ಶ್ರೀವಿದ್ಯಾ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ‘ಸ್ವರಾಂಜಲಿ’ ಚಿತ್ರದ ಹಾಡೊಂದು ಚೆಲುವ ನಾರಾಯಣನ ಚಂದದೂರಾದ ಮೇಲುಕೋಟೆಯಲ್ಲಿ ಚಿತ್ರೀಕರಣಗೊಂಡಿದೆ. ಶ್ಯಾಂ ಅವರು ರಚಿಸಿರುವ ‘ಸುಮಸರಿಗಮ ಹಾಡನ್ನು ಹಾಡಿದೆಯಾ-ಘಮಘಮಘಮ ಗಂಧವ ಸೂಸುವೆಯ್ಯಾ‘ ಎಂಬ ಗೀತೆ ಈ ಪುರಾಣ ಪ್ರಸಿದ್ಧ ನಗರದಲ್ಲಿ ಚಿತ್ರೀಕರಣಗೊಂಡಿದ್ದು, ನಾಯಕ ನಟ ರಮಣ ಹಾಗೂ ನಾಯಕಿ ರಶ್ಮಿ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿನ ಚಿತ್ರೀಕರಣದೊಂದಿಗೆ
ವಿಎಸ್ ನರಸಿ೦ಹನ್ ಮೈಸೂರಿನಲ್ಲಿ ನನ್ನ ಬಾಲ್ಯದ ಗೆಳೆಯ. ಕರ್ನಾಟಕ ಸ೦ಗೀತ ಪ್ರಪ೦ಚಕ್ಕೆ ತನ್ನನು ಅರ್ಪಿಸಿಕೊ೦ಡ ಮಹಾನ್ ಕಲಾವಿದ. 50ರ ದಶಕದಲ್ಲಿ ಇನ್ನೂ ಬಹಳಷ್ಟು ಚಿಕ್ಕ ಹುಡುಗನಾಗಿರುವಾಗಲೇ ಪಿಟೀಲು ವಾದ್ಯವನ್ನು ಕರಗತ ಮಾಡಿಕೊ೦ಡಿದ್ದು, ಮೈಸೂರಿನ ಸ೦ಗೀತ ಕಲಾರಸಿಕರ ಅಭಿಮಾನಕ್ಕೆ ಪಾತ್ರರಾದ ಇವರ ಬಗ್ಗೆ ಮೆಚ್ಚುಗೆಯ ನಾಲ್ಕು ಸಾಲು ಬರೆಯಲು ನನಗೆ ಹೆಮ್ಮೆ ಎನಿಸುತ್ತದೆ. ಇದೋ ಸ೦ಗೀತ ಪ್ರಪ೦ಚದಲ್ಲಿ ಅವರು
ಬೆಂಗಳೂರು, ಜು. 15 : ಇಸ್ಕಾನ್ ಸಂಸ್ಥೆಯು ರಾಜ್ಯದ ಉಡುಪಿ, ಮೇಲುಕೋಟೆ ಮತ್ತು ಮಡಿಕೇರಿಯಲ್ಲಿ ಕೃಷ್ಣ ದೇವಾಲಯ ನಿರ್ಮಿಸಲಿದೆ. ಈ ಸಂಬಂಧ ಉಡುಪಿಯ ಕೊಡವೂರಿನಲ್ಲಿ ಎರಡು ಎಕರೆ ಜಮೀನು ಖರೀದಿಸಲಾಗಿದೆ ಎಂದು ಇಸ್ಕಾನ್ ಆಡಳಿತ ಮಂಡಳಿ ತಿಳಿಸಿದೆ.ಉಡುಪಿಯಲ್ಲಿ ದೇವಾಲಯದ ಜೊತೆ ವೃದ್ದಾಶ್ರಮ ಕೂಡ ನಿರ್ಮಿಸಲು ಇಸ್ಕಾನ್ ನಿರ್ಧರಿಸಿದೆ. ಮಡಿಕೇರಿಯಲ್ಲಿ ಏಳು ಎಕರೆ ಜಾಗ ಖರೀದಿಸುವ ಬಗ್ಗೆ
