ಬೆಂಗಳೂರು, ಅ. 9 : ನಾವು ಮುಂದೆ ಕೂಡ ಬಳ್ಳಾರಿ ರೆಡ್ಡಿಗಳ ಅಣತಿಯಂತೆ ನಡೆಯುತ್ತೇವೆ. ನಮಗೆ ಒಳ್ಳೆದಾಗಲಿ ಅಥವಾ ಕೆಟ್ಟದಾಗಲಿ ನಾವಂತೂ ಬಳ್ಳಾರಿ ಸಚಿವರುಗಳ ಮಾತನ್ನು ಮೀರುವುದಿಲ್ಲ. ನಮಗೆ ಅವರೇ ಬಾಸ್ ಎಂದು ಹೈದಾರಾಬಾದಿನಲ್ಲಿ ತಂಗಿದ್ದ ಭಿನ್ನಮತೀಯ ಶಾಸಕರು ನಗರಕ್ಕೆ ವಾಪಾಸಾದ ಸಂದರ್ಭದಲ್ಲಿ ಮಾಧ್ಯಮಗಳ ಮುಂದೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಳೆದ ಐದಾರು ದಿನಗಳಿಂದ ಹೈದರಾಬಾದಿನಲ್ಲಿ ಠಿಕಾಣಿ
ಬೆಂಗಳೂರು, ನ.7: ಹೈದರಾಬಾದ್ ನಲ್ಲಿರುವ ರೆಡ್ಡಿ ಬಣದ ಶಾಸಕರ ಸಭೆ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವ ಬದಲಾವಣೆ ಬೇಡಿಕೆಯಿಂದ ಹಿಂದೆ ಸರಿಯದಿರಲು ನಿರ್ಧರಿಸಿದೆ. ಮುಂದಿನ ನಿರ್ಧಾರ ಕೈಗೊಳ್ಳುವ ಸಂಪೂರ್ಣ ಅಧಿಕಾರವನ್ನು ಜನಾರ್ದನರೆಡ್ಡಿ ಅವರಿಗೆ ರೆಡ್ಡಿ ಬಣದ ಶಾಸಕರು ನೀಡಿದ್ದಾರೆ. ಭಿನ್ನಮತೀಯ ಶಾಸಕರು ಇನ್ನೂ ಎರಡು ದಿನ ಹೈದರಾಬಾದ್ ನಲ್ಲೇ ಉಳಿಯಲಿದ್ದು, ಬಿಜೆಪಿ ವರಿಷ್ಠರು ತಮ್ಮ ಪರ
ಪುತ್ತೂರು, ಅ.31: ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲು ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೆಲಿಕಾಫ್ಟರ್ ನಲ್ಲಿ ಪುತ್ತೂರಿಗೆ ಬಂದಿಳಿದರು. ರಾಜ್ಯ ಬಿಜೆಪಿಯಲ್ಲಿ ಎದ್ದಿರುವ ಭಿನ್ನಮತದ ಬಗ್ಗೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆವರು, ಶೀಘ್ರದಲ್ಲೇ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಈ ಹಿಂದೆಯೂ ಶೆಟ್ಟರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಆಸೆ
ಬೆಂಗಳೂರು, ಅ.31: ಪಕ್ಷದಲ್ಲಿ ಉಂಟಾಗಿರುವ ಸದ್ಯದ ಬಿಕ್ಕಟ್ಟಿಗೆ ನಾನು ಕಾರಣ ಅಲ್ಲ. ಈ ಪರಿಸ್ಥಿತಿಗೆ ಕಾರಣರಾದವರನ್ನು ಕೂರಿಸಿ ಪರಿಹಾರ ಹುಡುಕಿ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಮುಖ್ಯಮಂತ್ರಿ ಪರವಾಗಿ ಸಂಧಾನಕಾರರಾಗಿ ಬಂದವರಿಗೆ ಶೆಟ್ಟರ್ ಹೀಗೆ ಖಡಕ್ ಉತ್ತರ ನೀಡಿದ್ದಾರೆ.ಶೆಟ್ಟರ್ ಅವರನ್ನು ತಮ್ಮ ಪಾಳಯಕ್ಕೆ ಎಳೆದುಕೊಂಡರೆ ರೆಡ್ಡಿ ಸಹೋದರರ ಬಣ ದುರ್ಬಲಗೊಳ್ಳಲಿದೆ ಎಂಬ ಹಿನ್ನೆಯಲ್ಲಿ ಶೆಟ್ಟರ್ ಮನವೊಲಿಸಲು
ಬೆಂಗಳೂರು, ಅ. 30 : ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮೌನವಹಿಸುವಂತೆ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಆದ್ದರಿಂದ ನಾನು ಇನ್ನೂ ಮುಂದೆ ಭಿನ್ನಮತದ ಬಗ್ಗೆ ಚಕಾರ ಎತ್ತುವುದಿಲ್ಲ. ಇನ್ನೇನಿದ್ದರೂ ಸಂತ್ರಸ್ತರ ಮನೆಗಳ ನಿರ್ಮಾಣ ಕಾರ್ಯದ ಕಡೆಗೆ ಗಮನ ಹರಿಸುವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಭೋಜನಕೂಟದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇಂದು ನಾನು
ಬೆಂಗಳೂರು, ಅ. 30 : ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಮೌನವಹಿಸುವಂತೆ ಪಕ್ಷದ ಹೈಕಮಾಂಡ್ ಆದೇಶ ನೀಡಿದೆ. ಆದ್ದರಿಂದ ನಾನು ಇನ್ನೂ ಮುಂದೆ ಭಿನ್ನಮತದ ಬಗ್ಗೆ ಚಕಾರ ಎತ್ತುವುದಿಲ್ಲ. ಇನ್ನೇನಿದ್ದರೂ ಸಂತ್ರಸ್ತರ ಮನೆಗಳ ನಿರ್ಮಾಣ ಕಾರ್ಯದ ಕಡೆಗೆ ಗಮನ ಹರಿಸುವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಭೋಜನಕೂಟದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಇಂದು ನಾನು
ಬೆಂಗಳೂರು, ಅ. 30: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಈಗ ತಲೆದೋರಿರುವ ಬಿಕ್ಕಟ್ಟು ಪರಿಸ್ಥಿತಿ ತಿಳಿಯಾಗಲಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸದ್ಯದ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಪಾರಾಗಲಿದ್ದಾರೆ. ಆದರೆ, ಯಡ್ಡಿ ವಿರುದ್ಧ ತಿರುಗಿ ಬಿದ್ದಿರುವ ಬಳ್ಳಾರಿ ರೆಡ್ಡಿ ಸಹೋದರರಿಗೆ ತೀವ್ರ ಹಿನ್ನಡೆಯಾಗಲಿದೆ ಎಂದು ಖ್ಯಾತ ಜ್ಯೋತಿಷಿ ದೈವಜ್ಞ ಕೆ ಎನ್ ಸೋಮಯಾಜಿ ರಾಜಕೀಯ ಭವಿಷ್ಯ
ಬೆಂಗಳೂರು, ಅ. 30: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೆ ಯಾವುದೇ ಅಪಾಯವಿಲ್ಲ. ಈಗ ತಲೆದೋರಿರುವ ಬಿಕ್ಕಟ್ಟು ಪರಿಸ್ಥಿತಿ ತಿಳಿಯಾಗಲಿದ್ದು ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಸದ್ಯದ ಬಿಕ್ಕಟ್ಟಿನಿಂದ ಮುಖ್ಯಮಂತ್ರಿ ಪಾರಾಗಲಿದ್ದಾರೆ. ಆದರೆ, ಯಡ್ಡಿ ವಿರುದ್ಧ ತಿರುಗಿ ಬಿದ್ದಿರುವ ಬಳ್ಳಾರಿ ರೆಡ್ಡಿ ಸಹೋದರರಿಗೆ ತೀವ್ರ ಹಿನ್ನಡೆಯಾಗಲಿದೆ ಎಂದು ಖ್ಯಾತ ಜ್ಯೋತಿಷಿ ದೈವಜ್ಞ ಕೆ ಎನ್ ಸೋಮಯಾಜಿ ರಾಜಕೀಯ ಭವಿಷ್ಯ
* ಅರುಣ್ ರೆಡ್ಡಿಮಾನ್ಯ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ,ಕರ್ನಾಟಕದ ಬಿಜೆಪಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಪ್ರಜ್ಞಾವಂತರಿಗಿರಲಿ ತೀರ ಜನಸಾಮಾನ್ಯರಿಗೂ ಜಿಗುಪ್ಸೆ ತಂದಿವೆ. ನಿಮ್ಮ ಪಕ್ಷದ ಭಿನ್ನಮತೀಯ ಚಟುವಟಿಕೆಗಳು ಕರ್ನಾಟಕದ ಸ್ವಾಭಿಮಾನಕ್ಕೆ ಧಕ್ಕೆ ತಂದಿದೆ. ಜನತೆ ನಿಮ್ಮಲ್ಲಿ ಇಟ್ಟ ನಂಬಿಕೆಗೆ ಧೋಕಾ ಆಗಿದೆ.ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು, ನೀವು ಉಪಯೋಗಿಸಿಕೊಂಡ ವ್ಯಕ್ತಿಗಳು ಮತ್ತು ಅವರ ಸಂಪನ್ಮೂಲಗಳು ಇಂದು ನಿಮ್ಮ ಪಾಲಿಗೆ ದಿನನಿತ್ಯದ ಕಂಟಕಗಳಾಗಿ
ಏನೇನು ಬೇಕು : ಕಡಲೆ ಹಿಟ್ಟು (ಒಂದು ಬಟ್ಟಲು), ಅಕ್ಕಿ ಹಿಟ್ಟು, ಕಾರ್ನ್ ಫ್ಲೋರ್, ಚಿರೋಟಿ ರವೆ (ಇವೆಲ್ಲ ಸ್ವಲ್ಪ), ಅಡುಗೆ ಸೋಡಾ, ಜೀರಿಗೆ, ಅರಿಷಿಣ (ಚಿಟಿಕೆಯಷ್ಟು), ರುಚಿಗೆ ಉಪ್ಪು ಮತ್ತು ಕರಿಯಲು ಎಣ್ಣೆ. ಮಿರ್ಚಿ ಅಂದ್ರೆ ಹಚ್ಚ ಹಸಿರು ಮೆಣಸಿನ ಕಾಯಿ (ಬೆಂಗಳೂರು ಕಡೆ ಸಿಗುವ ತಿಳಿಹಸಿರು ಮೆಣಸಿನ ಕಾಯಿ ಅಲ್ಲ) ಮರೆತೀರಿ ಜೋಕೆ.ಮಾಡುವ ರೀತಿ