ಬೆಂಗಳೂರು, ನ. 5 : ಲವ್ ಜಿಹಾದ್ ನಿಯಂತ್ರಣಕ್ಕೆ ಮತಾಂತರ ನಿಷೇಧ ಕಾನೂನು ಜಾರಿಗೊಳಿಸಬೇಕು ಎಂದು ಡಾ.ಎಂ.ಚಿದಾನಂದ ಮೂರ್ತಿ ಆಗ್ರಹಿಸಿದರು. ಹಿಂದು ಯುವತಿಯರನ್ನು ಮತಾಂತರಗೊಳಿಸುವ ದುರುದ್ದೇಶದಿಂದ ಪ್ರೀತಿಯ ಬಲೆಯಲ್ಲಿ ಸಿಲುಕಿಸುವ ಹುನ್ನಾರ ನಡೆಯುತ್ತಿದೆ ಎಂಬುದು ಆತಂಕಕಾರಿ. ಇದನ್ನು ತಡೆಗಟ್ಟಲು ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನು ಜಾರಿಗೆ ಬರಬೇಕು ಎಂದು ಹೇಳಿದರು.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 60 ರ
ಮಂಗಳೂರು ನ 4: ನಗರದ ಅತ್ತಾವರ ಕೆಎಂಸಿ ಆಸ್ಪತ್ರೆ ಬಳಿ ಇರುವ ಪಿ ಸಿ ಕೋರ್ಟ್ ಅಪಾರ್ಟ್ಮೆಂಟ್ ನಲ್ಲಿ ಮತಾಂತರ ನಡೆಯುತ್ತಿದೆ ಎಂಬ ಆರೋಪದ ಮೇಲೆ ಮಂಗಳವಾರ (ನ.3) ರಾತ್ರಿ ಭಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. 20ಕ್ಕೂ ಹೆಚ್ಚು ಕಾರ್ಯಕರ್ತರು ದಾಳಿ ನಡೆಸಿ ಆಶಾಲತಾ ಮತ್ತು ಇಪ್ಸನ್ ಎಂಬವರು ಗುಪ್ತವಾಗಿ ಮತಾಂತರ ನಡೆಸುತ್ತಿದ್ದಾರೆಂದು ಆರೋಪಿಸಿದ್ದಾರೆ.ಆಶಾಲತಾ ಎನ್ನುವವರು
ಬೆಂಗಳೂರು, ಅ. 27 : ಲವ್ ಜಿಹಾದ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಗೃಹ ಸಚಿವ ವಿ ಎಸ್ ಆಚಾರ್ಯ ನೇತೃತ್ವದಲ್ಲಿ ಡಿಐಜಿ ಅಜಯಕುಮಾರ್ ಸಿಂಗ್, ಅಗ್ನಿಶಾಮಕ ಹಾಗೂ ತುರ್ತು ಸೇವೆ ವಿಭಾಗದ ಮುಖ್ಯಸ್ಥ ಜೀಜಾ ಹರಿಸಿಂಗ್, ಸಿಐಡಿ ಪೊಲೀಸ್ ಮಹಾನಿರ್ದೇಶಕ ಡಿವಿ ಗುರುಪ್ರಸಾದ್, ಎಡಿಜಿಪಿ ಕಾನೂನು ಸುವವ್ಯಸ್ಥೆ ಎ ಆರ್ ಇನ್ಫಂಟ್ ಮತ್ತು ಬೆಂಗಳೂರು
