ವಿಜಯವಾಡ, ನ. 18 : ಭವಿಷ್ಯದ ಭಾರತದ ಪ್ರಧಾನಮಂತ್ರಿ ಎಂದು ಯಾರೂ ನನ್ನನ್ನು ಬಿಂಬಿಸಬಾರದು ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಅವರು ಜನರಲ್ಲಿ ಮಾಡಿಕೊಂಡ ಮನವಿ ಇದು. ನಗರದಲ್ಲಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನನ್ನು ಭಾರತದ ಭಾವಿ ಪ್ರಧಾನಿ ಎಂದು ಬಿಂಬಿಸಬಾರದು ಎಂದರು. ಭಾರತದ
ಬೆಂಗಳೂರು, ಅ.31: ಕೇಂದ್ರ ಸರ್ಕಾರ ಭರವಸೆ ನೀಡಿದ 1 ಸಾವಿರ ಕೋಟಿ ರೂಪಾಯಿಗಳಲ್ಲಿ ಮೊದಲ ಹಂತವಾಗಿ 500 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪತ್ರಕರ್ತರನ್ನುದ್ದೇಶಿಸಿ ಇಂದು ಮಾತನಾಡಿದ ಮುಖ್ಯಮಂತ್ರಿ ಅವರು ನೇರೆ ಪೀಡಿತ ಜಿಲ್ಲೆಗಳಲ್ಲಿ ಗ್ರಾಮಗಳ ಸ್ಥಳಾಂತರಕ್ಕೆ ನವೆಂಬರ್ 2 ರಿಂದ
ಥಾಯ್ಲೆಂಡ್, ಅ.24: ಪ್ರಧಾನಿ ಮನಮೋಹನ್ ಸಿಂಗ್ ಅವರು ಚೀನಾ ಪ್ರಧಾನಿ ವೆನ್ ಜಿಯಬಾವೊ ಅವರನ್ನು ಥಾಯ್ಲೆಂಡಿನಲ್ಲಿ ಶನಿವಾರ ಭೇಟಿ ಮಾಡಿ ಮಾತುಕತೆ ನಡೆಸಿದರು. ಸುಮಾರು ಒಂದು ಗಂಟೆ ಕಾಲ ನಡೆದ ಚರ್ಚೆಯಲ್ಲಿ ಭಾರತ ಮತ್ತು ಚೀನಾ ನಡುವೆ ಉತ್ತಮ ಬಾಂಧವ್ಯ ವೃದ್ಧಿಗೆ ಇಬ್ಬರು ನಾಯಕರೂ ಅಂಗೀಕರಿಸಿದರು. ಏಳನೇ ಆಗ್ನೇಯ ಏಷ್ಯಾ ದೇಶಗಳ ಶೃಂಗಸಭೆ (ಏಷ್ಯಾನ್)ಮತ್ತು ನಾಲ್ಕನೆಯ
ಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ
ಬೆಂಗಳೂರು, ಅ. 23 : ನೆರೆ ಪೀಡಿತ ಪ್ರದೇಶಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಪಡೆಯುವುದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಕೆ ರೋಸಯ್ಯ ಇಂದು ಬೆಂಗಳೂರಿಗೆ ಭೇಟಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು. ವಿಧಾನಸೌಧಕ್ಕೆ ಆಗಮಿಸಿದ ರೋಸಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸಚಿವ ಸಂಪುಟದ ಸಹದ್ಯೋಗಿಗಳು ಅತ್ಮೀಯವಾಗಿ ಬರಮಾಡಿಕೊಂಡಿರು. ಮುಖ್ಯಮಂತ್ರಿಯಾದ ನಂತರ ಇದೇ ಪ್ರಥಮ
ನವದೆಹಲಿ, ಅ. 21 : ಅತಿವೃಷ್ಟಿ ಮತ್ತು ಪ್ರವಾಹದಿಂದ ಉತ್ತರ ಕರ್ನಾಟಕದ ಹಾಗೂ ಕರಾವಳಿಯ 15 ಜಿಲ್ಲೆಗಳು ತೀವ್ರ ಹಾನಿಗೊಳಗಾಗಿವೆ. ಭಾರಿ ಮಳೆ ಮತ್ತು ಪ್ರವಾಹದಿಂದ ಒಟ್ಟು 18 ಜಿಲ್ಲೆಗಳ 1.8 ಕೋಟಿ ಮಂದಿ ನೇರವಾಗಿ ಅಥವಾ ಅಪ್ರತ್ಯಕ್ಷವಾಗಿ ತೊಂದರೆಗೊಳಗಾಗಿದ್ದಾರೆ. ಇದು ರಾಜ್ಯದ ಪಾಲಿಗೆ ಈ ಶತಮಾನದ ಭೀಕರ ದುರಂತ. ಅಪಾರ ಸಾವು-ನೋವು ಮತ್ತು ಆಸ್ತಿ-ಪಾಸ್ತಿಗೆ
ನವದೆಹಲಿ, ಅ.20: ಮಾಜಿ ಕೇಂದ್ರ ಸಚಿವ, ಬಿಜೆಪಿ ಸಂಸದ ಶಹನವಾಜ್ ಹುಸೇನ್ ಅವರಿಗೆ ವೀಸಾ ನಿರಾಕರಿಸಿದ ವಿಷಯ ಹೊಸ ತಿರುವು ಪಡೆದುಕೊಂಡಿದ್ದು, ಪ್ರಧಾನಿ ಮನಮೋಹನ್ ಸಿಂಗ್ ಮಧ್ಯಸ್ಥಿಕೆಯಿಂದ ಸಂಸದ ಹುಸೇನ್ ಗೆ ವೀಸಾ ದೊರೆತಿದೆ. ಮಂಗಳವಾರ ನ್ಯೂಯಾರ್ಕ್ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಅಧಿವೇಶನದಲ್ಲಿ ಭಾಗವಹಿಸುವ ಸಂಸದೀಯ ನಿಯೋಗದೊಡನೆ ಹೊರಟಿದ್ದ ಹುಸೇನ್ ಒಂದು ದಿನ ತಡವಾಗಿ ಪ್ರಯಾಣಿಸಲಿದ್ದಾರೆ. ಹುಸೇನ್ ಅವರ
ನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ
ನವದೆಹಲಿ, ಅ. 16 : ಅರುಣಾಚಲ ಪ್ರದೇಶ ಎಂದಿದ್ದರೂ ಭಾರತಕ್ಕೆ ಸೇರಿದ್ದು, ಚೀನಾ ಆಕ್ಷೇಪ ವ್ಯಕ್ತಪಡಿಸುವ ಮುನ್ನ ಮೂಲ ದಾಖಲೆಗಳ ಪರಾಮರ್ಶೆ ಮಾಡುವುದು ಒಳಿತು ಎಂದು ವಿದೇಶಾಂಗ ಇಲಾಖೆ ಕಾರ್ಯದರ್ಶಿ ನಿರುಪಮಾ ರಾವ್ ಚೀನಾ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ ಎಂದರು. ಟಿಬೇಟಿಯನ್ನರ ಗುರು ದಲೈ ಲಾಮಾ
ಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