ಚಿತ್ರನಟ ಹಾಗೂ ಮಾಜಿ ಶಾಸಕ ಜಗ್ಗೇಶ್ ವಿರುದ್ಧ ತುರುವೇಕೆರೆ ಶಾಸಕ ಎಂ ಟಿ ಕೃಷ್ಣಪ್ಪ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನ ಏಕಸದಸ್ಯ ಪೀಠ ಮಂಗಳವಾರ (ಸೆ.8) ರದ್ದು ಗೊಳಿಸಿದೆ. ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ಕೃಷ್ಣಪ್ಪ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಮೊಕದ್ದಮೆಯ ವಿಚಾರಣೆಯನ್ನು ರದ್ದುಪಡಿಸಬೇಕೆಂದು ಕೋರಿ ಹೈಕೋರ್ಟ್
ಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ
ಬೆಂಗಳೂರು, ಜೂ. 8 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ಎಂ ಸಂತೋಷ ಹೆಗ್ಡೆ ಅವರ ವಿರುದ್ದ ಹೂಡಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಬಿಬಿಎಂಪಿ ಆಯುಕ್ತ ಎಸ್ ಸುಬ್ರಮಣ್ಯ ಹಿಂದಕ್ಕೆ ಪಡೆಯಲು ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮನವಿ ಮೇರೆಗೆ ಮೊಕದ್ದಮೆಯನ್ನು ವಾಪಸ್ಸು ಪಡೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕಳೆದ ಮೇ
ಬೆಂಗಳೂರು, ಜೂ.7 : ಅಭಿಷೇಕ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ನ್ಯಾಯಮೂರ್ತಿ ತಮ್ಮ ಬಗ್ಗೆ ವೈಯಕ್ತಿಕ ಆಪಾದನೆ ಮಾಡಿದ್ದಾರೆ ಎಂದು ಆರೋಪಿಸಿಬಿಬಿಎಂಪಿ ಆಯುಕ್ತ ಡಾ.ಎಸ್. ಸುಬ್ರಹ್ಮಣ್ಯ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಲಿಂಗರಾಜಪುರ ಬಳಿಯ ಮಳೆ ನೀರಿನ ದೊಡ್ಡ ಮೋರಿಯಲ್ಲಿ ಮೇ.31 ರಂದು ಕೊಚ್ಚಿಹೋದ ಬಾಲಕ ಅಭಿಷೇಕ್ನ ಮನೆಗೆ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಇತ್ತೀಚೆಗೆ ತೆರಳಿ ಸಾಂತ್ವನ
ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಮತ್ತು ಬಾಲಿವುಡ್ ನಟ ಅನಿಲ್ ಕಪೂರ್ ಮೇಲೆ ಕೊಳೆಗೇರಿ ನಿವಾಸಿಗಳ ಸಂಘ ಮಾನನಷ್ಟ ಮೊಕದ್ದಮೆ ಹೂಡಿದೆ. ಉತ್ತಮ ಚಿತ್ರ ಪ್ರಶಸ್ತಿಯನ್ನು ಪಡೆದಿರುವ 'ಸ್ಲಂ ಡಾಗ್ ಮಿಲಿಯನೇರ್' ಚಿತ್ರ ಭಾರತೀಯರನ್ನು ನಾಯಿಗಳೆಂದೂ ಮತ್ತು ಕೊಳೆಗೇರಿ ನಿವಾಸಿಗಳನ್ನು ಸ್ಲಂ ನಾಯಿಗಳೆಂದು ಕರೆದಿರುವ ಬಗ್ಗೆ ಸಂಘ ಆಕ್ಷೇಪಣೆ ವ್ಯಕ್ತಪಡಿಸಿದೆ. ಪಾಟ್ನಾದ ಸ್ಥಳೀಯ ನ್ಯಾಯಾಲಯದಲ್ಲಿ ಕೊಳೆಗೇರಿ