ಬೆಂಗಳೂರು, ಅ. 13 : ಎಕೆ 47, ಸರಣಿ ಬಾಂಬ್ ಸ್ಫೋಟ, ಸೈಬರ್ ವಾರ್ ಹಳತಾಯ್ತು. ಈಗ ಏನಿದ್ದರೂ ಗಾಂಧಿಗಿರಿ. `ಪ್ರೀತಿ'ಯೇ ಆಯುಧವಾಗುಳ್ಳ ಧರ್ಮ ಯುದ್ಧ (ಜಿಹಾದ್) ಕರ್ನಾಟಕದಲ್ಲಿ ಹರಡುತ್ತಿರುವ ಆಘಾತಕಾರಿ ಅಂಶ ಹೈಕೋರ್ಟ್ ಮುಖಾಂತರ ಬೆಳಕಿಗೆ ಬಂದಿದೆ.ದಕ್ಷಿಣ ಕನ್ನಡದಲ್ಲಿ ಕೇಳಿ ಬಂದ ಈ `ಲವ್ ಅಥವಾ ರೋಮಿಯೊ ಜಿಹಾದ್' ಮೂಲ ಕೇರಳ. ಇಲ್ಲಿನ ಒಂದು ವರ್ಗದ
ಹೆಬ್ಬಗೋಡಿ ಚರ್ಚ್ ಮೇಲಿನ ದಾಳಿ ಯಾರೇ ಮಾಡಿರಲಿ ಅದು ಖಂಡನೀಯ. ದಾಳಿಕೋರರು ಶಿಕ್ಷಾರ್ಹರು. ಆದರೆ, ಇಂಥ ದಾಳಿಗಳು ನಡೆದಕೂಡಲೇ ಅವೆಲ್ಲ ಬಿಜೆಪಿಯದೇ ಕೈವಾಡ ಎಂದು ಕೂಗೆಬ್ಬಿಸುವುದು ಮಾತ್ರ ಸರಿಯಲ್ಲ. ವಿಧಾನಮಂಡಲದ ವಿಶೇಷ ಅಧಿವೇಶನ ನಡೆದಿರುವ ಸಂದರ್ಭದಲ್ಲೇ ಹೆಬ್ಬಗೋಡಿ ದಾಳಿ ನಡೆದಿರುವುದು ಬಿಜೆಪಿಗೆ ಕೆಟ್ಟ ಹೆಸರು ತರಲು ಬೇರೆ ರಾಜಕೀಯ ಪಕ್ಷ(ಗಳು) ಹೂಡಿರುವ ಸಂಚಿರಬಹುದು ಎಂಬ ಅನುಮಾನವೂ ಬರದಿರದು.
ರಾಜಕೀಯದಲ್ಲಿ ಧರ್ಮವನ್ನು, ಧರ್ಮದಲ್ಲಿ ರಾಜಕೀಯವನ್ನು ಬೆರೆಸಿ ಬಡಜನರ ಉದ್ಧಾರಕ್ಕಾಗಿ ಹೊರಟ ವ್ಯಕ್ತಿ ವೈಎಸ್ ಆರ್. ಅವರೀಗ ಸತ್ತುಹೋಗಿರಬಹುದು, ಆದರೆ ಸತ್ಯಗಳು ಅವರೊಟ್ಟಿಗೆ ಸತ್ತಿಲ್ಲ, ಸಾಯಲೂ ಬಿಡಬಾರದು. *ಎಚ್. ಆನಂದರಾಮ ಶಾಸ್ತ್ರೀ, ಬೆಂಗಳೂರುಮೂರ್ನಾಲ್ಕು ದಿನ ನಮ್ಮ ಮಾಧ್ಯಮಗಳು ವೈ.ಎಸ್.ರಾಜಶೇಖರ ರೆಡ್ಡಿಯವರ ಗುಣಗಾನ ಮಾಡಿ ಮಾಡಿ ಸುಸ್ತಾದವು; ನಾವು ನೋಡಿ ನೋಡಿ, ಕೇಳಿ ಕೇಳಿ, ಓದಿ ಓದಿ ಹೈರಾಣಾದೆವು!
