದೆ. ಅಂತದ್ದರಲ್ಲಿ ಎಲ್ಲಾ ವಿದ್ಯೆಗಳನ್ನು ಕಲಿತು ಎಲ್ಲರಿಂದಲ್ಲೂ ಪ್ರಶಂಸೆ ಪಡೆದುಕೊಂಡವನು ಅಸಮಾನ್ಯ ಕಲಾವಿದ ಎಂಬ ಬಿರುದಿಗೆ ಭಾಜನನಾಗುತ್ತಾನೆ. ಇದು ಕೆಲವರಿಂದ ಮಾತ್ರ ಸಾದ್ಯ. ‘ಭಾಗ್ಯದ ಬಳೆಗಾರ’ನೂ ಹೀಗೆ. ಇಂಪಾದ ಹಾಡುಗಾರನಾದ ಈತ ಒಳ್ಳೆಯ ನೃತ್ಯಗಾರ ಕೂಡ. ದುಷ್ಟಹಾದಿ ತುಳಿದವರ ಮಟ್ಟ ಹಾಕುವ