ರಾಮನಗರ, ಅ. 25 : ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕುದೂರು ಪೋಲೀಸ್ ಠಾಣಾ ವ್ಯಾಪ್ತಿಯ ತಾಳೆಕೆರೆ ಹ್ಯಾಂಡ್ಪೋಸ್ಟ್ ಬಳಿಯ ಚಿಕ್ಕಕಲ್ಯಾ ಕ್ರಾಸ್ ಬಳಿ ಅಪರಿಚಿತ ವಿವಾಹಿತ ಮಹಿಳೆಯ ಶವಪತ್ತೆಯಾಗಿದೆ.ಸುಮಾರು 5.2 ಅಡಿ ಎತ್ತರವಿರುವ ಮಹಿಳೆಯ ಬಲಗೈ ಮೇಲೆ ಹಿಂದಿಯಲ್ಲಿ ಓಂಕಾರದ ಹಚ್ಚೆ ಗುರುತಿದೆ. ಮಹಿಳೆಯ ಕೈ ಮತ್ತು ಕಾಲು ಮೇಲೆ ಹಾಕಿರುವ ಮೆಹಂದಿಯ ಗುರುತು ಕೂಡ
ಮೈಸೂರು, ಅ. 14 : ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದ ಉದ್ಯಮಿ ಮತ್ತು ಅವರ ಮಗನನ್ನು ದುಷ್ಕರ್ಮಿಗಳ ಗುಂಪು ಅಪಹರಿಸಿಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಕುಶಾಲನಗಲದ ಗುಮ್ಮನಕೊಲ್ಲಿ ನಿವಾಸಿ ಮೋಹನ್ (47) ಮತ್ತು ಅವರ ಮಗ ಪಿ ಎಂ ತುಷಾರ್ ಅಪಹರಣಕ್ಕೊಳಗಾದವರು. ಮೋಹನ್ ತಮ್ಮ ಮಗನನ್ನು ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಯಾದವನಗಿರಿಯ ಚೈತನ್ಯ ಟ್ರಸ್ಟ್ ಮಾನಸಿಕ ಆರೋಗ್ಯ ಕೇಂದ್ರಕ್ಕೆ
ಚಿತ್ರದ ಶೀರ್ಷಿಕೆ ಕೇಳಿದರೆ ಆಧ್ಯಾತ್ಮಿಕ ಚಿತ್ರ ಎಂದು ಅನಿಸುವುದು ಸಹಜ. ಆದರೆ ಇದು ನೂರಕ್ಕೆನೂರರಷ್ಟು ಮನೋರಂಜನೆಯ ಚಿತ್ರ ಅಂತಾರೆ ಈ ನೂತನ ಚಿತ್ರವನ್ನು ನಿರ್ಮಿಸುತ್ತಿರುವ ಚಿಂದೋಡಿ ಶ್ರೀಕಂಠೇಶ್ ಅವರು. ಹಿಂದೆ ಇವರು ನಿರ್ಮಿಸಿದ 'ಎಷ್ಟು ನಗ್ತಿ ನಗು' ಚಿತ್ರ ಹಾಸ್ಯಪ್ರಿಯರಿಗೆ ಮುದ ನೀಡಿತ್ತು.ಸಂಸ್ಥೆಯ ಎರಡನೇ ಕಾಣಿಕೆಯಾಗಿ ಹೊರಹೊಮ್ಮುತ್ತಿರುವ ಈ ಚಿತ್ರಕ್ಕೆ ಶ್ರವಣ್ ಸ್ಟೂಡಿಯೋದಲ್ಲಿ ಹಾಡುಗಳ ಧ್ವನಿಮುದ್ರಣ ಸಂಗೀತ
ಅಪ್ಪಟ ಕನ್ನಡ ನಟಿ ನಿಧಿ ಸುಬ್ಬಯ್ಯ ನಟನೆಯ 'ಚಂಕಾಯ್ಸಿ ಚಿಂದಿ ಉಡಾಯ್ಸಿ' ಅರ್ಧ ಶತಕ ಬಾರಿಸಿದೆ. ಆಕೆ ನಟಿಸಿದ್ದ ಚೊಚ್ಚಲ ಚಿತ್ರ 'ಅಭಿಮಾನಿ' ಹೇಳಿಕೊಳ್ಳುವಂತಹ ಹೆಸರು ತರಲಿಲ್ಲ. ಇದೀಗ ಆಕೆ ಅಭಿನಯದ ಮೂರನೇ ಚಿತ್ರ 'ಕೃಷ್ಣ ನೀ ಲೇಟಾಗಿ ಬಾರೋ' ಬಿಡುಗಡೆಗೆ ಸಿದ್ಧವಾಗಿದೆ. ರಮೇಶ್ ಅರವಿಂದ್, ಮೋಹನ್, ನೀತೂ ಮತ್ತು ನಾನು ಈ ಚಿತ್ರದಲ್ಲಿ ನಟಿಸಿದ್ದೇವೆ. ಇದೊಂದು
ಶಿವಮೊಗ್ಗ, ಆ. 24 : ಜೈಲು ಸ್ಥಳಾಂತರ, ಶಿವಪ್ಪಮಾರುಕಟ್ಟೆ ಸ್ಥಾಪನೆಗೆ ಒತ್ತು, ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ, ಖಾಸಗೀ ಮತ್ತು ಸರ್ಕಾರಿ ಬಸ್ ನಿಲ್ದಾಣ ಕಾಮಗಾರಿ ಚುರುಕು, ಬಿ.ಹೆಚ್. ರಸ್ತೆಗೆ ವಿಶೇಷ ಗಮನ, ಜಿಲ್ಲಾ ಪಂಚಾಯ್ತಿಯಲ್ಲಿ ಸಮಗ್ರ ಅಭಿವೃದ್ಧಿ ಬಗ್ಗೆ ಸಭೆ ಮುಂತಾದ ಹಲವು ಅಭಿವೃದ್ಧಿ ಕಾರ್ಯಕ್ರಮಗಳತ್ತ ಗಮನಹರಿಸಿದರು ನಮ್ಮ ಮುಖ್ಯಮಂತ್ರಿಗಳು.ಸೋಮವಾರ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ
ಎಂ.ಡಿ ಪ್ರಕಾಶ್ ನಿರ್ಮಿಸುತ್ತಿರುವ 'ಕೃಷ್ಣ ನೀ ಲೇಟಾಗಿ ಬಾರೊ' ಚಿತ್ರಕ್ಕೆ ಇದೇ ಮೊದಲ ಬಾರಿಗೆ ಆಕ್ಷನ್, ಕಟ್ ಹೇಳುತ್ತಿದ್ದಾರೆ ನಿರ್ದೇಶಕ ಮೋಹನ್. ರಮೇಶ್ ಅರವಿಂದ್, ನಿಧಿ ಸುಬ್ಬಯ್ಯ, ಮೋಹನ್ ಮತ್ತು ನೀತೂ ಚಿತ್ರದ ಮುಖ್ಯ ಪಾತ್ರಧಾರಿಗಳು. ಪ್ರವೀಣ್ ಗೋಡ್ಕಿಂಡಿ ಸಂಗೀತ ಚಿತ್ರಕ್ಕಿದೆ.ಮಡಿಕೇರಿಯಲ್ಲಿ ಮೊದಲ ಹಂತದ ಚಿತ್ರೀಕರಣಕ್ಕೆ ಚಾಲನೆ ನೀಡಲಾಗಿತ್ತು. ಚಿತ್ರದ ಮಾತಿನ ಭಾಗ ಹಾಗೂ 3 ಹಾಡುಗಳ
ಶಿವಮೊಗ್ಗ, ಜು. 4 : ಮುಖ್ಯ ಮಂತ್ರಿ ಯಡಿಯೂರಪ್ಪರವರ ತವರು ಜಿಲ್ಲೆಯಲ್ಲಿರುವ ಖಾಸಗಿ ಬಸ್ ನಿಲ್ದಾಣಕ್ಕೆ ಕಾಲಿಟ್ಟರೆ ನರಕಕ್ಕೆ ಹೋದಂತೆ ಭಾಸವಾಗುತ್ತಿದೆ. ಏಕೆಂದರೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹತ್ತಿರದಲ್ಲಿರುವ ಈ ಖಾಸಗಿ ಬಸ್ ನಿಲ್ದಾಣ ನಿರ್ವಹಣೆ ಇಲ್ಲದೇ ಕೆಸರು ಗದ್ದೆಯಂತಾಗಿರುವುದು ನಿಜಕ್ಕೂ ಶೋಚನೀಯ.ಜಿಲ್ಲೆಯ ಉಸ್ತುವಾರಿಯನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಅವರೇ ಹೊಂದಿದ್ದಾರೆ. ಆದರೆ, ಜನತೆಯ ದೌರ್ಭಾಗ್ಯವೋ ಅಥವಾ ಮುಖ್ಯಮಂತ್ರಿಗಳ