ಬೆಂಗಳೂರು, ಜು. 18 : ಹಣಕಾಸು ಸಹಾಯದ ಆಮಿಷವೊಡ್ಡಿ ಕ್ರೈಸ್ತ ಮತಕ್ಕೆ ಮತಾಂತರಗೊಳ್ಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದ ನಾಲ್ವರನ್ನು ಜ್ಞಾನಜ್ಯೋತಿ ಬಡಾವಣೆಯ ಸಾರ್ವಜನಿಕರೇ ಹಿಡಿದು ಥಳಿಸಿದ ಘಟನೆ ಇಂದು ಜರುಗಿದೆ.ಕನ್ನಡದಲ್ಲಿ ಬರೆದ ಸಾಹಿತ್ಯ ಮತ್ತು ಬೈಬಲ್ ಗಳನ್ನು ಹಿಡಿದುಕೊಂಡು ಮನೆಮನೆಗೆ ತೆರಳಿ ಮದನ್ ಕುಮಾರ್, ಜೇಮ್ಸ್ ವೆಸ್ಲಿ, ಮುನೀಂದ್ರ ಕುಮಾರ್ ಮತ್ತು ಅಮರ ಸಿಂಗ್ ಎಂಬ ನಾಲ್ವರು ಮತಾಂತರಗೊಳ್ಳಲು
ನಾಗ್ಪುರ್, ಜೂ. 9 : ಹಿಂದುತ್ವದ ಅನ್ನುವುದು ಧರ್ಮವಲ್ಲ. ಅದೊಂದು ಜೀವನಕ್ರಮ. ಪ್ರತಿಯೊಂದು ಧರ್ಮಕ್ಕೂ ಅದರದೆ ಆದ ತತ್ವ ಸಿದ್ಧಾಂತಗಳಿವೆ. ಧರ್ಮಗಳ ಧರ್ಮಗಳ ನಡುವೆ ಸಂಘರ್ಷ ಸರಿಯಲ್ಲ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅಭಿಪ್ರಾಯಪಟ್ಟರು. ಆರ್ಎಸ್ಎಸ್ ಮುಖ್ಯ ಕಚೇರಿಯಲ್ಲಿ ಒಂದು ತಿಂಗಳ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಮತಾಂತರ
ಗುಬ್ಬಿ, ಜ. 4 : ಇಲ್ಲಿನ ಸರಕಾರಿ ಪ್ರೌಢ ಶಾಲೆಯ ನಾಲ್ವರು ವಿದ್ಯಾರ್ಥಿನಿಗಳಿಗೆ ಕೆಲಸದ ಆಮಿಷವೊಡ್ಡಿ ಮತಾ೦ತರಕ್ಕೆ ಯತ್ನಿಸಿದ ಶಾಲೆಯ ಇ೦ಗ್ಲಿಷ್ ಶಿಕ್ಷಕ ಗೌಸ್ ಫೀರ್ ಎ೦ಬುವವರನ್ನು ಬೆ೦ಗಳೂರಿನಲ್ಲಿ ಪೋಲಿಸರು ಬ೦ಧಿಸಿದ್ದಾರೆ. ಈ ಘಟನೆಯಿ೦ದ ಗುಬ್ಬಿ ಪಟ್ಟಣದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. ನಾಗರಿಕರು ರಸ್ತೆತಡೆ ನಡೆಸಿ ಬೃಹತ್ ಪ್ರತಿಭಟನೆ ಮತ್ತು ಚಳುವಳಿ ನಡೆಸಿದ ಘಟನೆ ಭಾನುವಾರ ಜರುಗಿತ್ತು.
ಲಂಡನ್, ನ. 21 : ಖ್ಯಾತ ಪಾಪ್ ತಾರೆ ಅಮೆರಿಕದ ಮೈಕಲ್ ಜಾಕ್ಸನ್ (Michael Jackson) ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಇದೀಗ ಅವರು ಹೆಸರನ್ನು ಮೈಕೀಲ್ (Mikaeel) ಎಂದು ಬದಲಿಸಿಕೊಂಡಿದ್ದಾರೆ. 50ರ ಹರೆಯ ಸೊಗಸಾದ ಕಂಠದ ಅದ್ಭುತ ಹಾಡುಗಾರ ಜಾಕ್ಸನ್ ಕಳೆದ ಕೆಲ ದಿನಗಳ ಹಿಂದೆ ಲಾಸ್ ಎಂಜಲಿಸ್ ನಲ್ಲಿ ಸ್ನೇಹಿತರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಮುಸ್ಲಿಂ ಧರ್ಮಕ್ಕೆ