ಚಿತ್ರ ನಿರ್ದೇಶಕ ಯೋಗರಾಜ ಭಟ್ ಅವರಿಗೆ ಯೋಗ ಕೂಡಿಬಂದಿದೆ. ಇಷ್ಟು ದಿನ ಆಕ್ಷನ್, ಕಟ್ ಹೇಳುತ್ತಿದ್ದ ಯೋಗರಾಜ ಭಟ್ ರು ಇದೀಗ ನಿರ್ಮಾಪಕರಾಗಿ ಬದಲಾಗುತ್ತಿದ್ದಾರೆ. ಮುಂಗಾರು ಮಳೆ ಮೂಲಕ ಕಾಸಿನ ಮಳೆ ಸುರಿಸಿದ್ದ ಯೋಗರಾಜ ಭಟ್ ಇದೀಗ ಕಾಸಿನ ಹೊಳೆಯನ್ನು ಹರಿಸಲು ಮುಂದಾಗಿದ್ದಾರೆ. ಯೋಗರಾಜ ಭಟ್ಟರ ಆಪ್ತ ಮೂಲಗಳ ಪ್ರಕಾರ, ಈಗಾಗಲೇ ಕತೆ ಸಿದ್ಧವಾಗಿದೆಯಂತೆ. ಯುವ ಜನತೆಗೆ
ಬೆಂಗಳೂರು, ನವದೆಹಲಿ, ಸೆ. 7 : ತಡೆದ ಮಳೆ ಜಡಿದು ಹೊಡೆಯಿತು ಎನ್ನುವ ಹಾಗೆ ಕಳೆದ ಕೆಲ ದಿನಗಳಿಂದ ಕ್ಷೀಣಿಸಿದ್ದ ಮುಂಗಾರು ಮಳೆ ಸೆಪ್ಟೆಂಬರ್ ತಿಂಗಳ ಆರಂಭದಿಂದ ಚೇತರಿಸಿಕೊಂಡಿದ್ದು, ರಾಜ್ಯದ ಮಲೆನಾಡು, ಕರಾವಳಿ ಹಾಗೂ ಉತ್ತರ ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಬುಧವಾರದವರೆಗೂ ಉತ್ತಮ ಮಳೆ ಬೀಳುವ ನಿರೀಕ್ಷೆಯಿದೆ. ಜೊತೆಗೆ ರಾಜ್ಯದ ಬಹುತೇಕ ಪ್ರದೇಶಗಲ್ಲಿ ತಂಪಾದ ಗಾಳಿ
ನವದೆಹಲಿ, ಆ. 11 : ಮುಂಗಾರುಮಳೆ ತೀವ್ರವಾದ ಕೊರತೆಯ ಹಿನ್ನೆಲೆಯಲ್ಲಿ ದೇಶ ಹಿಂದೆಂದೂ ಕಾಣದಂತಹ ಬರ ಪರಿಸ್ಥಿತಿಯನ್ನು ಎದುರಿಸಬೇಕಾಗಿದೆ. ಮಳೆ ಕೊರತೆಯಿಂದ ಮುಂದಿನ ದಿನಗಳಲ್ಲಿ ರೈತರಿಗೆ ಬದುಕು ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ ಎಂದು ಕೇಂದ್ರ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಕಳವಳ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಬರ ಪರಿಸ್ಥಿತಿ ಎದುರಿಸಲು ಅಗತ್ಯ
ನವದೆಹಲಿ, ಜು. 28 : ರಾಜಧಾನಿಯಲ್ಲಿ ಸೋಮವಾರ (ಜು 27) ಸುರಿದ ಭಾರಿ ಮಳೆಗೆ ಹತ್ತು ಮಂದಿ ಮೃತಪಟ್ಟು ಇತರ ಒಂಬತ್ತು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ. ದೆಹಲಿ ಪಕ್ಕ ಇರುವ ನೋಯಿಡಾ (ಸೆಕ್ಟರ್ 58) ಪ್ರದೇಶದಲ್ಲಿ ಗೋಡೆಯೊಂದು ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟವರಲ್ಲಿ ನಾಲ್ಕು ಮಕ್ಕಳು ಮತ್ತು ಇಬ್ಬರು ಮಹಿಳೆಯರೂ ಸೇರಿದ್ದಾರೆ.