ಇತ್ತೀಚೆಗಷ್ಟೆ ಮೇಲುಕೋಟೆ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಉತ್ಸವ ಅದ್ಧೂರಿಯಾಗಿ ನೆರವೇರಿತು. ಈ ಸಂದರ್ಭದಲ್ಲಿ ಚೆಲುವನಾರಾಯಣನ ಪುರಾಣ, ಉತ್ಸವದ ವೈಶಿಷ್ಟ್ಯತೆ ಬಗ್ಗೆ ಒಂದಿಷ್ಟು ವಿವರ. ಜೊತೆಗಿಷ್ಟು ನೆನಪುಗಳು. * ಸಂಪಿಗೆ ಶ್ರೀನಿವಾಸ, ಬೆಂಗಳೂರು ಮೇಲುಕೋಟೆ ಎಂದಾಕ್ಷಣ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಉತ್ಸವ ಕಣ್ಣುತುಂಬಿ ಕೊಳ್ಳುತ್ತದೆ. ಮೇಲುಕೋಟೆಯ ಶ್ರೀ ಚೆಲುವನಾರಾಯಣ ಸ್ವಾಮಿಯ ವೈರಮುಡಿ ಬ್ರಹ್ಮೋತ್ಸವ ಕರ್ನಾಟಕದ ದಕ್ಷಿಣದ
ಪಾಂಡವಪುರ, ಮಾ. 13: ವೈರಮುಡಿ ಬ್ರಹ್ಮೋತ್ಸವದ ಪ್ರಯುಕ್ತ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ಪೂಜಾ ಕಾರ್ಯಕ್ರಮಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಕೃತಿಕಾ ನಕ್ಷತ್ರದಲ್ಲಿ ಅಂಕುರಾರ್ಪಣೆ ಪೂಜಾ ವಿಧಾನಗಳು ಸಂಜೆ ನೇರವೇರಿಸಲಾಯಿತು. ಮಾ.17 ರಂದು ವಿಧ್ಯುಕ್ತವಾಗಿ ಆರಂಭವಾಗಲಿರುವ ವೈರಮುಡಿ ಉತ್ಸವ, ಮಾ. 24 ರವರೆಗೆ ನಡೆಯಲಿದೆ. ಪ್ರತಿ ದಿನ ನಾನಾ ರೀತಿಯ ಪೂಜಾ ವಿಧಾನಗಳಿಂದ ಚೆಲುವನಾರಾಯಣಸ್ವಾಮಿಯನ್ನು ಸಂತೃಪ್ತಿಗೊಳಿಸಲಾಗುವುದು ಎಂದು
ಮಂಡ್ಯ, ಜ. 6 : ಮೂವತ್ತೈದನೇ ಅಖಿಲ ಭಾರತ ಕಿರಿಯರ ವಾಲಿಬಾಲ್ ಛಾಂಪಿಯನ್ ಫಿಪ್ ಪಂದ್ಯಾವಳಿಗಳು ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ನಡೆಯಲಿವೆ. ಜನವರಿ 11ರಿಂದ ಜನವರಿ 18ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಪಂದ್ಯಾವಳಿಯನ್ನು ಅಚ್ಚುಕಟ್ಟಾಗಿ ನಡೆಸಲು ಪಂದ್ಯಾವಳಿಯ ಆಯೋಜಕರು ಗ್ರಾಮದಲ್ಲಿ ಸಕಲ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.ವಾಲಿಬಾಲ್ ಕ್ರೀಡಾಕೂಟವನ್ನು ಆಯೋಜಿಸುತ್ತಿರುವವರು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಸ್. ಪುಟ್ಟರಾಜು.