ಬೆಂಗಳೂರು, ಅ. 21 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಲಂಚ ಪಡೆದ ಆಪಾದನೆ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ಆದೇಶಿಸಿದೆ. ಮೊಕದ್ದಮೆ ಪರ ವಾದಿಸಲು ಸರ್ಕಾರಿ ಅಭಿಯೋಜಕರಾಗಿ ಹೈಕೋರ್ಟಿನ ಮಾಜಿ ಹೆಚ್ಚುವರಿ ನ್ಯಾಯಾಧೀಶ ರವಿ ಬಿ.ನಾಯಕ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಈಜೀಪುರ ಬಡಾವಣೆಯಲ್ಲಿ ಖಾಸಗಿ
ಮುಂಬೈ, ಅ. 3 : ಏಕಲವ್ಯ ತನ್ನ ಗುರುವಿಗಾಗಿ ಹೆಬ್ಬೆರಳನ್ನೇ ತುಂಡರಿಸಿ ಗುರು ದ್ರೋಣಚಾರ್ಯರಿಗೆ ಅರ್ಪಿಸಿದ ಇತಿಹಾಸವನ್ನು ನಾವು ಬಲ್ಲೇವು. ತನ್ನ ರಾಜಕೀಯ ಬೆಳವಣಿಗೆಗೆ ಕಾರಣರಾದ ಗುರುವಿನ (ಬಾಳಾ ಠಾಕ್ರೆ) ಮನವಿಗೆ ಸ್ಪಂದಿಸಿದ ಶಿಷ್ಯ (ಮಹಾರಾಷ್ಟ್ರ ಲೋಕೋಪಯೋಗಿ ಸಚಿವ-ಛಗನ್ ಭುಜಬಲ) ಅವರ ಮೇಲೆ ಹಾಕಿದ್ದ ಮಾನನಷ್ಟ ಮೊಕದ್ದಮೆಯನ್ನು ಹಿಂತೆದುಕೊಂಡಿದ್ದಾರೆ. ಮಹಾರಾಷ್ಟ್ರದ ರಮಾಬಾಯಿ ಅಂಬೇಡ್ಕರ್ ನಗರದಲ್ಲಿ ಅಂಬೇಡ್ಕರ್ ಪ್ರತಿಮೆ
ಬೆಂಗಳೂರು, ಸೆ. 1 : ಈಜೀಪುರ ಆರ್ಥಿಕ ದುರ್ಬಲ ವರ್ಗದವರಿಗೆ ಮನೆಗಳನ್ನು ನಿರ್ಮಿಸಿ ಕೊಡುವ ಯೋಜನೆಯನ್ನು ಮೇವರಿಕ್ ಸಂಸ್ಥೆಗೆ ಗುತ್ತಿಗೆ ನೀಡಿರುವ ಪ್ರಕರಣದಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಗುತ್ತಿಗೆ ಪಡೆದಿರುವ ಸಂಸ್ಥೆಯ ಮುಖ್ಯಸ್ಥರೇ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಇಷ್ಟಾದರೂ ಪ್ರತಿಪಕ್ಷಗಳ ಬಾಯಿ ಮುಚ್ಚಿಸಲು ಮಾನನಷ್ಟ ಮೊಕದ್ದಮೆ ಹೂಡಲು ಸರ್ಕಾರ ಮುಂದಾಗಿರುವುದಕ್ಕೆ ತಾವು ಹೆದರುವುದಿಲ್ಲ ಎಂದು ಮಾಜಿಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಸೆ. 30 : ಈಜೀಪುರ ವಸತಿ ಸಮುಚ್ಚಯ ನಿರ್ಮಿಸುವ ಟೆಂಡರ್ ಗೆ ಸರ್ಕಾರ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರಿ ಮೇವರಿಕೆ ಹೋಲ್ಡಿಂಗ್ಸ್ ಎಂಬ ಸಂಸ್ಥೆ ಗೆನೀಡಿದೆ ಎನ್ನುವುದು ಶುದ್ಧ ಸುಳ್ಳು. ಈಜೀಪುರ ವಸತಿ ಸಮುಚ್ಚಯ ಟೆಂಡರ್ ಸೇರಿ ಒಟ್ಟು ಮೂರು ಪ್ರಕರಣಗಳನ್ನು ಲೋಕಾಯುಕ್ತ ತನಿಖೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹಾಗೂ ಈಜೀಪುರ ಟೆಂಡರ್
ಹತ್ತು ಕೋಟಿ ರುಪಾಯಿಗಳ ಮೊತ್ತಕ್ಕೆ ದಾವೆ ಹೂಡಿ 'ಮುಖ್ಯಮಂತ್ರಿ ಐ ಲವ್ ಯೂ' ಚಿತ್ರಕ್ಕೆ ತಡೆಯಾಜ್ಞೆ ತರಲು ಹೊರಟ ದೇವೆಗೌಡರಿಗೆ ಹಾಸನದ ನ್ಯಾಯಾಲಯದಲ್ಲಿ ಪಾರ್ಷಿಯಲ್ ಪರಾಭವ ಉಂಟಾಗಿದೆ. ಮಾಜಿ ಪ್ರಧಾನಿಯನ್ನು ಅಷ್ಟರ ಮಟ್ಟಿಗೆ ಡಿಫೀಟು ಮಾಡಿದ ಖುಷಿ ನನಗೂ ಆಗಿದೆ : ಮಸ್ಕಚಸ್ಕ! ಸಿನೆಮಾ ಚಿತ್ರೀಕರಣ ತೆರಪಿಲ್ಲದೆ ಸಾಗಿದೆ. ಒಟ್ಟಾರೆಯಾಗಿ ಸಿನೆಮಾದಲ್ಲಿ ನಾನು ಹದಿಮೂರು ದೃಶ್ಯಗಳಲ್ಲೇನೋ