ವೀರೇಂದ್ರ ಪಾಟೀಲ್ (ಕಲೆ : ಬಿ.ಜಿ. ಗುಜ್ಜಾರಪ್ಪ) ಪಾಟೀಲರ ವಿರುದ್ಧ ಮೊದಲಿನಿಂದ ಕೊನೆಯವರೆಗೂ ಸತತವಾಗಿ ಕೇಳಿಬಂದ ಒಂದೇ ಒಂದು ದೂರು ಎಂದರೆ ತಮ್ಮ ಲಿಂಗಾಯತ ಜಾತಿಯ ಜನ ಹಾಗೂ ಅಧಿಕಾರಿಗಳಿಗೆ ಪ್ರಥಮ ಆದ್ಯತೆ ನೀಡುತ್ತಿದ್ದರು ಎನ್ನುವುದು. ಇದು ಸುಳ್ಳೇನಲ್ಲ. ಇದು ಅಂದೂ ಜಾರಿಯಲ್ಲಿತ್ತು, ಇಂದೂ
ಶಿಕಾರಿಪುರ, ಏ.24: ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಬಿಂಬಿತರಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ತಮ್ಮ ಸಾವಿರಾರು ಅಭಿಮಾನಿಗಳು ಮತ್ತು ಕಾರ್ಯಕರ್ತರೊಂದಿಗೆ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲು ನಾಮಪತ್ರವನ್ನು ಸಲ್ಲಿಸಿದರು. ಯಡಿಯೂರಪ್ಪ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಪೂರ್ವ ನಿಯೋಜಿತವಾಗಿದ್ದರಿಂದ ಸಾವಿರಾರು ಸಂಖ್ಯೆ ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು.ಇಂದು ಬೆಳಗ್ಗೆ ಶಿಕಾರಿಪುರಕ್ಕೆ ಆಗಮಿಸಿದ ಯಡಿಯೂರಪ್ಪ ಅವರಿಗೆ ಕಾರ್ಯಕರ್ತರಿಂದ ಭವ್ಯ ಸ್ವಾಗತ ದೊರೆಯಿತು.ಪಟ್ಟಣದ ಹುಚ್ಚುರಾಯ
ಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು