ಗುಲಬರ್ಗಾ, ನ.21 : ಗುಲಬರ್ಗಾ ತಾಲೂಕಿನ ಮುತ್ಯಾನ ಬಬಲಾದ ಸುಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಹಂತ ಹಂತವಾಗಿ ಅಗತ್ಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಘೋಷಿಸಿದ್ದಾರೆ. ಮುತ್ಯಾನ ಬಬಲಾದ ವಿರಕ್ತ ಮಠದಲ್ಲಿ ಶ್ರೀ ಲಿಂಗೈಕ್ಯ ಗುರು ಚನ್ನವೀರ ಮಹಾಶಿವಯೋಗಿಗಳ 25ನೇ ಪುಣ್ಯಸ್ಮರಣೆಯ ರಜತ ಮಹೋತ್ಸವದ ಅಂಗವಾಗಿ ಗುರುಪಾದಲಿಂಗ ಶಿವಯೋಗಿಗಳ ನೇತೃತ್ವದಲ್ಲಿ ಆಯೋಜಿಸಿದ್ದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ
ಸುರಪುರ (ಗುಲ್ಬರ್ಗಾ), ನ. 20 : ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ಅನಗತ್ಯ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಸುರಪುರ ತಾಲ್ಲೂಕಿನ ತಿಂಥಿಣಿ ಗ್ರಾಮದಲ್ಲಿ ಸಂತ್ರಸ್ತರ ಪುನರ್ವಸತಿ ಯೋಜನೆ ಆಸರೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯನ್ನು ಸಿಬಿಐ ತನಿಖೆಗೆ ವಹಿಸುವ ಪ್ರಶ್ನೆಯೇ ಇಲ್ಲ. ಅನಗತ್ಯ ತನಿಖೆಗೆ ಸರಕಾರ ಮುಂದಾಗುವುದಿಲ್ಲ ಎಂದರು.ಸಂತ್ರಸ್ತರ ಪುನರ್ವಸತಿ
ಹುಬ್ಬಳ್ಳಿ, ನ. 20 : ಸರಕಾರ ರಚನೆ ಮಾಡುವಾಗ ರೆಡ್ಡಿ ಸಹೋದರರನ್ನು ಹೀರೊಗಳಂತೆ ಮೆರೆಸಿ ಇದೀಗ ಖಳನಾಯಕರಂತೆ ಬಿಂಬಿಸುತ್ತಿರುವ ಬೆಳವಣಿಗೆಗಳ ಬಗ್ಗೆ ನೂತನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಶೆಟ್ಟರ್ ಅವರನ್ನು ಭವ್ಯವಾಗಿ ಸ್ವಾಗತಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ
ಬೆಂಗಳೂರು, ನ 20 : ಕರ್ನಾಟಕ ಸೇವಾ ಭಾರತಿ ಸಂಸ್ಥೆ ರಾಜ್ಯದ ಆರು ನೆರೆಪೀಡಿತ ಜಿಲ್ಲೆಗಳ ಹನ್ನೊಂದು ತಾಲ್ಲೂಕುಗಳ 15 ಗ್ರಾಮಗಳಲ್ಲಿ 2371 ಮನೆಗಳ ನಿರ್ಮಾಣ ಕಾರ್ಯವನ್ನು ಸಾರ್ವಜನಿಕರ ಧನಸಹಾಯದ ನೆರವಿನೊಂದಿಗೆ ಮಾಡಲಿದೆ ಎಂದು ಕಂದಾಯ ಕಾರ್ಯದರ್ಶಿಗಳಾದ ಪಾರ್ಶ್ವನಾಥ್ ಅವರು ಹೇಳಿದ್ದಾರೆ.ಮನೆ ನಿರ್ಮಾಣಕ್ಕೆ ಸರ್ಕಾರವು 30 x 50 ಅಳತೆಯ ನಿವೇಶನಗಳನ್ನು ನೀಡಿದ್ದು, 2290 ಚದರ
ಬೆಂಗಳೂರು, ನ. 20 : ಉತ್ತರ ಕರ್ನಾಟಕ ಪ್ರವಾಹ ಪೀಡಿತ ಜಿಲ್ಲೆಗಳ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಕೊಡುವಲ್ಲಿ ಸರಕಾರ ವಿಫಲವಾಗಿದೆ ಎಂದು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ಗುರುವಾರ ಇಲ್ಲಿ ಏರ್ಪಡಿಸಿದ್ದ ಕೃಷಿಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂತ್ರಸ್ತ ಜನ ನನ್ನ ಬಳಿ ಬಂದು, ನಮಗೆ ಪರಿಹಾರ ಸಿಕ್ಕಿಲ್ಲ ಎಂದು
