ನವದೆಹಲಿ, ನ. 21 : ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ಬಿಜೆಪಿ ಹುಟ್ಟಡಗಿಸಲು ಜೆಡಿಎಸ್ ಮುಂದಾಗಿದೆ. ಬಿಜೆಪಿ ಸೋಲಿಸುವ ಏಕೈಕ ಉದ್ದೇಶದಿಂದ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಕ್ತ ಮನಸ್ಸು ಹೊಂದಿದ್ದೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿ ರಾಜಕೀಯ ವಲಯದಲ್ಲಿ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ.ಚಳಿಗಾಲದ
ಬೆಂಗಳೂರು, ಅ. 29 : ಈವರೆಗೂ ಬಿಜೆಪಿಯ ಯಾವ ಮುಖಂಡರೂ ನಮ್ಮನ್ನು ಸಂಪರ್ಕಿಸಿಲ್ಲ. ಯಾವ ಮಾತುಕತೆಯೂ ನಡೆದಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ಅನುಭವಿಸಿದ ಕಹಿ ನೆನಪನ್ನು ಮರೆತಿಲ್ಲ. ಯಾರಿಗೂ ಬೆಂಬಲ ನೀಡುವ ಮಾತೇ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರ ಸ್ಪಷ್ಟ ಹೇಳಿಕೆ. ಬಿಜೆಪಿಯಲ್ಲಿ ಎದ್ದಿರುವ ಭಿನ್ನಾಭಿಪ್ರಾಯ ಮುಂದುವರೆದಿದ್ದು,
ಬೆಂಗಳೂರು, ಅ. 16 : ಆಡಳಿತರೂಢ ಬಿಜೆಪಿ ಪಕ್ಷವನ್ನು ಉಪಚುನಾವಣೆಯಲ್ಲಿ ಮಣಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೆ ಒಂದಾಗುವ ಕಾಲ ಸನ್ನಿಹಿತವಾಗಿದೆ. ಮೈತ್ರಿ ಸಂಬಂಧ ಚರ್ಚಿಸಲು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಇಂದು ಮಹತ್ವದ ಮಾತುಕತೆ ನಡೆಸಲಿದ್ದಾರೆ. ಈಗಾಗಲೇ ದೂರವಾಣಿ ಮೂಲಕ ಚುನಾವಣೆ ಹೊಂದಾಣಿಕೆ ಬಗ್ಗೆ ಪ್ರಾಸ್ತಾವಿಕ ಚರ್ಚೆ ನಡೆಸಿದ್ದಾರೆ. ಇದೀಗ ಅಧಿಕೃತವಾಗಿ
ಬೆಂಗಳೂರು, ಆಗಸ್ಟ್ 03 : ಜೆಡಿಎಸ್ನೊಂದಿಗೆ ಸೇರಿ ಸರ್ಕಾರ ರಚಿಸಲು ಕೆಲ ಕಾಂಗ್ರೆಸ್ ಸದಸ್ಯರು ಪ್ರಯತ್ನಿಸುತ್ತಿದ್ದಾರೆಂಬ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಬಾರದಾಗಿ ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆಗ್ರಹಿಸಿದ್ದಾರೆ.ಒಂದು ದಿನದ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ಮನಮೋಹನ ಸಿಂಗ್ ಅವರನ್ನು ಶುಕ್ರವಾರ ಬೆಳಿಗ್ಗೆ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡನಂತರ ಸುದ್ದಿಗಾರರೊಂದಿಗೆ ಖರ್ಗೆ ಮಾತನಾಡುತ್ತಿದ್ದರು.ಕೇವಲ ರಾತ್ರಿ ಊಟಕ್ಕಾಗಿ ಅವರು ಜೆಡಿಎಸ್ ಸದಸ್ಯರನ್ನು
ನವದೆಹಲಿ, ಅ.06 : ಕಾಂಗ್ರೆಸ್ ಜೊತೆ ಮತ್ತೆ ಕೈಜೋಡಿಸುವ ಸಾಧ್ಯತೆಯನ್ನು ಜೆಡಿಎಸ್ ಶನಿವಾರ(ಅ.6) ತಳ್ಳಿಹಾಕಿದೆ. ಜೆಡಿಎಸ್ ಸಂಸದೀಯ ಸಭೆ ನಂತರ ಸುದ್ದಿಗಾರರ ಜೊತೆ ಮಾತನಾಡುತ್ತಿದ್ದ ಜೆಡಿಎಸ್ ವಕ್ತಾರ ವೈ.ಎಸ್.ದತ್ತ, ಕಾಂಗ್ರೆಸ್ ಬಾಗಿಲು ಬಡಿಯುವ ಸ್ಥಿತಿಯಲ್ಲಿ ಜೆಡಿಎಸ್ ಇಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಜೊತೆ ಸಮಾನ ಅಂತರವನ್ನು ಜೆಡಿಎಸ್ ಹೊಂದಲಿದೆ ಎಂದು ಹೇಳಿದರು. ಹಿರಿಯ ಬಿಜೆಪಿ ನಾಯಕ
