Search results for "ಮುನಿರಾಜು" in Oneindia Kannada
ಬೆಂಗಳೂರು, ಆ. 17 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿಕೊಂಡಿರುವ ಭಯೋತ್ಪಾದಕರ ತಂಡವನ್ನು ಬಿಜೆಪಿ ಶೀಘ್ರದಲ್ಲೇ ನಿರ್ನಾಮ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು
ಬೆಂಗಳೂರು, ಆ. 17 : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಕಟ್ಟಿಕೊಂಡಿರುವ ಭಯೋತ್ಪಾದಕರ ತಂಡವನ್ನು ಬಿಜೆಪಿ ಶೀಘ್ರದಲ್ಲೇ ನಿರ್ನಾಮ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇದಕ್ಕೆ ತಿರುಗೇಟು ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ದೇವೇಗೌಡರನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಅವರ ರಾಜಕೀಯ ಜೀವನದಲ್ಲಿ ಇಂತಹ ನೊರೆಂಟು
ಚಿತ್ರೀಕರಣ ಮುಕ್ತಾಯವಾಗುತ್ತಿದ್ದಂತೆ ಸೆಟ್ ನಲ್ಲೇ ಧ್ವನಿಸುರುಳಿ ಬಿಡುಗಡೆ ಮಾಡಿ 'ಮುನಿಯ' ಚಿತ್ರ ವಿಶಿಷ್ಟ ಸಾಧನೆ ಮಾಡಿದೆ. ಕನ್ನಡ ಚಿತ್ರೋದ್ಯಮದ ಇತಿಹಾಸದಲ್ಲಿ ಈ ರೀತಿ ಧ್ವನಿಸುರುಳಿ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ಈ ಮನ್ನಣೆಗೆ ನಟರಾದ ಮಯೂರ್ ಪಟೇಲ್, ಸಾಹಿತ್ಯ ಮತ್ತು ಶೀತಲ್ ಪಾತ್ರರಾಗಿದ್ದಾರೆ. ಚಿತ್ರಕ್ಕೆ ಸೂಕ್ತ ಶೀರ್ಷಿಕೆ ಹುಡುಕಲು ಸರಿಸುಮಾರು ಒಂದು ವರ್ಷ ಕಳೆದುಹೋಯಿತು. ಮಯೂರ್