ಬೆಂಗಳೂರು, ನ. 19 : ಕಳೆದ ಒಂದು ತಿಂಗಳಿನಿಂದ ಆಂತರಿಕ ಬಂಡಾಯದಿಂದ ಬೆಂದು ಹೋಗಿದ್ದ ರಾಜ್ಯ ಬಿಜೆಪಿಯಲ್ಲಿ ಚೇತರಿಕೆ ಲಕ್ಷಣಗಳು ಕಂಡು ಬಂದಿದ್ದು, ಇದೀಗ ಮುಂಬರುವ ವಿಧಾನ ಪರಿಷತ್ ಚುನಾವಣೆಗಳತ್ತ ಕಣ್ಣು ಹಾಯಿಸಿದೆ. ಡಿಸೆಂಬರ್ 18 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಗೆಲುವು
ಬೆಂಗಳೂರು, ನ. 19 : ರೆಡ್ಡಿ ಬ್ರದರ್ಸ್ ಜೊತೆಗಿನ ನನ್ನ ಬಾಂಧವ್ಯ ಮತ್ತು ಋಣಾನುಬಂಧ ಯಾವ ರೀತಿಯದ್ದು ಅಂದರೆ ಅವರು ನನ್ನ ಮಕ್ಕಳು. ನಾನು ಅವರ ಕುಟುಂಬದ ಹಿರಿಯಳು. ರಾಜ್ಯ ಸರಕಾರ ರೆಡ್ಡಿ ಬ್ರದರ್ಸ್ ಗಳಿಂದಾಗಿ ಉಳಿದುಕೊಂಡಿದೆ. ಅವರು ಸರಕಾರ ಉಳಿಸುತ್ತಾರೆ ಮತ್ತು ಪಕ್ಷದ ವರ್ಚಸ್ಸು ಬೆಳೆಸುತ್ತಾರೆಯೇ ಹೊರತು ಉರುಳಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕಿ ಸುಷ್ಮಾ
ಬೀದರ್, ನ. 18 : ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿರುವ ವೀರಸಭಾ ಚರ್ಚ್ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಏಸು ಮೂರ್ತಿ ಹಾಗೂ ಪೀಠೋಪಕರಣಗಳನ್ನು ಧ್ವಂಸ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ.ಘಟನೆ ತಿಳಿಯುತ್ತಿದ್ದಂತೆಯೇ ಕ್ರೈಸ್ತ ಸಮುದಾಯದ ಮಂದಿ ಚರ್ಚ್ ಬಳಿ ಜಮಾಯಿಸಿ ಪ್ರತಿಭಟನೆ ಆರಂಭಿಸಿದ್ದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ಘಟನೆ
ಬೆಂಗಳೂರು, ನ. 18 : ಬಿಕ್ಕಟ್ಟಿಗೆ ಪರಿಹಾರ ಕಂಡುಹಿಡಿಯುವ ಕೋರ್ ಕಮೀಟಿಯಲ್ಲೇ ಬಿಕ್ಕಟ್ಟು ಉಂಟಾಗಿದೆ. ಕೋರ್ ಕಮೀಟಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಹೆಸರು ಇರುವುದು ಈ ಬಿಕ್ಕಟ್ಟಿಗೆ ಕಾರಣವಾಗಿದೆ. ಬೊಮ್ಮಾಯಿ ಅವರನ್ನು ಕೋರ್ ಕಮೀಟಿ ಪಟ್ಟಿಯಿಂದ ಕೈಬಿಡುವಂತೆ ರೆಡ್ಡಿಗಳು ಮತ್ತವರ ಬೆಂಬಲಿಗರು ಹೈಕಮಾಂಡ್ ಗೆ ದೂರು ಸಲ್ಲಿಸುವ ಸಾಧ್ಯತೆ ಇದೆ. ಇನ್ನೊಂದಡೆ ಕೋರ್ ಕಮೀಟಿಯಲ್ಲಿ ಸಾಮಾಜಿಕ ನ್ಯಾಯಕ್ಕೆ
ಬೆಂಗಳೂರು, ನ. 18 : ನೆರೆ ಸಂತ್ರಸ್ತರಿಗಾಗಿ ನಡೆಸುತ್ತಿರುವ ಪರಿಹಾರ ಕಾರ್ಯಕ್ರಮಗಳು ಲೋಪದೋಷದಿಂದ ಕೂಡಿದ್ದು, ನೊಂದವರಿಗೆ ನೆರವಾಗುವ ಕೆಲಸ ಸಂಪರ್ಕಕವಾಗಿ ನಡೆಯುತ್ತಿಲ್ಲ ಎಂಬ ಲೋಕಾಯುಕ್ತರ ವರದಿ ಸರಕಾರದ ಕೈಸೇರಿದೆ. ಸರಕಾರದ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರಿಗೆ ಸಲ್ಲಿಸಿರುವ ವರದಿಯಲ್ಲಿ ಪರಿಹಾರ ಕಾರ್ಯಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಲೋಕಾಯುಕ್ತ ಸಂತೋಷ ಹೆಗ್ಡೆ ಸಂತ್ರಸ್ತರಿಗೆ ಸಕಾಲದಲ್ಲಿ ನೆರವಾಗಿ