ನವದೆಹಲಿ, ಜ. 6 : ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ನೂತನ ಪಕ್ಷದೊಂದಿಗೆ ಭಾರತೀಯ ಜನತಾ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಗಾಳಿ ಸುದ್ದಿಯನ್ನು ಮುಖ್ಯಮಂತ್ರಿ ಡಾ ಬಿಎಸ್ ಯಡಿಯೂರಪ್ಪ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ. ಅಂತಹ ಪ್ರಸ್ತಾವನೆ ಬಂದಲ್ಲಿ ಪಕ್ಷದ ವರಿಷ್ಠರೊಂದಿಗೆ ತೀರ್ಮಾನಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿರುವ ಸಿದ್ದರಾಮಯ್ಯ
ಮದ್ದೂರು, ಫೆ. 16 : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆ ಇಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಹೇಳಿದರು. ತಾವು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಕೂಡ ಇದೇ ಸಂದರ್ಭದಲ್ಲಿ ಅವರು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಜೊತೆಗೆ ಮೈತ್ರಿ
ನವದೆಹಲಿ, ಮಾ. 4 : ಮಹತ್ವದ ಬೆಳವಣಿಗೆಯೊಂದರಲ್ಲಿ ನವದೆಹಲಿಯ ದೇವೇಗೌಡರ ನಿವಾಸಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಹಾಗೂ ಕೇಂದ್ರದ ಮಾಜಿ ಸಚಿವ ಸಿಕೆ ಜಾಫರ್ ಷರೀಫ್ ಭೇಟಿ ಮಾಡಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಲಹಕ್ಕೆ ಕಾರಣವಾಗಿದೆ. ತೃತೀಯ ರಂಗದಲ್ಲಿ ಗುರುತಿಸಿಕೊಂಡಿರುವ ಗೌಡರೊಂದಿಗೆ ಕಾಂಗ್ರೆಸ್ಸಿನ ಜಾಫರ್ ಷರೀಫ್ ನಡುವೆ ಎಂತಹ ಮಾತುಕತೆ ನಡೆದಿರಬಹುದು ಎನ್ನುವುದು
ನವದೆಹಲಿ, ಮಾ. 8 : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗೆ ಸ್ಥಾನ ಹೊಂದಾಣಿಕೆ ಮುರಿದುಬಿದ್ದ ಹಿನ್ನೆಲೆಯಲ್ಲಿ ಒರಿಸ್ಸಾದ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಬಿಜೆಪಿ ಶನಿವಾರ ವಾಪಸ್ ತೆಗೆದುಕೊಂಡಿದೆ. ಬಿಜೆಡಿ ಪ್ರತ್ಯೇಕವಾಗಿ ಲೋಕಸಭೆ ಚುನಾವಣೆ ಎದುರಿಸಲಿದೆ ಎಂದು ನವೀನ್ ಪಟ್ನಾಯಕ್ ತಿಳಿಸಿದ್ದಾರೆ. 147 ಸದಸ್ಯರಿರುವ ವಿಧಾನಸಭೆಯಲ್ಲಿ 84 ಬಿಜೆಡಿ ಹಾಗೂ 63 ಸ್ಥಾನಗಳಲ್ಲಿ
ಮುಂಬೈ, ಮಾ. 13 : ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಶಿವಸೇನೆ ನಡುವಣ ಬಿಕ್ಕಟ್ಟು ಅಂತ್ಯಗೊಂಡಿದ್ದು, ಬರುವ ಲೋಕಸಭಾ ಚುನಾವಣೆಯಲ್ಲಿ ಸೀಟು ಹೊಂದಾಣಿಕೆ ಮಾಡಿಕೊಂಡು ಕಣಕ್ಕಿಳಿಯಲು ನಿರ್ಧರಿಸಿವೆ. 2004 ರ ಚುನಾವಣೆಯಂತೆ ಬಿಜೆಪಿ 26 ಮತ್ತು ಶಿವಸೇನೆ 22 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ನಮ್ಮ ನಡುವೆ ಇದ್ದ ಎಲ್ಲಾ ಬಿಕ್ಕಟ್ಟುಗಳಿಗೆ ಅಂತ್ಯ ಹಾಡಲಾಗಿದೆ. ಮುಖ್ಯವಾಗಿ ಐದು ಕ್ಷೇತ್ರಗಳಲ್ಲಿ