ನವದೆಹಲಿ, ಜು. 28 : ರಾಜಧಾನಿಯಲ್ಲಿ ಸೋಮವಾರ (ಜು 27) ಸುರಿದ ಭಾರಿ ಮಳೆಗೆ ಹತ್ತು ಮಂದಿ ಮೃತಪಟ್ಟು ಇತರ ಒಂಬತ್ತು ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ. ದೆಹಲಿ ಪಕ್ಕ ಇರುವ ನೋಯಿಡಾ (ಸೆಕ್ಟರ್ 58) ಪ್ರದೇಶದಲ್ಲಿ ಗೋಡೆಯೊಂದು ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತ ಪಟ್ಟವರಲ್ಲಿ ನಾಲ್ಕು ಮಕ್ಕಳು ಮತ್ತು ಇಬ್ಬರು ಮಹಿಳೆಯರೂ ಸೇರಿದ್ದಾರೆ.
ಬೆಂಗಳೂರು, ಜು, 22 : ಕಳೆದ ವಾರದಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯ ಅಬ್ಬರ ಕೊಂಚ ಕಡಿಮೆ ಆಗಿರುವ ವರದಿಯಾಗಿದೆ. ಭಾಗಮಂಡಲ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವರುಣ ಆರ್ಭಟ ಭಾರಿ ಪ್ರಮಾಣದಲ್ಲಿ ಕಡಿಮೆಯಾಗಿದೆ. ಯಲ್ಲಾಪುರ-8, ಕೊಲ್ಲೂರು-7, ಕಾರ್ಕಳ, ಆಗುಂಬೆ-6, ಸಿದ್ದಾಪುರ, ಬನವಾಸಿ-5, ಮಣಿ, ಧರ್ಮಸ್ಥಳ ಸೋಮವಾರಪೇಟೆ-4, ಸಿದ್ದಾಪುರ, ಹಂಚದಕಟ್ಟೆ, ಶೃಂಗೇರಿ, ಕೊಟ್ಟಿಗೆಹಾರ-3, ಮೂಲ್ಕಿ, ಪಣಂಬೂರು,
ಶಿಕಾರಿಪುರ,ಜು.20 : ಶುಕ್ರವಾರದಂದು ಗೌರಿಹಳ್ಳದ ನೀರಿನ ಪ್ರಮಾಣ ಕಡಿಮೆಯಾಗಿದೆಯಾದರೂ ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ತಾಲ್ಲೂಕು ಆಡಳಿತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿಲ್ಲ. ಇದರಿಂದಾಗಿ ಶಿರಾಳಕೊಪ್ಪಕ್ಕೆ ತೆರಳುವಂತ ಪ್ರಯಾಣಿಕರು ಮಾಸೂರು ಮಾರ್ಗವಾಗಿ ತೆರಳುತ್ತಿದ್ದಾರೆ.ಪಟ್ಟಣದ ಗೌರಿಹಳ್ಳ ಶಿಕಾರಿಪುರ ಮತ್ತು ಶಿರಾಳಕೊಪ್ಪದ ರಸ್ತೆಯಲ್ಲಿದ್ದು, ಕಳೆದ ಮೂರು ವರ್ಷಗಳಿಂದ ಮಳೆ ಹೆಚ್ಚಾದಾಗೆಲ್ಲಾ ವಾಹನ ಸಂಚಾರ ಸ್ಥಗಿತಗೊಳಿಸುವುದು ಹಾಗೇ ಕೊಟ್ಟ ಗ್ರಾಮ ಜಲಾವೃತವಾಗುವುದು
ಶಿಕಾರಿಪುರ,ಜು.20 : ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಗೆ ಕುಟ್ರಳ್ಳಿ ಕೆರೆ ಭರ್ತಿಯಾದ ಪರಿಣಾಮ ಕಪ್ಪನಹಳ್ಳಿ ಭಾಗದ ನರಸಪ್ಪನಹಳ್ಳ ತುಂಬಿದ್ದು, ರಸ್ತೆಯ ಮೇಲೆ ನೀರು ಹರಿಯುತ್ತಿದೆ. ಹಾಗೇ ಸುರಗಿಹಳ್ಳಿ ಮತ್ತು ಹಳೇ ಮುಗುಳಗೆರೆ ಬಳಿ ಕುಮಧ್ವತಿ ನೀರು ಹೆಚ್ಚಿನ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಇಲ್ಲೂ ರಸ್ತೆಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದಾಗಿ ಮದಗ
ಬೆಂಗಳೂರು, ಜು.18 : ಪ್ರಕೃತಿ ವಿಕೋಪದಿಂದಾಗಿ ತೀವ್ರ ಹಾನಿಗೊಳಗಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ತುರ್ತು ಪರಿಹಾರಕ್ಕಾಗಿ ಕರ್ನಾಟಕ ಸರ್ಕಾರ ತಲಾ 5 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಅವರು ತಿಳಿಸಿದ್ದಾರೆ.ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಹಾನಿ ಕುರಿತಂತೆ ಶುಕ್ರವಾರ
ಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