ಶಿವಮೊಗ್ಗ, ಜು. 1 : ನಗರದಲ್ಲಿ ಮಿನಿ ವಿಧಾನಸೌಧ ಕಟ್ಟಡ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು, ಸಧ್ಯದಲ್ಲಿಯೇ ಸಾರ್ವಜನಿಕರು ಇದರ ಉಪಯೋಗ ಪಡೆಯಬಹುದಾಗಿದೆ. ಜಿಲ್ಲೆಯ ಬಹುದಿನಗಳ ಕನಸಾಗಿದ್ದ ಮಿನಿ ವಿಧಾನಸೌಧ ಮುಖ್ಯಮಂತ್ರಿ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಅದ್ಭುತ ವಿನ್ಯಾಸದೊಂದಿಗೆ ನಿರ್ಮಾಣವಾಗುತ್ತಿದೆ.ಕಟ್ಟಡ ಸುಮಾರು 35 ಸಾವಿರ ಚದರ ಅಡಿ ಜಾಗದಲ್ಲಿ ನಿರ್ಮಾಣವಾಗುತ್ತಿದ್ದು, ಅಂದಾಜು ವೆಚ್ಚ
ಶಿವಮೊಗ್ಗ, ಜೂ. 29 : ಶಿವಮೊಗ್ಗ-ತಾಳಗುಪ್ಪ ನಡುವಿನ ರೈಲ್ವೇ ಕಾಮಗಾರಿ ಪ್ರಗತಿಯಲ್ಲಿದ್ದು, ಆ ಭಾಗದ ಜನತೆ ಮತ್ತೆ ರೈಲಿನಲ್ಲಿ ಪ್ರಯಾಣಿಸಬಹುದಾದ ದಿನಗಳು ಹತ್ತಿರದಲ್ಲಿದೆ. ಇದರಿಂದಾಗಿ ನಾಗರೀಕರ ಬಹುದಿನಗಳ ಬೇಡಿಕೆಯಾಗಿದ್ದ ರೈಲ್ವೆ ಮಾರ್ಗದ ಗೇಜ್ ಪರಿವರ್ತನೆಯಾಗುತ್ತಿದ್ದು, ಹಳಿಗಳ ಮೇಲೆ ರೈಲು ಓಡಾಡುವ ನಿರೀಕ್ಷೆ ಇದೆ.ಬಹುದಿನಗಳ ಬೇಡಿಕೆ : ಜಿಲ್ಲೆಯ ಜನತೆಯು ಹಲವು ವರ್ಷಗಳಿಂದ ಶಿವಮೊಗ್ಗ-ತಾಳಗುಪ್ಪ ನಡುವೆ ರೈಲು ಸಂಚಾರ
ಮಳೆಗಾಲ ಆರಂಭವಾಗುವ ಮೊದಲೇ ಬಾನಿನಿಂದ ಧರೆಗಿಳಿದು ಬಂದ ಮಿನುಗು ತಾರೆಗಳಂತೆ ಕಂಗೊಳಿಸುವ ದೇಶ ವಿದೇಶಗಳ ಬಾನಾಡಿಗಳಾಗಲೇ ಮಂಡಗದ್ದೆ ಪಕ್ಷಧಾಮಕ್ಕೆ ಆಗಮಿಸಿ ತಾರಾ ಲೋಕವನ್ನೇ ಸೃಷ್ಟಿಸಿದೆ. ತುಂಗಾನದಿ ತೀರದಲ್ಲಿ ಬೀಡುಬಿಟ್ಟಿರುವ ಬಾನಾಡಿಗಳು ಗೂಡು ಕಟ್ಟಲು ತಯಾರಾಗುತ್ತಿದ್ದು, ಮಳೆಬೀಳುವ ಮೊದಲೇ ತಮ್ಮ ತಮ್ಮ ಗೂಡುಗಳನ್ನು ಕಟ್ಟಿಕೊಂಡು safe ಆಗಿ ಬಿಡುವ ತರಾತುರಿಯಲ್ಲಿ ತೊಡಗಿರುವುದನ್ನು ನೋಡುವುದೇ ಒಂದು ಅದ್ಭುತ ಅನುಭವ.ಶಿವಮೊಗ್ಗದಿಂದ ಕೇವಲ